• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರೇಶ್ ಗೆಲವು ಸಾಧಿಸುವುದು ಶತಸಿದ್ದ: ಸಿಎಂ
ರಾಮನಗರ: ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುರೇಶ್ ನಾಮಪತ್ರ ಸಲ್ಲಿಕೆ: ಭಾರೀ ಶಕ್ತಿ ಪ್ರದರ್ಶನ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ನಡೆದ ಅದ್ಧೂರಿ ಮೆರವಣಿಗೆಯು ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಈ ಬಾರಿಯೂ ಸುರೇಶ್ ಗೆಲವು ಖಚಿತ
ಚನ್ನಪಟ್ಟಣ: ಕ್ರಿಯಾಶೀಲ ಸಂಸದರೆನಿಸಿರುವ ಸಂಸದ ಡಿ.ಕೆ.ಸುರೇಶ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲವು ಸಾಧಿಸಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿರುವ ಜನ ಈ ಬಾರಿಯೂ ಅವರನ್ನು ಬಹುಮತಗಳಿಂದ ಗೆಲ್ಲಿಸಲಿದ್ದಾರೆ ಎಂದು ಬಿಎಂಐಸಿಎಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೆ ಮಂತ್ರ, ತಂತ್ರ, ಈಗ ಕುತಂತ್ರ ಕೆಲಸ ಮಾಡ್ತಿದೆ!
ಚನ್ನಪಟ್ಟಣ: ಹಿಂದೆ ಮಂತ್ರ ಕೆಲಸ ಮಾಡ್ತಿತ್ತು. ನಂತರ ಯಂತ್ರ ಕೆಲಸ ಮಾಡ್ತಿತ್ತು. ಆದರೆ, ಈಗ ಕುತಂತ್ರ ಕೆಲಸ ಮಾಡ್ತಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಹೆಸರಿನ ಅಭ್ಯರ್ಥಿಯನ್ನು ಸ್ವತಂತ್ರವಾಗಿ ನಿಲ್ಲಿಸಲು ತಯಾರಿ ನಡೆಸಿದ್ದು, ಅವರು ಸೋಲನ್ನು ಈಗಾಗಲೇ ಒಪ್ಪಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಡಿ.ಕೆ. ಸಹೋದರರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಕೋವಿಡ್ ಸಂಕಷ್ಟದಲ್ಲಿ ಎಚ್ಡಿಕೆ ಕುಟುಂಬ ಎಲ್ಲಿ ಹೋಗಿತ್ತು
ರಾಮನಗರ: ಕೋವಿಡ್ ಸಮಯದಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ಡಿ.ಕೆ. ಸುರೇಶ್ ನಿಂತಿದ್ದರು. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಆಗ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿ ವಾಗ್ದಾಳಿ ನಡೆಸಿದರು.
ಮಾಡಿರುವ ಕೆಲಸಕ್ಕೆ ಕೂಲಿ ಕೇಳುತ್ತಿರುವೆ
ಕನಕಪುರ: ನಾನು ಮಾಡಿರುವ ಕೆಲಸಕ್ಕೆ ಜನರ ಬಳಿ ಕೂಲಿ ಕೇಳುತ್ತಿದ್ದು ಕ್ಷೇತ್ರದ ಮತದಾರರು ಮತ್ತೊಮ್ಮೆ ಅವರ ಸೇವೆ ಮಾಡಲು ಅವಕಾಶ ಮಾಡಿಕೊಡುವ ವಿಶ್ವಾಸವಿದೆ ಎಂದು ಸಂಸದ ಡಿ. ಕೆ. ಸುರೇಶ್ ತಿಳಿಸಿದರು.
ಇಂದಿನಿಂದ ನಾಮಪತ್ರ ಸ್ವೀಕಾರ: ಡಾ.ಅವಿನಾಶ್
ರಾಮನಗರ: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಮಾ. 28 ರಿಂದ ಏಪ್ರಿಲ್ 4 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ 205ರಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.
ಮತ ಬ್ಯಾಂಕ್ ಮೇಲೆ ಕಣ್ಣು; ಶ್ರದ್ಧಾ ಕೇಂದ್ರಗಳಿಗೆ ಶರಣು
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಕ್ಷೇತ್ರದ ಮಠ, ಮಂದಿರದಂತಹ ಶ್ರದ್ಧಾ ಕೇಂದ್ರಗಳ ಸುತ್ತ ಗಿರಕಿ ಹೊಡೆಯತೊಡಗಿದೆ.
ಪಿಡಿಒ ಅವ್ಯವಹಾರ ತನಿಖೆಗೆ ಆದೇಶಿಸಿ: ಶೇಷಗಿರಿಹಳ್ಳಿ ಶಿವಣ್ಣ
ರಾಮನಗರ: ತೆರಿಗೆ ಹಣ ದುರುಪಯೋಗ, ಕುಡಿಯುವ ನೀರು ಸಾಮಗ್ರಿ ಖರೀದಿಯಲ್ಲಿ ಅಕ್ರಮ, ಲೇಔಟ್ ಮಾಡದ ಜಾಗಕ್ಕೆ ಇ-ಖಾತೆ ನೀಡುವ ಮೂಲಕ ಮಂಚನಾಯಕನಹಳ್ಳಿ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೋಟ್ಯಂತರ ರು. ಅವ್ಯವಹಾರ ನಡೆಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಶೇಷಗಿರಿಹಳ್ಳಿ ಶಿವಣ್ಣ ಒತ್ತಾಯಿಸಿದರು.
ಕಸದ ರಾಶಿಗೆ ಬೆಂಕಿ: ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌
ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 365
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved