• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದರ ನಿಧಿ ಬಳಕೆಯಲ್ಲಿ ಡಿ.ಕೆ.ಸುರೇಶ್ ಮುಂದು
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರಾಗಿರುವ ಡಿ.ಕೆ.ಸುರೇಶ್ ಅವರು ಲೋಕಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿ ಅಡಿ 5 ವರ್ಷಗಳ ಅವಧಿಯಲ್ಲಿ ದೊರೆತ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ಪರಿಪೂರ್ಣವಾಗಿ ಬಳಕೆ ಮಾಡಿಕೊಂಡಿದ್ದಾರೆ.
ಜಿಲ್ಲೆಯ ಮಗನನ್ನು ಗೆಲ್ಲಿಸಿ ಸ್ವಾಭಿಮಾನ ಉಳಿಸಿ: ಡಿಕೆ ಸುರೇಶ್
ಸಂಸದನಾಗಿ ನಿಮ್ಮ ಕಷ್ಟ-ಸುಖಕ್ಕೆ ಸ್ಪಂದಿಸಿದ್ದೇನೆ. ನೀರಾವರಿ, ವಿದ್ಯಾಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಕೋವಿಡ್ ಸಮಯದಲ್ಲಿ ನಿಮ್ಮ ಜತೆ ನಿಂತಿದ್ದೇನೆ. ಖಾತೆ ಮತ್ತಿತರರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಿದ್ದೇನೆ. ನರೇಗಾ ಯೋಜನೆ ಸೇರಿ ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇನೆ.
ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಬಗ್ಗೆ ಸ್ಪಷ್ಟನೆ ನೀಡಲಿ: ಪ್ರಗತಿ ಪರ ಸಂಘಟನೆಗಳು
ಐಎನ್.ಡಿಐಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಡಿಎಂಕೆ ಪಕ್ಷದ ಈ ನಡೆ ತೀವ್ರ ಬೇಸರ ತರಿಸಿದ್ದು, ಒಂದೆಡೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ನೃತ್ಯ ಮಾಡಿಕೊಂಡು ಮೇಕೆದಾಟು ಪಾದಯಾತ್ರೆ ಮೂಲಕ ಅಧಿಕಾರಕ್ಕೆ ಬಂದು ಈಗ ಮೇಕೆದಾಟು ಯೋಜನೆಯನ್ನು ಸಂಪೂರ್ಣವಾಗಿ ಮರೆತಿರುವುದು ದುರಂತವೇ ಸರಿ.
ಲೋಕಸಭೆ ಚುನಾವಣೆ ಎದುರಿಸಲು ಸಕಲ ರೀತಿಯಲ್ಲೂ ಸಿದ್ಧತೆ
ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗಟ್ಟುವ ದೃಷ್ಟಿಯಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂಲಿಬೆಲೆ, ಬೆಂಡಿಗನಹಳ್ಳಿ, ಇಂಡಿಗನಾಳ, ರಾಮಸಂದ್ರ ಗೇಟ್, ಕಟ್ಟಿಗೆನಹಳ್ಳಿ, ಬಾಗೂರು, ಹೊಸಕೋಟೆ ಟೋಲ್ ಪ್ಲಾಜಾ ಬಳಿ ಒಟ್ಟು ಏಳು ಚೆಕ್ ಪೋಸ್ಟ್ಗಳನ್ನು ನಿರ್ಮಾಣ ಮಾಡಲಾಗಿದೆ.
ಜನತೆಯ ಪಾಲ್ಗೊಳ್ಳುವಿಕೆ ಸದೃಢ ಪ್ರಜಾತಂತ್ರಕ್ಕೆ ಪೂರಕ: ಡಾ.ಕೆ.ಎನ್.ಅನುರಾಧ
ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಕಳೆದ ಬಾರಿಗಿಂತ ಮತದಾನದ ಪ್ರಮಾಣ ಈ ಬಾರಿ ಹೆಚ್ಚಾಗಬೇಕಿದ್ದು, ಶೇ.100ರಷ್ಟು ಮತದಾನವಾಗಬೇಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಸಮಿತಿಯಿಂದ ಜಾಗೃತಿ ಜಾಥಾ, ರಂಗೋಲಿ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮ ರೂಪಿಸಲಾಗಿದೆ.
ಸೀರೆ ಜಪ್ತಿ ಪ್ರಕರಣದ ಸತ್ಯಾಸತ್ಯತೆ ಜನರ ಮುಂದಿಡಿ
ರಾಮನಗರದಲ್ಲಿ ಸೀರೆಗಳು ಜಪ್ತಿಯಾದ ಪ್ರಕರಣದ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದು, ಆಯೋಗ ಪ್ರಕರಣದ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಜನರ ಮುಂದಿಟ್ಟು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಪಾರದರ್ಶಕ ಚುನಾವಣೆಗೆ ಸಕಲ ಸಿದ್ಧತೆ: ವಿಶ್ವನಾಥ್
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಏ.26ರಂದು ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ್ ತಿಳಿಸಿದರು.
ಒಕ್ಕಲಿಗರ ನಾಡಲ್ಲಿ ಒಡೆತನಕ್ಕಾಗಿ ಮತ್ತೆ ಒಕ್ಕಲಿಗರ ಸಮರ
ಒಕ್ಕಲಿಗರ ಪ್ರಾಬಲ್ಯವುಳ್ಳ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಒಕ್ಕಲಿಗರ ಶಕ್ತಿ ಕೇಂದ್ರವೂ ಹೌದು. ಈ ಕ್ಷೇತ್ರದಿಂದ ಇದುವರೆಗೆ ಇಬ್ಬರನ್ನು ಹೊರತು ಪಡಿಸಿದರೆ ಒಕ್ಕಲಿಗರೇತರ ಅಭ್ಯರ್ಥಿಗಳು ಗೆಲವು ಸಾಧಿಸಲು ಸಾಧ್ಯವೇ ಆಗಿಲ್ಲ.
ಸುರೇಶ್ ಕ್ಷೇತ್ರ ಜನರ ನಾಡಿ ಮಿಡಿತ ಬಲ್ಲವರು
ಪೋಡಿ ಅಂತ ಏನಕ್ಕೆ ಹೇಳುತ್ತಾರೆ? ಟ್ರಾನ್ಸ್ ಫಾರ್ಮರ್ ಅಂದರೇನು ಗೊತ್ತಿಲ್ಲದವರು ರಾಜಕಾರಣಕ್ಕೆ ಬಂದಿದ್ದಾರೆ. ಹಳ್ಳಿಯಲ್ಲಿ ನಿಂತು ಕೆಲಸ ಮಾಡುವ ನಾಯಕ ಬೇಕಾ, ಎಸಿ ರೂಮ್‌ನಲ್ಲಿ ಕುಳಿತುಕೊಳ್ಳುವ ನಾಯಕ ಬೇಕಾ ಎಂಬುದನ್ನು ಮತದಾರರು ತೀರ್ಮಾನ ಮಾಡಬೇಕು ಎಂದು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ವಿರುದ್ಧ ಮಾಗಡಿ ಕ್ಷೇತ್ರ ಶಾಸಕ ಬಾಲಕೃಷ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಮಾ.24ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ
ಮೇಲಣಗವಿ ಮಠದಲ್ಲಿ ಮಾ.೨೪ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶಿವಗಂಗಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಮೇಲಣಗವಿ ಮಠದ ಡಾ.ಶ್ರೀ ಮಲಯ ಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 365
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved