• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಅಭಿವೃದ್ಧಿ ವಿಚಾರ ಚರ್ಚೆಗೆ ನಾನು ಸಿದ್ದ: ಸುರೇಶ್
ಮಾಗಡಿ: ನಾನು ಸಂಸದನಾಗಿ 10 ವರ್ಷ 8 ತಿಂಗಳು ಕೆಲಸ ಮಾಡಿದ್ದು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚರ್ಚೆಗೆ ಬರುವುದಾದರೆ ನಾನು ಬರಲು ಸಿದ್ಧನಿದ್ದೇನೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ನೀರಿಗಾಗಿ ಅಲೆದು ನಿತ್ರಾಣಗೊಂಡು ಕುಸಿದು ಬಿದ್ದ ಮರಿಆನೆ
ಕನಕಪುರ: ನೀರಿಗಾಗಿ ಅಲೆದಲೆದು ನಿತ್ರಾಣಗೊಂಡಿದ್ದ ಮರಿ ಆನೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿ ಕಾಡಿಗೆ ಅಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಹೊರವಲಯದಲ್ಲಿ ಕಂಡುಬಂದಿದೆ.
ಅಲ್ಲಿಂದ ಬಂದು, ಇಲ್ಲಿಂದ ಹೋಗಿ ಗೆದ್ದು ಸೋತವರು
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಈ ಹಿಂದೆ ಅಸ್ತಿತ್ವದಲ್ಲಿದ್ದ ಕನಕಪುರ ಮತ್ತು ಈಗಿನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಥಳೀಯರಿಗಿಂತ ಹೊರಗಿನಿಂದ ಬಂದ ಹೆಚ್ಚಿನ ರಾಜಕಾರಣಿಗಳು ಗೆಲುವು ಸಾಧಿಸಿದ್ದಾರೆ.ಈವರೆಗೆ ಕನಕಪುರ ಮತ್ತು ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಿಂದ 8 ಮಂದಿ ಆಯ್ಕೆಯಾಗಿದ್ದಾರೆ. ಇವರಲ್ಲಿ 5 ಮಂದಿ ಹೊರಗಿನವರಾದರೆ, 3 ಮಂದಿ ಮಾತ್ರ ಸ್ಥಳೀಯರಾಗಿದ್ದಾರೆ.
ಜಗಜೀವನ್ ರಾಂ ಬರಿ ರಾಜಕಾರಣಿಯಲ್ಲ ಸಮಾಜ ಸುಧಾರಕರು
ಕನಕಪುರ: ಬಾಬು ಜಗಜೀವನ್ ರಾಂ ಅವರು ಬರಿ ರಾಜಕಾರಣಿಯಲ್ಲ, ಹಸಿರು ಕ್ರಾಂತಿಯ ಹರಿಕಾರರಾಗಿ ಸಮಾಜ ಸುಧಾರಣೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಸ್ಮಿತಾರಾಮು ತಿಳಿಸಿದರು.
ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಬೆಂಬಲಿಸಿ: ಮಾವಳ್ಳಿ ಶಂಕರ್
ರಾಮನಗರ: ಸಂವಿಧಾನಕ್ಕೆ ಎದುರಾಗಿರುವ ಗಂಡಾಂತರ ಮತ್ತು ಪ್ರಜಾಪ್ರಭುತ್ವಕ್ಕೆ ಒದಗಿರುವ ಅಪಾಯವನ್ನು ಸೂಕ್ಷ್ಮವಾಗಿ ಗ್ರಹಿಸಿ ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು.
ಧರ್ಮ ಯುದ್ಧ ಮಾಡುವವರಿಗೆ ಜನರಿಂದಲೇ ಉತ್ತರ
ಮಾಗಡಿ: ಕಳ್ಳರೆಲ್ಲರೂ ಒಂದೆಡೆ ಸೇರಿ ಧರ್ಮ ಯುದ್ದ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಯುದ್ಧದ ರೀತಿ ಬಿಂಬಿಸುತ್ತಿದ್ದು ಅವರಿಗೆ ಜನರೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಶಾಸಕ ಬಾಲಕೃಷ್ಣ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ವಿರುದ್ಧ ಕಿಡಿಕಾರಿದರು.
ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ
ಚನ್ನಪಟ್ಟಣ: ಮತದಾನ ಪ್ರತಿ ಭಾರತೀಯ ಪ್ರಜೆಯ ಹಕ್ಕು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಪ್ಪದೆ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ತಿಳಿಸಿದರು.
ಡಿಕೆಶಿ ನೋಟು... ಡಾಕ್ಟರ್‌ಗೆ ವೋಟು...: ಎಚ್‌ಡಿಕೆ

 ‘ಡಿಕೆಶಿ ನೋಟು..ಡಾಕ್ಟರ್‌ಗೆ ವೋಟು..ಇದೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತದೆ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಇದು ಸತ್ಯ- ಸುಳ್ಳಿನ ನಡುವಿನ ಚುನಾವಣೆ: ಎಂಎಲ್ಸಿ ರವಿ
ಕನಕಪುರ: ದೇವೇಗೌಡರು ಬಾಯಿ ಬಿಟ್ಟರೆ ಸಾಕು ಸುಳ್ಳಿನ ಸರಮಾಲೆಯನ್ನೇ ಸುರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ಹೇಳಿದರು.
ದಳಪತಿ ಕೋಟೆಯಲ್ಲೇ ಬಂಡೆ ಬ್ರದರ್ಸ್‌ ಬಿಗ್ ಆಪರೇಷನ್!
ಚನ್ನಪಟ್ಟಣ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಹೊತ್ತಲ್ಲೇ ಬಂಡೆ ಬ್ರದರ್ಸ್‌ ಖ್ಯಾತಿಯ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರು, ದಳಪತಿ ಎಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರ ಚನ್ನಪಟ್ಟಣದಲ್ಲೇ ದೊಡ್ಡ ಮಟ್ಟದ ಶಾಕ್ ನೀಡಿದ್ದಾರೆ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved