• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಸುಸೂತ್ರವಾಗಿ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆ
ಇನ್ನು ಸೋಮವಾರ ಬೆಳಿಗ್ಗೆ ಪರೀಕ್ಷೆಗಳು ಆರಂಭವಾಗುವ ಮುನ್ನವೇ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಕೆಲವು ಪೋಷಕರು ವಿದ್ಯಾರ್ಥಿಗಳನ್ನು ಕೇಂದ್ರಕ್ಕೆ ಕರೆ ತಂದು ಬಿಟ್ಟ ದೃಶ್ಯವೂ ಕಂಡು ಬಂದಿತು.
ಅಭ್ಯರ್ಥಿಗಳಿಗೀಗ ಮತಗಳ ಕ್ರೋಢೀಕರಣದ್ದೇ ಚಿಂತೆ!
ಈ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರೇ ಅಧಿಕವಾಗಿದ್ದು, ಕಾಂಗ್ರೆಸ್ ನ ಡಿ.ಕೆ.ಸುರೇಶ್ ಮತ್ತು ಬಿಜೆಪಿಯ ಡಾ.ಸಿ.ಎನ್ .ಮಂಜುನಾಥ್ ರವರು ಅದೇ ಸಮುದಾಯಕ್ಕೆ ಸೇರಿದವರು. ಹೀಗಾಗಿ ಒಕ್ಕಲಿಗ ಮತಗಳು ವಿಭಜನೆಗೊಳ್ಳುವ, ಲಿಂಗಾಯತ ಮತಗಳು ಬಿಜೆಪಿ ಪಾಲಾಗುವ ಸಾಧ್ಯತೆಗಳೇ ಹೆಚ್ಚಾಗಿವೆ.
ರಾಮನೋ, ರಾವಣನೋ ನೀವೇ ನಿರ್ಧರಿಸಿ: ಶಾಸಕ ಮುನಿರತ್ನ
ಯಾರೂ ನಿರೀಕ್ಷಿಸದ ಒಬ್ಬ ಸಜ್ಜನ ವ್ಯಕ್ತಿಯನ್ನು ಮಾನ್ಯ ಪ್ರಧಾನ ಮಂತ್ರಿಯವರು ನಮ್ಮ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಿರುವುದು ಹೆಮ್ಮೆಯ ವಿಷಯವಾಗಿದ್ದು, ಈ ಚುನಾವಣೆಯು ಧರ್ಮ-ಅಧರ್ಮದ ನಡುವಿನ ಹೋರಾಟವಾಗಿದೆ. ತಮ್ಮ ವೃತ್ತಿ ಜೀವನದಲ್ಲಿ ಲಕ್ಷಾಂತರ ಜನರ ಪ್ರಾಣ ಉಳಿಸಿರುವ ಸರಳ, ಸಜ್ಜನಿಕೆಯ ವ್ಯಕ್ತಿ ಬೇಕೋ ಅಥವಾ ದರ್ಪ, ದೌರ್ಜನ್ಯ, ದಬ್ಬಾಳಿಕೆಯಿಂದಲೇ ಜನರನ್ನು ಹೆದರಿಸಿ ರಾಜಕೀಯ ನಡೆಸುತ್ತಿರುವ ವ್ಯಕ್ತಿ ಬೇಕೋ ಎಂದು ಜನರೇ ತೀರ್ಮಾನಿಸಬೇಕಾಗಿದೆ.
ಎಚ್.ಎಂ.ರೇವಣ್ಣನವರ ತೋಟದ ಮನೆಗೆ ಸಂಸದರ ಭೇಟಿ
ಮಾಜಿ ಸಚಿವ ಎಚ್.ಎಂ. ರೇವಣ್ಣನವರ ತೋಟದ ಮನೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ, ಪ್ರಸ್ತುತ ಚುನಾವಣೆ ಬಗ್ಗೆ ಚರ್ಚೆ ನಡೆಸಿ, ರೇವಣ್ಣನವರ ಆಶೀರ್ವಾದ ಪಡೆದರು,
ಮೋದಿರವರ ಕನಸುಗಳನ್ನು ಹೇಳಿ ಮತ ಕೇಳಿ; ಅಭ್ಯರ್ಥಿ ಡಾ.ಮಂಜುನಾಥ್
ಮೋದಿಯವರು ಭಾರತವನ್ನು ಮತ್ತೊಮ್ಮೆ ಆಳಲಿದ್ದಾರೆ. ಭಾರತ ವಿಶ್ವಗುರುವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ವೈದ್ಯಕೀಯ ಸೇವೆ ಬಡವರಿಗೂ ಕೈಗೆ ಎಟುಕುವಂತಾಗಬೇಕು. ಬಡವ ಎಂಬ ಪದ ಈ ಭೂಮಿಯ ಮೇಲಿಂದ ಮರೆಯಾಗಬೇಕು. ಪ್ರತಿಯೊಬ್ಬರಿಗೂ ದುಡಿದು ತಿನ್ನಲು ಅವಕಾಶ ಕಲ್ಪಿಸಿಕೊಡಬೇಕು. ಆರೋಗ್ಯವಂತ ಸ್ವಾವಲಂಬಿ ಭಾರತ ಮರು ನಿರ್ಮಾಣವಾಗಬೇಕು ಎಂದು ಡಾ. ಮಂಜುನಾಥ್ ಹೇಳಿದರು.
ಜಾತ್ಯಾತೀತ ಪಕ್ಷ ಕೋಮುವಾದಿ ಪಕ್ಷದೊಂದಿಗೆ ವಿಲೀನ: ಶಾಸಕ ಬಾಲಕೃಷ್ಣ
ಜೆಡಿಎಸ್ ವರಿಷ್ಠರ ಏಕಾಏಕಿ ತೀರ್ಮಾನದಿಂದ ಬೇಸತ್ತಿರುವ ಮುಖಂಡರು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದ್ದಾರೆ. ಅವರನ್ನು ಪಕ್ಷದ ಪರವಾಗಿ ನಾವು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ನಾಯಕರಿಗೆ ಗ್ರಾಮೀಣ ಪ್ರದೇಶದ ಮತದಾರರ ಮೇಲೆ ನಂಬಿಕೆಯಿಲ್ಲ, ಹಾಗಾಗಿ ನಗರ ಪ್ರದೇಶದ ಮತದಾರರನ್ನು ನಂಬಿ ಚುನಾವಣೆ ಮಾಡುತ್ತಿದ್ದಾರೆ.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಅದ್ಧೂರಿ ಜಾತ್ರೆ
ಕುದೂರು: ಮಾಗಡಿ ತಾಲೂಕು ಕುದೂರು ಹೋಬಳಿಯ ಪುರಾಣಪ್ರಸಿದ್ದ ಸುಗ್ಗನಹಳ್ಳಿಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಹಸ್ರಾರು ಜನರು ಸಮ್ಮುಖದಲ್ಲಿ ಸುಗ್ಗನಹಳ್ಳಿ ಜಾತ್ರೆ ಸಂಪನ್ನವಾಯಿತು.
ಸಹಬಾಳ್ವೆಯ ಸಂದೇಶ ಸಾರಿದವರು ಜಗದ್ಗುರು ರೇಣುಕಾಚಾರ್ಯರು
ರಾಮನಗರ: ಶಾಂತಿಯುತ ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ಸಂದೇಶ ಸಾರಿದವರು ಜಗದ್ಗುರು ರೇಣುಕಾಚಾರ್ಯರು ಎಂದು ವಿದ್ವಾನ್ ಚಂದ್ರಶೇಖರಯ್ಯ ಹೇಳಿದರು.
ಸಂಸತ್ ಚುನಾವಣೆ: ಜಾಫರ್ ಷರೀಫ್ ದಾಖಲೆ ಗೆಲವು!
ರಾಮನಗರ: ಹಿಂದಿನ ಕನಕಪುರ ಸಂಸತ್ ಕ್ಷೇತ್ರದಲ್ಲಾಗಲಿ ಅಥವಾ ಈಗಿನ ಬೆಂಗಳೂರು ಗ್ರಾಮಾಂತರ ಸಂಸತ್ ಕ್ಷೇತ್ರದಲ್ಲಾಗಲಿ ಈವರೆಗೆ ನಡೆದಿರುವ ಚುನಾವಣೆಗಳಲ್ಲಿ ಯಾವ ಅಭ್ಯರ್ಥಿಯಿಂದಲೂ ಕಾಂಗ್ರೆಸ್ ನ ಸಿ.ಕೆ. ಜಾಫರ್ ಷರೀಫ್ ಅವರ ದಾಖಲೆ ಮುರಿಯಲು ಸಾಧ್ಯವೇ ಆಗಿಲ್ಲ.
ಶಿವರಾಂಗೆ ಅಡ್ಡಿಯಾದ ರಾಜಕೀಯ ತಂತ್ರಗಾರಿಕೆ
ರಾಮನಗರ: ಬಡವರು, ರೈತರು ಹಾಗೂ ದೀನ ದಲಿತರ ಏಳಿಗೆಗಾಗಿ ದುಡಿಯುವ ಮನಸ್ಸಿದ್ದ ಕೆ.ಶಿವರಾಂ ಅವರು ರಾಜಕೀಯ ತಂತ್ರಗಾರಿಕೆಯಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗಲಿಲ್ಲ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 365
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved