• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಮಾರಕ: ಬಿಎಸ್ಪಿ ಅಭ್ಯರ್ಥಿ
ಈ ಕ್ಷೇತ್ರದಿಂದ ಮೂರು ಬಾರಿ ಸಂಸದರಾದ ಡಿ.ಕೆ. ಸುರೇಶ್ ಅವರು ಈ ಭಾಗದ ರೈತರ,ಬಡವರ ಪರವಾಗಿ ಶಾಶ್ವತವಾದ ಒಂದೇ ಒಂದು ಯೋಜನೆಯನ್ನು ಜಾರಿಗೆ ತಂದಿಲ್ಲ.
ಎಸ್ ಡಿಪಿಐ ಬೆಂಬಲ ಪಡೆದ ಕಾಂಗ್ರೆಸ್ ನಲ್ಲಿ ಜನರ ಸುರಕ್ಷತೆ ಸಾಧ್ಯವೇ?: ಅಮಿತ್ ಶಾ
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಹಲವು ಅಚ್ಚರಿಗಳ ಅಖಾಡ
2008ರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಕಣ್ಮರೆಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು.ಅದಕ್ಕೂ ಮುನ್ನ ರಾಮನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು (ಹಿಂದಿನ ಸಾತನೂರು ಕ್ಷೇತ್ರವನ್ನೂ ಒಳಗೊಂಡು), ಬೆಂಗಳೂರಿನ ಉತ್ತರಹಳ್ಳಿ, ಆನೇಕಲ್‌ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡ ಕನಕಪುರ ಲೋಕಸಭಾ ಕ್ಷೇತ್ರವು ಅಸ್ತಿತ್ವದಲ್ಲಿ ಇತ್ತು. ದೇಶದಲ್ಲಿಯೇ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಖ್ಯಾತಿ ಇದರದ್ದಾಗಿತ್ತು.
ಸಂವಿಧಾನ, ಬಹುತ್ವದ ರಕ್ಷಣೆ ಕಾಂಗ್ರೆಸ್‌ ಆದ್ಯತೆ: ರಕ್ಷಾ ರಾಮಯ್ಯ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಸ್ವಪಕ್ಷೀಯರೇ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅವರು ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ.
ಚುನಾವಣೆಯ ಯಶಸ್ಸಿಗೆ ಅಧಿಕಾರಿಗಳ ಪರಿಶ್ರಮ ಮುಖ್ಯ: ಡಾ.ಕೆ.ಎನ್.ಅನುರಾಧ
ಚುನಾವಣೆಗೆ ಸಂಬಂಧಿಸಿದಂತೆ ದಾಖಲಾಗುವ ದೂರುಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸಬೇಕು. ಜನರು ಸ್ವಯಂ ಪ್ರೇರಿತರಾಗಿ ಬಂದು ಮತ ಚಲಾಯಿಸಲು ಎಲ್ಲಾ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಬೇಕು.
ಭೂಸ್ವಾಧೀನ ಕಚೇರಿ ಸ್ಥಳಾಂತರ; ಪ್ರತಿಭಟಿಸಿದ ರೈತರು
ಕಚೇರಿ ಸ್ಥಳಾಂತರ ಮಾಡುತ್ತಿದ್ದಾರೆಂಬ ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಹಾಗೂ ಮಾಗಡಿ ತಾಲೂಕಿನ ನೂರಾರು ರೈತರು ಜಮಾವಣೆಗೊಂಡು ಯಾವ ಕಾರಣಕ್ಕೆ ಸ್ಥಳಾಂತರ ಮಾಡುತ್ತಿದ್ದೀರಾ? ಯಾವುದೇ ಕಾರಣಕ್ಕೂ ಸ್ಥಳಾಂತರ ಬೇಡ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರೂ ಮತ ಚಲಾಯಿಸಿ: ಟಿ.ಆರ್. ರಾಘವೇಂದ್ರ
ತಾಲೂಕು ಸ್ವೀಪ್ ಸಮಿತಿ ಹಾಗೂ ತಾಪಂ ಸಂಯುಕ್ತಾಶ್ರಯದಲ್ಲಿ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಕ್ತ ಮತದಾನ ಮತ್ತು ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಮನಗರ : ಬಡ ಮಕ್ಕಳಲ್ಲಿ ಭಗವಂತನ ಕಂಡ ಸಿದ್ದಗಂಗಾ ಶ್ರೀಗಳು

ರಾಮನಗರ: ಮಠ ಕಟ್ಟಿ ಮಠದಲ್ಲಿ ಪೂಜೆಗಷ್ಟೇ ಸೀಮಿತವಾಗದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಪ್ರತಿ ಕ್ಷಣ ನಾಡಿನ ಜನರ ಒಳಿತಿಗಾಗಿ ಬಡ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿ ನಡೆದವರು ಎಂದು ರಾಮನಗರ ತಾಲೂಕು ವೀರಶೈವ ಯುವಕ ಸಂಘದ ಅಧ್ಯಕ್ಷ ಎಂ.ಆರ್. ಶಿವಕುಮಾರ ಸ್ವಾಮಿ ಹೇಳಿದರು.

ಬೊಂಬೆನಾಡಿನಲ್ಲಿಂದು ಅಮಿತ್ ಶಾ ರೋಡ್ ಶೋ
ಚನ್ನಪಟ್ಟಣ: ಕಾಂಗ್ರೆಸ್ ಭದ್ರಕೋಟೆ ಎನಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಮಲ ಅರಳಿಸಲು ಎನ್‌ಡಿಎ ಅಭ್ಯರ್ಥಿ ಡಾ. ಮಂಜುನಾಥ್ ಪರ ಪ್ರಚಾರಕ್ಕೆ ಕೇಂದ್ರ ಗೃಹ ಸಚಿವ, ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರನ್ನು ಕರೆತರುತ್ತಿದೆ. ಏ.೨ರ ಮಂಗಳವಾರ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿರುವ ಅಮಿತ್ ಶಾ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ ಪರ ಮತಯಾಚಿಸಲಿದ್ದಾರೆ
ಸಮರ್ಥ ಶಿಕ್ಷಕ ಉತ್ತಮ ರಾಷ್ಟ್ರ ನಿರ್ಮಾಪಕ
ರಾಮನಗರ: ಇಂದಿನ ಪ್ರಶಿಕ್ಷಣಾರ್ಥಿಗಳು ಭಾವಿ ಶಿಕ್ಷಕರು. ಇಂತಹ ಬಹುದೊಡ್ಡ ಪಾತ್ರ ನಿರ್ವಹಿಸಲು ಅಣಿಯಾಗುವ ಪ್ರಶಿಕ್ಷಣಾರ್ಥಿಗಳು ಜವಾಬ್ದಾರಿಯುತವಾಗಿ ಮುನ್ನಡೆಯಬೇಕು ಎಂದು ಭಾಷ್ ಇಂಡಿಯಾ ಫೌಂಡೇಶನ್ ಕ್ಷೇತ್ರ ನಿರ್ದೇಶಕ ಡಾ.ಎಂ.ಪುಂಡಲೀಕ ಕಾಮತ್ ಹೇಳಿದರು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved