ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಂದೂವರೆ ವರ್ಷದಲ್ಲಿ ಆರೋಗ್ಯ ವಿವಿ ಪೂರ್ಣ: ಶಾಸಕ ಇಕ್ಬಾಲ್ ಹುಸೇನ್
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಕ್ಯಾಂಪಸ್ 800 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ.
ರೋಗಿಯ ಮುಟ್ಟಿದರೆ ಕ್ಷಯ ಹರಡಲ್ಲ
ಕನಕಪುರ: ಕ್ಷಯರೋಗಿಯನ್ನು ಮುಟ್ಟುವುದರಿಂದ ಹಾಗೂ ಕೈ ಕುಲುವುದರಿಂದ ಕ್ಷಯರೋಗ ಹರಡುವುದಿಲ್ಲ, ರೋಗಿ ಕೆಮ್ಮಿದಾಗ, ಸೀನಿದಾಗ, ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಲೋಕೇಶ್ ತಿಳಿಸಿದರು.
ಪತ್ನಿಯೇ ಸುಫಾರಿ ಕೊಟ್ಟು ಪತಿಯ ಹತ್ಯೆ: 6 ಜನರ ಬಂಧನ
ಚನ್ನಪಟ್ಟಣ: ತಾಲೂಕಿನ ಕೃಷ್ಪಾಪುರ ಗ್ರಾಮದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪತಿಯ ಶವದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪತ್ನಿಯೇ ಸುಪಾರಿ ಕೊಟ್ಟು ಗಂಡನನ್ನು ಕೊಲೆ ಮಾಡಿಸಿರುವ ವಿಚಾರ ಪೊಲೀಸ್ ತನಿಖೆಯಿಂದ ಹೊರ ಬಿದ್ದಿದೆ.
ಭಾರತ-ಬ್ರಿಟನ್ ಒಪ್ಪಂದ: ಬೊಂಬೆ ಉದ್ಯಮ ಸ್ವಚ್ಛಂದ
ಚನ್ನಪಟ್ಟಣ: ಭಾರತ-ಬ್ರಿಟನ್ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಚನ್ನಪಟ್ಟಣದ ಬೊಂಬೆಗಳ ರಫ್ತಿಗೆ ಸುಂಕದಿಂದ ವಿನಾಯಿತಿ ಸಿಕ್ಕಿರುವುದು ಬೊಂಬೆ ಉದ್ಯಮದ ಚೇತರಿಕೆಗೆ ನೆರವಾಗಬಹುದು ಎಂಬ ಆಶಾಭಾವನೆ ಮೂಡಿಸಿದೆ.
ಸಚಿವ ಖಂಡ್ರೆ ವಿರುದ್ಧ ರೈತರು, ಪ್ರಗತಿಪರರ ಪ್ರತಿಭಟನೆ
ಕನಕಪುರ: ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಹಸು, ಮೇಕೆ, ಕುರಿಗಳು ಮೇಯಿಸುವುದನ್ನು ನಿಷೇಧಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಅರಣ್ಯ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.
ಲೋಪದೋಷ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ
ಕನಕಪುರ: ಪಂಚಾಯತಿಯಲ್ಲಿ ಅನುಷ್ಠಾನ ಮಾಡಿರುವ ಕಾಮಗಾರಿಗಳಲ್ಲಿ ಕೆಲವು ಕಾಮಗಾರಿಗಳನ್ನು ಮುಚ್ಚಿದ್ದು ಕೆಲಸಕ್ಕೆ ಹೋಗುವವರ ಹೆಸರಿಗೆ ಕೂಲಿ ಹಣ ನೀಡಲಾಗಿದೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನೆ ತಾಲೂಕು ಸಂಯೋಜಕಿ ಕಮಲಮ್ಮ ತಿಳಿಸಿದರು.
ಮಗನ ತಿಥಿ ದಿನದಂದೆ ತಾಯಿ ಆತ್ಮಹತ್ಯೆ
ಹಾರೋಹಳ್ಳಿ: ಮಗನ ಸಾವಿನಿಂದ ಮನನೊಂದ ತಾಯಿಯೊಬ್ಬರು ಮಗನ ಹನ್ನೊಂದನೇ ದಿನದ ತಿಥಿ ಕಾರ್ಯದಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.
ಕಾಂತರಾಜು ವರದಿಯನ್ನಾದರು ಅನುಷ್ಠಾನ ಮಾಡಿ
ರಾಮನಗರ: ಪ್ರೊ.ಅನ್ನಪೂರ್ಣಮ್ಮ ಆಯೋಗದ ವರದಿ ಜಾರಿ ಸಾಧ್ಯವಾಗದಿದ್ದರು ಪರವಾಗಿಲ್ಲ ಕಾಂತರಾಜು ಆಯೋಗದ ವರದಿಯನ್ನಾದರು ಅನುಷ್ಠಾನಕ್ಕೆ ತಂದರೆ ಮಡಿವಾಳ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ ಹೇಳಿದರು.
ಸಮಾನತೆಯ ಅರಿವಿಗೆ ನಾಗರಿಕ ಹಕ್ಕುಗಳು ಪೂರಕ: ಡೀಸಿ ಬಸವರಾಜು
ಅರಿವು ಕಾರ್ಯಕ್ರಮದಲ್ಲಿ ಸಾಮಾಜಿಕ ನ್ಯಾಯ ಮತ್ತು ಪರಿಕಲ್ಪನೆ ಹಾಗೂ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಯ ಅಧಿನಿಯಮ ಮತ್ತು ನಿಯಮಗಳ ಬಗ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ವಿಷಯ ಕುರಿತು ಕಾರ್ಯಗಾರ ನಡೆಯಿತು.
ಸರ್ಕಾರಕ್ಕೆ ಧೈರ್ಯವಿದ್ದರೆ ಪಂಚಾಯಿತಿ ಚುನಾವಣೆ ಘೋಷಿಸಲಿ: ಬಿಜೆಪಿ ಮುಖಂಡ ಎ.ಎಚ್.ಬಸವರಾಜು
ಕಾಂಗ್ರೆಸ್ ಸರ್ಕಾರಕ್ಕೆ ನಾಡಪ್ರಭು ಕೆಂಪೇಗೌಡರ ಮೇಲೆ ಗೌರವವಿದ್ದರೆ ಕೆಂಪೇಗೌಡರು ಕಟ್ಟಿಸಿರುವ ಪಟ್ಟಣದ ಐತಿಹಾಸಿಕ ಸೋಮೇಶ್ವರ ಸ್ವಾಮಿ ದೇವಸ್ಥಾನದ ಗೋಪುರ ಕಳಶ ಸ್ಥಾಪನೆ ಮಾಡಿ ತಾಲೂಕಿಗೆ ಒಳಿತನ್ನು ಮಾಡಬೇಕು. ಮಾಜಿ-ಹಾಲಿ ಶಾಸಕರು ಸೋಮೇಶ್ವರಸ್ವಾಮಿ ದೇವಸ್ಥಾನ ಕಳಶ ಸ್ಥಾಪನೆ ಬಗ್ಗೆ ಚರ್ಚೆಯೇ ಮಾಡುತ್ತಿಲ್ಲ.
< previous
1
...
25
26
27
28
29
30
31
32
33
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ