• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಬಡಾವಣೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಿಪಿವೈ
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಅಕ್ರಮ ಬಡಾವಣೆಗಳು ತಲೆ ಎತ್ತಿದ್ದು, ಇವುಗಳ ಬಗ್ಗೆ ಮುಲ್ಲಾಜಿಲ್ಲದೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸರ್ವೇ ಇಲಾಖೆ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಾಕೀತು ಮಾಡಿದರು.
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಸಹಕಾರ ಸಂಘಗಳ ಉಪನಿಬಂಧಕರು ಅಧಿಕಾರ ದುರ್ಬಳಸಿಕೊಂಡು ಹಾಲು ಉತ್ಪಾದಕರಿಗೆ ಮತ್ತು ಸಂಘಗಳಿಗೆ ತೊಂದರೆ ನೀಡುತ್ತಿದ್ದಾರೆ. ಇವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತಸಂಘಟನೆ ಮುಖಂಡರು, ಹಾಲು ಉತ್ಪಾದಕ ರೈತರು, ಮಹಿಳೆಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಚೇರಿಗೆ ಬೀಗ ಜಡಿದು ಗುರುವಾರ ಪ್ರತಿಭಟನೆ ನಡೆಸಿದರು.
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ ಆರಂಭ
ದ್ವಿತೀಯ ಪಿಯುಸಿ ಪರೀಕ್ಷೆ-2 ಇಂದಿನಿಂದ ರಾಜ್ಯಾದ್ಯಂತ ಪ್ರಾರಂಭಗೊಳ್ಳುತ್ತಿದ್ದು, ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ- 2 ಅನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್‌ ತಿಳಿಸಿದ್ದಾರೆ.
ನಗರಸಭೆ ವತಿಯಿಂದ ನೀಟ್ ಪರೀಕ್ಷೆಗೆ ಕೋಚಿಂಗ್
ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಗರಸಭೆ ವತಿಯಿಂದ ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಕೋಚಿಂಗ್ ನೀಡಲು ಉದ್ದೇಶಿಸಿದ್ದು, ಇದೇ ಏಪ್ರಿಲ್ ೨೫ರ ಶುಕ್ರವಾರ ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ
ಶ್ರೀ ಕೆಂಕೇರಮ್ಮ, ಬೀದಿಯ ಬಾಣಂತ ಮಾರಮ್ಮ ಗ್ರಾಮ ದೇವತೆಗಳ ಅಗ್ನಿಕೊಂಡೋತ್ಸವ
ಮಂಗಳವಾರ ಸಂಜೆ ಎಳವಾರ ಕಾರ್ಯಕ್ರಮ ವಿವಿಧ ವಾದ್ಯಮೇಳಗಳೊಂದಿಗೆ ಆರಂಭವಾಗಿ ಬುಧವಾರ ಬೆಳಗಿನ ಜಾವ ದೇವಾಲಯದ ಪ್ರಧಾನ ಅರ್ಚಕರು ದೇವರ ಕಳಶ ಹೊತ್ತು ಮಹಿಳೆಯರ ತಂಬಿಟ್ಟಿನ ಆರತಿ ಕಳಶದೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಅಗ್ನಿಕೊಂಡವನ್ನು ಹಾಯ್ದರು.
ನಗರಸಭೆ ಆಸ್ತಿ ಸ್ವಂತ ಸ್ವತ್ತಿನಂತೆ ನೋಡಿಕೊಳ್ಳಿ; ವಾಸೀಲ್
ನಗರಸಭೆಯ ಕೆಲಸ- ಕಾರ್ಯಗಳಿಗೆ ಖಾಸಗಿ ಜೆಸಿಬಿಯನ್ನು ಬಾಡಿಗೆಗೆ ಪಡೆಯಲಾಗುತ್ತಿದ್ದು, ಇದಕ್ಕೆ ಲಕ್ಷಾಂತರ ರು. ವೆಚ್ಚ ಮಾಡಲಾಗುತ್ತಿದೆ. ನಗರಸಭೆಯ ಜೆಸಿಬಿಯನ್ನು ಜತನದಿಂದ ನೋಡಿಕೊಂಡಿದ್ದರೆ, ಇಂಥ ಪ್ರಮೇಯ ಬರುತ್ತಿರಲಿಲ್ಲ.
ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ
50 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾ ಹೊಸಹಳ್ಳಿಯಲ್ಲಿ ನಡೆದಿದೆ.
ಪಹಲ್ಗಾಮ್ ದಾಳಿ ವಿರುದ್ಧ ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಮೇಲೆ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಮನಗರದ ಐಜೂರು ಸರ್ಕಲ್‌ನಲ್ಲಿ ಸೇರಿದ ಪ್ರತಿಭಟನಾಕಾರರು ಪಾಕಿಸ್ತಾನ ಮತ್ತು ಭಯೋತ್ಪಾದಕರ ವಿರುದ್ಧ ಘೋ಼ಷಣೆ ಕೂಗುತ್ತಾ ಕಿಡಿಕಾರಿದರು. ಉಗ್ರರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹೊಸಕೋಟೆ ಜನರಿಗೆ ಕೊಳವೆಬಾವಿ ನೀರು ಅನಿವಾರ್ಯ: ಶಾಸಕ ಶರತ್ ಬಚ್ಚೇಗೌಡ
ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸರ್ಕಾರ ನೀಡಿರುವ ಯೋಜನೆಗಳ ಪಟ್ಟಿ ಸಿದ್ಧಪಡಿಸಿ, ಯೋಜನೆ ಜಾರಿಗೆ ಬೇಕಾದ ಹಣ ಬಿಡುಗಡೆಗೆ ಡಿಪಿಆರ್ ಸಿದ್ಧಪಡಿಸಿ ನೀಡಿ. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಬೇಕು.
ದಾಬಸ್‍ಪೇಟೆ: ಶಾಸಕ ಶ್ರೀನಿವಾಸ್ ಸಾರ್ವಜನಿಕರ ಅಹವಾಲು ಸ್ವೀಕಾರ
ಜನರು ವೃದ್ಯಾಪ್ಯ ವೇತನ, ವಿಧವಾ ವೇತನ, ಜಾತಿ ಹಾಗೂ ಆದಾಯ ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಕಚೇರಿಗಳಿಗೆ, ಕೃಷಿ ಕೇಂದ್ರಗಳಿಗೆ ಭೇಟಿ ನೀಡಿದರೆ ಅಧಿಕಾರಿಗಳು ಸ್ಪಂದಿಸುವುದಿಲ್ಲ, ಕೆಲವೊಮ್ಮೆ ಅಧಿಕಾರಿಗಳು ಇರುವುದಿಲ್ಲ ಎಂದು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಖುದ್ದಾಗಿ ನನಗಾಗಲಿ, ನನ್ನ ಆಪ್ತ ಸಹಾಯಕನಿಗೆ ಕರೆ ಮಾಡಿ ತಿಳಿಸಿ, ಅಂತಹವರ ವಿರುದ್ಧ ಕ್ರಮ ವಹಿಸುತ್ತೇನೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 335
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved