• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುನಿರತ್ನ ತರ ನಾನು ಹೇಡಿಯೂ ಅಲ್ಲ, ಕೇಡಿಯೂ ಅಲ್ಲ
ಕನಕಪುರ: ಶಾಸಕ ಮುನಿರತ್ನ ತರ ನಾನು ಹೇಡಿಯೂ ಅಲ್ಲ ಕೇಡಿಯೂ ಅಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದರು.
ಅಡ್ವಾನಿ ಖ್ಯಾತಿಯ ಡಿ.ರಾಮಚಂದ್ರ ನಿಧನ
ಚನ್ನಪಟ್ಟಣ: ಚನ್ನಪಟ್ಟಣದ ಲಾಲ್ ಕೃಷ್ಣ ಅಡ್ವಾಣಿ ಎಂದೇ ಖ್ಯಾತರಾಗಿದ್ದ ಆರ್‌ಎಸ್‌ಎಸ್ ಹಿರಿಯ ಸಂಚಾಲಕ ಡಿ.ರಾಮಚಂದ್ರ(90) ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು.
ಮೂವರು ಸುರೇಶ್, ಐವರು ಮಂಜುನಾಥ್ ಹೆಸರಿನವರ ಸ್ಪರ್ಧೆ!
ರಾಮನಗರ: ಜಿದ್ದಾಜಿದ್ದಿನ ಕಣವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಹೆಸರಿನ ಮೂವರು ಹಾಗೂ ಮಂಜುನಾಥ್ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮಹಿಳೆಯರಲ್ಲಿ ಗೆದ್ದಿರುವುದು ತೇಜಸ್ವಿನಿ ರಮೇಶ್ ಮಾತ್ರ
ರಾಮನಗರ: ಈ ಹಿಂದೆ ಅಸ್ತಿತ್ವದಲ್ಲಿದ್ದ ಕನಕಪುರ ಮತ್ತು ಈಗಿನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಲೋಕಸಭೆಗೆ ತೇಜಸ್ವಿನಿ ರಮೇಶ್ ಮಾತ್ರ ಈವರೆಗೆ ಆಯ್ಕೆಯಾಗಿರುವ ಏಕೈಕ ಮಹಿಳೆ ಆಗಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್‌ಗೆ: ಪ್ರಶಾಂತ್
ಚನ್ನಪಟ್ಟಣ: ಜಾತ್ಯತೀತ ಪಕ್ಷವೆಂದೇ ಹೆಸರಾಗಿದ್ದ ಜೆಡಿಎಸ್ ತನ್ನ ಸಿದ್ಧಾಂತಗಳನ್ನು ಬಿಟ್ಟು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದಲ್ಲದೇ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರ ತ್ಯಜಿಸಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುತ್ತಿದ್ದಾರೆ. ಇದರಿಂದ ಬೇಸರಗೊಂಡು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾಗಿ ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಿಳಿಸಿದರು.
ರಾವಣರಾಜ್ಯ ಕೊನೆಗಾಣಿಸಿ, ರಾಮರಾಜ್ಯ ಸ್ಥಾಪಿಸಲು ಬಂದ ಜನ : ಸಿ.ಪಿ.ಯೋಗೇಶ್ವರ್

 ಕಳೆದ ಕೆಲ ವರ್ಷಗಳಿಂದ ರಾಮನಗರ ರಾಕ್ಷಕರ ಕೈಗೆ ಸಿಲುಕಿ ನಲುಗಿಹೋಗಿದೆ. ರಾವಣರಾಜ್ಯ ಕೊನೆಗಾಣಿಸಿ ರಾಮರಾಜ್ಯ ಸ್ಥಾಪಿಸಲು ಜನ ಇಂದು ಎಲ್ಲ ಎಂಟು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಿಂದ ಬಂದಿದ್ದಾರೆ ಎಂದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಮತದಾನ ಜಾಗೃತಿ ಮೂಡಿಸಲು ರಂಗೋಲಿ ಸ್ಪರ್ಧೆ
ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್‌ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಪ್ರತಿಷ್ಠೆ ಕಣವಾದ ಬೆಂ.ಗ್ರಾ. ಲೋಕಸಭಾ ಕ್ಷೇತ್ರ
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಕಬ್ಬಾಳು ಗ್ರಾಮದಲ್ಲಿ ಸಾತನೂರು ಹೋಬಳಿ ವ್ಯಾಪ್ತಿಯ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಂಜುನಾಥ್ ಗೆಲುವಿಗೆ ಯಾವ ರೀತಿ ಕೆಲಸ ಮಾಡಬೇಕು ಎಂದು ಚರ್ಚಿಸಿದರು.
ಎಚ್ ಡಿಕೆ ಮತ್ತು ಸಿಪಿವೈಗೆ ಬಿಗ್ ಶಾಕ್ ನೀಡಿದ ಡಿಕೆ ಬ್ರದರ್ಸ್
ರಾಮನಗರ: ಮಾಜಿ ಮುಖ್ಯಮಂತ್ರಿಗಳಾದ ಹಾಲಿ ಚನ್ನಪಟ್ಟಣ ಕ್ಷೇತ್ರ ಶಾಸಕ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಡಿಕೆ ಸಹೋದರರು ಬಿಗ್ ಶಾಕ್ ನೀಡಿದ್ದಾರೆ.
ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ 96 ಕೋಟಿ ಒಡೆಯ : ಚಿನ್ನವಿಲ್ಲ
ರಾಮನಗರ: ಜಯದೇವ ಹೃದ್ರೋಗ ಕೇಂದ್ರದಲ್ಲಿ ನಿರ್ದೇಶಕರಾಗಿ ನಿವೃತ್ತರಾಗಿ ರಾಜಕಾರಣ ಪ್ರವೇಶಿಸಿರುವ ಡಾ.ಸಿ.ಎನ್.ಮಂಜುನಾಥ್ ತಮ್ಮ ಕುಟುಂಬ ಒಟ್ಟು 96 ಕೋಟಿ ರು. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved