• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳನ್ನು ಉಳಿಸುವುದೇ ನಮ್ಮ ಉದ್ದೇಶ
ಮಾಗಡಿ: ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಆದರ್ಶದೊಂದಿಗೆ ಯುವ ಬೆಂಗಳೂರು ಟ್ರಸ್ಟ್ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಉಚಿತ ಕಲಿಕಾ ಸಾಮಗ್ರಿ ವಿತರಿಸುತ್ತಿದೆ ಎಂದು ಯುವ ಬೆಂಗಳೂರು ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷ ಕಿರಣ್ ಸಾಗರ್ ಹೇಳಿದರು.
ಕೈ ಪಾಳಯದಲ್ಲಿ ಆಕಾಂಕ್ಷಿಗಳ ನಡುವೆ ಹೆಚ್ಚಿದ ಪೈಪೋಟಿ
ರಾಮನಗರ: ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಅಧ್ಯಕ್ಷ ಸ್ಥಾನಕ್ಕೆ ಜೂನ್ 19ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಲ್ಲಿ ಗದ್ದುಗೆ ಹಿಡಿಯಲು ಪೈಪೋಟಿ ತೀವ್ರಗೊಂಡಿದೆ.
ದೊಡ್ಡಬಳ್ಳಾಪುರಕ್ಕೆ ಬೇಕು ಕಾವೇರಿ ನೀರು
ಸ್ಥಳೀಯ ರೈತರ ವಿರೋಧದ ನಡುವೆಯು ಈಗಾಗಲೇ ನೆಲಮಂಗಲ ತಾಲೂಕಿನ ಕೆರೆಗಳಿಗೆ ವೃಷಭಾವತಿ ನೀರು ಹರಿಸುವ ಯೋಜನೆಯ ಕಾಮಗಾರಿಗೆ ಉಪಮುಖ್ಯಮಂತ್ರಿ ಗುದ್ದಲಿ ಪೂಜೆ ನರೆವೇರಿಸಿದ್ದಾರೆ.
ಬಿಬಿಎಂಪಿ ಕಸದ ವಿರುದ್ಧ ಮತ್ತೆ ಹೋರಾಟದ ಎಚ್ಚರಿಕೆ
ಬಿಬಿಎಂಪಿ ವ್ಯಾಪ್ತಿ ಕಸ ವಿಲೇವಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ತಾಲೂಕಿನ ಜನರ ಆರೋಗ್ಯ, ಪರಿಸರ ರಕ್ಷಣೆಗೆ ಎಲ್ಲರು ಪಕ್ಷಾತೀತವಾಗಿ ಬೆಂಬಲಸಬೇಕು ಎಂದು ಮನವಿ ಮಾಡಿದರು.
ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು
ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ತುಮಕೂರು ಕಡೆಯಿಂದ ಬಂದ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ.
ಕುದೂರು ಕಾಲೇಜಿನ ಫಲಿತಾಂಶ ಕುಸಿತ: ಶಾಸಕ ಗರಂ
ಕಡಿಮೆ ಸಂಬಳ ಪಡೆದು ಖಾಸಗಿ ಶಾಲೆಗಳಲ್ಲಿ ಅಷ್ಟು ಉತ್ತಮ ಫಲಿತಾಂಶ ಬರಲು ಕಾರಣವೇನು? ಖಾಸಗಿ ಶಾಲೆಗಳ ಶಿಕ್ಷಕರ ಮೂರ್‍ನಾಲ್ಕು ಪಟು ಹೆಚ್ಚು ಸಂಬಳ ಪಡೆಯುವ ನೀವುಗಳು ಏಕೆ ಉತ್ತಮ ಫಲಿತಾಂಶ ಕೊಡಲು ಸಾಧ್ಯವಾಗತ್ತಿಲ್ಲ?
ಮಾವು, ಹಲಸು ಕೃಷಿಗೆ ಅಗತ್ಯ ಉತ್ತೇಜನ: ಸಚಿವ ಕೆ.ಎಚ್.ಮುನಿಯಪ್ಪ
ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.
ಎಸ್ಸಿ, ಎಸ್ಟಿ ನೌಕರರ ಸ್ವಾಭಿಮಾನ ಸಮಾವೇಶ
ನಮ್ಮ ಸಾಂವಿಧಾನಿಕ ಹಕ್ಕುಗಳನ್ನು ನಾವು ಅರಿಯದಿದ್ದರೆ ನಾವಿನ್ನೂ ಎಲ್ಲಿದ್ದೇವೆ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ಆಂಧ್ರ ಸಾರಿಗೆ ಬಸ್-ಲಾರಿ ನಡುವೆ ಭೀಕರ ಅಪಘಾತ: 2 ಮಕ್ಕಳು ಸೇರಿ ಐವರ ಸಾವು
ಜೂನ್ 13ರ ಶುಕ್ರವಾರ ತಡರಾತ್ರಿ 2 ಗಂಟೆಯ ಸಮಯದಲ್ಲಿ ತಿರುಪತಿಯಿಂದ ಬರುತ್ತಿದ್ದ ಆಂಧ್ರಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್ ಮತ್ತು ಲಾರಿಯ ಮದ್ಯೆ ಅಪಘಾತ ಸಂಭವಿಸಿದೆ.
ವಿದ್ಯಾರ್ಥಿಯ ಶವ ಕೆರೆಯಲ್ಲಿ ಪತ್ತೆ
ಶುಕ್ರವಾರ ಬೆಳಗ್ಗೆ 6 ಗಂಟೆಯ ವೇಳೆಗೆ ವಿದ್ಯಾರ್ಥಿಯ ಶವ ಕೆರೆಯಲ್ಲಿ ತೇಲುತ್ತಿರುವುದು ಕಂಡು ಬಂದಿದ್ದು, ಶವವನ್ನು ಹೊರತೆಗೆದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 364
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved