• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ್ ಶಾ ಆಗಮನ: ಕಾರ್ಯಕರ್ತರಿಗೆ ಹೊಸ ಶಕ್ತಿ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಾತ್ರವಲ್ಲದೆ ಒಟ್ಟಾರೆ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಬಿಜೆಪಿ ನಾಯಕ ಅಮಿತ್ ಶಾ ಆಗಮಿಸುತ್ತಿದ್ದಾರೆ. ಅವರ ಆಗಮನದಿಂದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರಿಗೆ ಹೊಸ ಶಕ್ತಿ ಬರಲಿದೆ ಎಂದು ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.
ಬತ್ತಿದ ಕೆರೆಕುಂಟೆಗಳು: ಜಲಚರಗಳಿಗೂ ಜಲ ಸಂಕಷ್ಟ
ಹಾರೋಹಳ್ಳಿ: ಹಾರೋಹಳ್ಳಿ ಹಾಗೂ ಮರಳವಾಡಿ ಭಾಗದ ಹಲವು ಕೆರೆಕುಂಟೆಗಳು ಬತ್ತಿಹೋಗಿರುವ ಹಾಗೂ ಇಂಗುತ್ತಿರುವ ದೃಶ್ಯಗಳು ಕಂಡುಬಂದಿವೆ.
ಕೈ ಮೈತ್ರಿ ಧರ್ಮ ಪಾಲಿಸದ ಕಾರಣ ಮಂಡ್ಯ, ತುಮಕೂರಲ್ಲಿ ಸೋಲು

 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಮೈತ್ರಿ ಧರ್ಮ ಪಾಲಿಸದ ಕಾರಣ ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸೋಲುವಂತಾಯಿತು.  

ರೈತರಿಗೆ ಬಲ ತುಂಬಲು ಪ್ರಧಾನಿ ಮೋದಿ ಗೆಲ್ಲಿಸಿ
ರಾಮನಗರ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯೂ ಇಲ್ಲದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಕ್ಷೇತ್ರಕ್ಕೆ ಆಯವ್ಯಯದಲ್ಲಿ ಹಂಚಿಕೆಯಾಗುವ ಮೊತ್ತದಲ್ಲಿಯೇ ಬೆಂಬಲ ಬೆಲೆಗೂ ಹಣ ಮೀಸಲಿಡುವ ಕೆಲಸ ಆಗಬೇಕು ಎಂದು ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹೇಳಿದರು.
ಅಣ್ಣತಮ್ಮಂದಿರಿಗೆ ಲೂಟಿ ಹೊಡೆಯುವುದೇ ಕೆಲಸ: ಸಿಪಿವೈ
ಚನ್ನಪಟ್ಟಣ: ಅಣ್ಣತಮ್ಮಂದಿರಿಗೆ ನಾಡು, ಜಿಲ್ಲೆಯ ಕುರಿತು ಯಾವುದೇ ಕಾಳಜಿ ಇಲ್ಲ. ಬರೀ ಭ್ರಷ್ಟಾಚಾರ, ಲೂಟಿ ಹೊಡೆಯುವುದು, ದೇಶ ಹೊಡೆಯುವುದು, ಮನೆ ಹೊಡೆಯುವುದೇ ಇವರ ಕೆಲಸವಾಗಿದೆ ಎಂದು ಡಿ.ಕೆ.ಸಹೋದರರ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದರು.
ವೈದ್ಯಕೀಯ ಕ್ಷೇತ್ರವನ್ನು ಅರ್ಧಕ್ಕೆ ಬಿಟ್ಟು ಬಂದಿಲ್ಲ
ವೈದ್ಯಕೀಯ ಕ್ಷೇತ್ರದಲ್ಲಿ 65 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದೇನೆ. ವೈದ್ಯಕೀಯ ಕ್ಷೇತ್ರವನ್ನು ಅರ್ಧಕ್ಕೆ ನಿಲ್ಲಿಸಿ ರಾಜಕಾರಣಕ್ಕೆ ಬಂದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.
ಕೋವಿಡ್ ವೇಳೆಯ ಆರೋಪಗಳು ಕೇವಲ ಅಪಪ್ರಚಾರ
ಕೊರೋನಾ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಕೇವಲ ರಾಜಕೀಯ ಅಪಪ್ರಚಾರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ತಂದ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಸುರೇಶ್ ಸೋಲಿಸಬೇಕೆಂದು ಬಾಲಕೃಷ್ಣ
ಸಂಸದ ಸುರೇಶ್ ಅವರ ದರ್ಪ ದೌರ್ಜನ್ಯವನ್ನು ಶಾಸಕ ಬಾಲಕೃಷ್ಣರವರೇ ಸಹಿಸಲು ಆಗುತ್ತಿಲ್ಲ. ಅವರ ಹೃದಯದಲ್ಲಿ ಡಿ.ಕೆ.ಸುರೇಶ್ ಅವರನ್ನು ಸೋಲಿಸಬೇಕೆಂಬ ಧ್ಯೇಯ ಇಟ್ಟುಕೊಂಡು ಮೇಲ್ನೋಟಕ್ಕೆ ಅವರ ಪರ ಚುನಾವಣೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಹಾಕಿದರು.
ನಾಳೆ ಶ್ರೀ ಲಕ್ಷ್ಮಿದೇವಿ ಅಗ್ನಿಕುಂಡ ಜಾತ್ರೆ
ಕುದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿದೇವಿ ಅಮ್ಮನವರ ಅಗ್ನಿಕುಂಡ ಜಾತ್ರೆಯನ್ನು ಏ.1 ರಂದು ಏರ್ಪಡಿಸಲಾಗಿದೆ.
ಕೃತಕ ಆನೆ ಮೇಲೆ ಬಂದು ಬಿಎಸ್ಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಜನರೊಂದಿಗೆ ಹೆಜ್ಜೆ ಹಾಕುತ್ತಾ ಅಥವಾ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಕೃತಕ ಆನೆ ಮೇಲೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved