ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೊಡ್ಡಬಳ್ಳಾಪುರ ಜೆಡಿಎಸ್ನಲ್ಲಿ ಪುನಶ್ಚೇತನ ಪರ್ವ
ಸತತ ಸೋಲುಗಳಿಂದ ಕಂಗೆಟ್ಟಿರುವ ಜೆಡಿಎಸ್ ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷ ಬಲವರ್ಧನೆಗೆ ಮುಂದಾಗುತ್ತಿದೆ,
ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಯೇಸು ನಮನ
ರಾಮನಗರ ಜಿಲ್ಲೆಯಾದ್ಯಂತ ಕ್ರಿಸ್ ಮಸ್ ಆಚರಣೆ ಸಂಬ್ರಮದಿಂದ ನಡೆಯಿತು, ಹಲವು ಚರ್ಚ್ ಗಳಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾ,ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಟಿಎಪಿಸಿಎಂಎಸ್ ಚುನಾವಣೆ: ಜೆಡಿಎಸ್ ಬೆಂಬಲಿತರ ಜಯಭೇರಿ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹಲವು ವಿವಾದಗಳಿಂದ ಸದ್ದು ಮಾಡಿದ್ದ ಟಿಎಪಿಸಿಎಂ ಸಹಕಾರಿ ಸಂಘಕ್ಕೆ ಭಾನುವಾರ ಚುನಾವಣೆ ನಡೆದು ಎಲ್ಲ ಹನ್ನೊಂದು ಸ್ಥಾನಗಳಲ್ಲಿಯೂ ಜೆಡಿಎಸ್ ಗೆಲ್ಲುವ ಮೂಲಕ ವಿಜಯೋತ್ಸವ ಆಚರಿಸಿದೆ
ಜಿಲ್ಲಾದ್ಯಂತ ಕ್ರಿಸ್ ಮಸ್ ಆಚರಣೆಗೆ ಭರದ ಸಿದ್ಧತೆ
ರಾಮನಗರ: ನಗರದ ಸೇರಿದಂತೆ ಜಿಲ್ಲಾದ್ಯಂತ ಕ್ರೈಸ್ತ ಬಾಂಧವರಿಂದ ಕ್ರಿಸ್ ಮಸ್ ಹಬ್ಬದ ಆಚರಣೆಗೆ ಭರದ ಸಿದ್ಧತೆಗಳು ನಡೆದಿದೆ.
ಜನ ಪಂಚರತ್ನ ಯೋಜನೆ ಜಾರಿಗೆ ಅವಕಾಶ ನೀಡಲಿಲ್ಲ: ಎಚ್ಡಿಕೆ
ಚನ್ನಪಟ್ಟಣ: ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಜನ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡುವ ದಂಧೆಕೋರರನ್ನು ಆರಿಸುತ್ತಾರೆಯೇ ಹೊರತು ಉತ್ತಮ ಆಡಳಿತ ನೀಡಲು ಕಂಕಣಬದ್ಧರಾಗಿರುವ ನನ್ನಂತಹ ರಾಜಕಾರಣಿಗೆ ಅವಕಾಶ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಶೋಷಣೆ ಮಾಡಿದವರಿಂದಲೇ ಅಂಬೇಡ್ಕರ್ ಜಪ: ಶೇಷಾದ್ರಿ
ರಾಮನಗರ: ಜಾತಿ ಹೆಸರಲ್ಲಿ ಅಂಬೇಡ್ಕರ್ ಅವರನ್ನು ಶೋಷಣೆ ಮಾಡಿದ ಸಮುದಾಯವೇ ಇಂದು ಅವರನ್ನು ಜಪ ಮಾಡುವಂತಹ ಬದಲಾವಣೆಗಳಾಗಿವೆ. ಇದು ಅಂಬೇಡ್ಕರ್ ಅವರ ವಿಚಾರಧಾರೆಗೆ ಇರುವ ಶಕ್ತಿ ಎಂದು ಜನ ಜಾಗೃತಿ ವೇದಿಕೆ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಕೆ. ಶೇಷಾದ್ರಿ ಬಣ್ಣಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಅಂತರ್ಜಲ ವಿಷಪೂರಿತ: ಪುಟ್ಟಸ್ವಾಮಿ
ಚನ್ನಪಟ್ಟಣ: ಕಾಡು ನಾಶ ಮಾಡುವುದರಿಂದ ಮಳೆ ಕಡಿಮೆಯಾಗುತ್ತಿದ್ದರೆ ಮತ್ತೊಂದೆಡೆ ನಿಷೇಧಿತ ಪ್ಲ್ಯಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಟರಿಣಾಮ ಬೀರುವ ಜತೆಗೆ ಅಂತರ್ಜಲವೂ ವಿಷಪೂರಿತವಾಗುತ್ತಿದೆ. ಈಗಲಾದರೂ ನಾವು ಎಚ್ಚೆತ್ತು ಪರಿಸರ ಉಳಿಸುವ ಕೆಲಸ ಮಾಡಬೇಕು ಎಂದು ಪೌರಾಯುಕ್ತ ಪುಟ್ಟಸ್ವಾಮಿ ತಿಳಿಸಿದರು.
ಪರಿಸರ ಜಾಗೃತಿಗಾಗಿ ಅಖಿಲ ಭಾರತ ಸೈಕಲ್ ಜಾಥಾ
ಚನ್ನಪಟ್ಟಣ: ಪರಿಸರ ಉಳಿವು ಹಾಗೂ ಆರೋಗ್ಯ ಜಾಗೃತಿಗಾಗಿ ಅಸ್ಸಾಂ ರಾಜ್ಯದ ಯುವಕ ಅನುಪಮ್ ದಾಸ್ ಆಲ್ ಇಂಡಿಯಾ ಸೈಕಲ್ ಜಾಥಾ ಹೊರಟಿದ್ದು, ಶನಿವಾರ ತಾಲೂಕಿಗೆ ಆಗಮಿಸಿದ ಯುವಕನಿಗೆ ನಗರದ ಕಾವೇರಿ ಸರ್ಕಲ್ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಮೇಕೆದಾಟು ಯೋಜನೆ ಜಾರಿಗೊಳಿಸಿ ರೈತರಿಗೆ ನೆರವಾಗಿ
ರಾಮನಗರ: ಬಯಲು ಸೀಮೆ ಜಿಲ್ಲೆಗಳಿಗೆ ಅನುಕೂಲವಾಗಲಿರುವ ಮೇಕೆದಾಟು ಯೋಜನೆ ಜಾರಿ ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಡಲೇ ಈಡೇರಿಸಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕನಕಪುರ ತಾಲೂಕು ಅಧ್ಯಕ್ಷ ಬಿ.ಸತೀಶ್ ಒತ್ತಾಯಿಸಿದರು.
ಶಾಸಕರು ವಾರಕ್ಕೆರಡು ದಿನ ಮಾಗಡಿಯಲ್ಲೇ ಸಿಕ್ಕರೆ ಅನುಕೂಲ
ಮಾಗಡಿ: ರೈತರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ನೂರಾರು ರುಪಾಯಿ ಖರ್ಚು ಮಾಡಿಕೊಂಡು ಬೆಂಗಳೂರಿಗೆ ಹೋಗಿ ಶಾಸಕ ಬಾಲಕೃಷ್ಣ ಅವರನ್ನು ಕಾಣುವ ಬದಲು ಮಾಗಡಿ ಮನೆಯಲ್ಲಿ ಎರಡು ದಿನ ಸಿಗುವಂತೆ ದಿನಚರಿ ರೂಪಿಸಿಕೊಳ್ಳಬೇಕು ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್ ಹೇಳಿದರು.
< previous
1
...
289
290
291
292
293
294
295
296
297
...
311
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ