• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎನ್‌ಡಿಎ, ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ
ಲೋಕಸಭಾ ಚುನಾವಣೆಯಲ್ಲಿ ಬಂಡವಾಳ ಶಾಹಿಗಳ ಪರವಾಗಿರುವ ಜನವಿರೋಧಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟಗಳನ್ನು ತಿರಸ್ಕರಿಸಿ ಶೋಷಿತ ಜನರ ಹೋರಾಟದ ದನಿಯಾಗಿರುವ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಬೆಂಬಲಿಸುವಂತೆ ಪಕ್ಷದ ರಾಜ್ಯಸಮಿತಿ ಸದಸ್ಯ ವಿ.ಜ್ಞಾನಮೂರ್ತಿ ತಿಳಿಸಿದರು.
ಅಕ್ರಮಕ್ಕೆ ಸಹಕಾರ ನೀಡಿಲ್ಲವೆಂದು ಭ್ರಷ್ಟಾಚಾರ ಆರೋಪ
ಅಕ್ರಮ ಕೆಲಸಗಳನ್ನು ಸಹಕರಿಸದ ಕಾರಣ ಮಂಚನಾಯಕನಹಳ್ಳಿ ಗ್ರಾಪಂಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವರು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಗ್ರಾಪಂ ಸದಸ್ಯ ಪುಷ್ಪರಾಜ್ ತಿರುಗೇಟು ನೀಡಿದರು.
ಕಾಂಗ್ರೆಸ್ ಸೇರ್ಪಡೆ ಖಚಿತ ಪಡಿಸಿದ ನಿಶಾ ಯೋಗೇಶ್ವರ್
ಕಾಂಗ್ರೆಸ್ ಪಾಳಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಿಜೆಪಿ ನಾಯಕರಾದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಸದ್ಯದಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಾಗಿ ಅವರೇ ಅಧಿಕೃತವಾಗಿ ಘೋಷಿಸಿದ್ದಾರೆ.
ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ: ಮಂಜುನಾಥ್
ಚನ್ನಪಟ್ಟಣ: ನಾಮಪತ್ರದ ವೇಳೆ ಶಕ್ತಿ ಪ್ರದರ್ಶನಕ್ಕಿಂತ ಮತಗಟ್ಟೆಯಲ್ಲಿ ಶಕ್ತಿ ಪ್ರದರ್ಶನ ಮುಖ್ಯ. ಬ್ಯಾಲೆಟ್ ಪೇಪರ್‌ನಲ್ಲಿ ಶಕ್ತಿ ಪ್ರದರ್ಶನ ಆಗಬೇಕು. ಅಷ್ಟು ಜನ ಸೇರಿಸಿದರು, ಇಷ್ಟು ಜನ ಸೇರಿಸುವುದು ಮುಖ್ಯವಲ್ಲ. ಕೆಲವೆಡೆ ಒಬ್ಬರೇ ಹೋಗಿ ನಾಮಪತ್ರ ಸಲ್ಲಿಸಿದವರೂ ಗೆದ್ದಿದ್ದಾರೆ. ಗುರವಾರ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ ವೇಳೆ ರಾಮನಗರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಟಾಂಗ್ ನೀಡಿದರು.
ಕುಟುಂಬ ರಾಜಕೀಯ ಕುರಿತು ಮಾತಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ
ಚನ್ನಪಟ್ಟಣ: ವಿರೋಧ ಪಕ್ಷದವರು ಕುಟುಂಬ ರಾಜಕಾರಣ ಅಂತಾರೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ೧೨ಕ್ಕೂ ಹೆಚ್ಚು ಜನ ಅಪ್ಪ, ಅಣ್ಣ, ತಮ್ಮ ಸೇರಿದಂತೆ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಭ್ರಷ್ಟ ಸಂಸದ ಬೇಕಾ? ಸಾದಾಸೀದಾ ವ್ಯಕ್ತಿ ಬೇಕಾ?
ಚನ್ನಪಟ್ಟಣ: ಡಿ.ಕೆ.ಸುರೇಶ್ 12 ವರ್ಷ ಸಂಸದರಾಗಿದ್ದವರು. ನಾಮಪತ್ರ ಸಲ್ಲಿಕೆ ವೇಳೆ ಅವರ ಆದಾಯ 600 ಕೋಟಿ ಅಂತ ತೋರಿಸಿದ್ದಾರೆ. ಏನೂ ಇಲ್ಲದ ವ್ಯಕ್ತಿ ೬೦೦ ಕೋಟಿ ತೋರಿಸಿದ್ದಾರೆ. ಭ್ರಷ್ಟ ಸಂಸದ ಬೇಕಾ..? ಸಾದಸೀದಾ ವ್ಯಕ್ತಿತ್ವವುಳ್ಳ ಮಂಜುನಾಥ್ ಅವರು ಬೇಕಾ.. ದೇಶ ಒಡೆಯುವ ವ್ಯಕ್ತಿ ಬೇಕಾ.? ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.
ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕಪ್ಪ ನೀಡಿದ್ದೇ!
ಚನ್ನಪಟ್ಟಣ: ನಾನು ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪುಗಸಟ್ಟೆಯಾಗಿ ಬರಲಿಲ್ಲ, ಕಪ್ಪ ಕೊಟ್ಟೆ ನಾನು ಪ್ರಾಧಿಕಾರದ ಹುದ್ದೆಗೆ ಬಂದೆ ಎನ್ನುವ ಮೂಲಕ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಲುವೇಗೌಡ ಬಾಂಬ್ ಸಿಡಿಸಿದರು.
ಪಕ್ಷದಿಂದ ಪಕ್ಷಕ್ಕೆ ಜಿಗಿದಾಟದ ಪ್ರಹಸನ ಶುರು
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಕುತೂಹಲಕ್ಕೆ ಕಾರಣವಾಗಿರುವುದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ. ಇಲ್ಲೀಗ ಕಾರ್ಯಕರ್ತರ ಪಕ್ಷದಿಂದ ಪಕ್ಷಕ್ಕೆ ನೆಗೆ ಜಿಗಿದಾಟ ಸದ್ದು ಮಾಡುತ್ತಿದೆ.
ಸಿನಿಮಾ ರೀತಿ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಸುರೇಶ್‌
ರಾಮನಗರ: ನನ್ನನ್ನು ಸೋಲಿಸಲು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ ಹೂಡಿಕೆ ಮಾಡುವವರು ಎಲ್ಲಾ ಒಂದಾಗಿದ್ದಾರಂತೆ. ಸಿನಿಮಾದಲ್ಲಿ ರೀಲ್ ಬಿಟ್ಟಂತೆ ಇಲ್ಲಿ ಬಿಟ್ಟರೇ ಜನ ಒಪ್ಪುವುದಿಲ್ಲ ಎಂದು ತಮ್ಮ ರಾಜಕೀಯ ಎದುರಾಳಿಗಳ ವಿರುದ್ಧ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು.
ಬಿಜೆಪಿ-ಜೆಡಿಎಸ್‌ ಜಗಳದಿಂದ ಅವರಿಗೆ ಲಾಭ: ಸಿಪಿವೈ
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕನಕಪುರದಲ್ಲಿ ಅವರಿಗೆ ಹೆಚ್ಚು ಮತ ಬರುತ್ತದಾ? ಚನ್ನಪಟ್ಟಣದಲ್ಲಿ ನಮಗೆ ಜಾಸ್ತಿ ಮತ ಬರುತ್ತದಾ ಎಂಬುದು ನಮ್ಮ ಮುಂದಿರುವ ಸವಾಲು. ಎರಡು ಪಕ್ಷದ ಕಾರ್ಯಕರ್ತರು ಮೈಚಳಿ ಬಿಟ್ಟು ಕೆಲಸ ಮಾಡಿದರೆ ಚನ್ನಪಟ್ಟಣದಲ್ಲಿ ನಾವು ಕಡಿಮೆಯೆಂದರೂ 1.20 ಲಕ್ಷ ಮತ ಪಡೆಯಬಹುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved