• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುರುಪಲಾಯ ಸರ್ಕಾರಿ ಶಾಲೆಗೆ ಡೆಸ್ಕ್‌ಗಳ ವಿತರಣೆ
ನಗರದ ಅರ್ಕೇಶ್ವರ ಕಾಲೋನಿಯ ತುರುಪಲಾಯದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಿಲ್ಕ್‌ ಸಿಟಿ ಮತ್ತು ಸಹಯೋಗ ಸಂಸ್ಥೆಗಳು ಡೆಸ್ಕ್‌ಗಳನ್ನು ವಿತರಿಸುವ ಜೊತೆಗೆ ಶೌಚಾಲಯವನ್ನು ನಿರ್ಮಿಸಿಕೊಟ್ಟಿದೆ.
ಬಿಸಿಲಿನ ದಣಿವಾರಿಸಿಕೊಳ್ಳಲು ಕಲ್ಲಂಗಡಿ, ಎಳನೀರಿನ ಮೊರೆ
ಹಾರೋಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ಬಿಸಿಲು 25ರಿಂದ 30 ಡಿಗ್ರಿಯಷ್ಟು ತಲುಪಿರುವ ಕಾರಣ ಬಿಸಿಲಿನ ಧಗೆಗೆ ಜನರು ತಮ್ಮ ದೇಹದ ದಣಿವಾರಿಸಿಕೊಳ್ಳಲು ಕಲ್ಲಂಗಡಿ, ಮಜ್ಜಿಗೆ, ಎಳನೀರಿನ ಮೊರೆ ಹೋಗುತ್ತಿದ್ದಾರೆ. ಸಾಮಾನ್ಯವಾಗಿ ಎಳನೀರು ದೇಹಕ್ಕೆ ತಂಪು ಮಾಡಲು ಹಾಗೂ ಔಷಧೀಯ ಗುಣವಿರುವ ಕಾರಣ ಎಳೆನೀರು ಕುಡಿಯುವುದು ವಾಡಿಕೆಯಾಗಿದೆ.
ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮುಖ್ಯ
ಮಹಿಳೆಯರು ಸಮಾಜದ ಶಕ್ತಿ, ಕುಟುಂಬದ ಕಣ್ಣು ಆಗಿದ್ದಾರೆ. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ತಾಪಂ ಇಒ ಮಧು ಹೇಳಿದರು.
ಚುನಾವಣೆಯ ಎಲ್ಲ ಮಾಹಿತಿ ಬೆರಳ ತುದಿಯಲ್ಲಿ!
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಯ ವಿವರ, ಅಭ್ಯರ್ಥಿಗಳ ವಿವರ, ಚುನಾವಣಾ ವೇಳಾಪಟ್ಟಿ ಸೇರಿ ಹಲವು ಮಾಹಿತಿಗಳನ್ನು ಕುಳಿತಲ್ಲೇ ಮತದಾರರು ಬೆರಳ ತುದಿಯಲ್ಲಿ ಮೊಬೈಲ್ ಅಪ್ಲಿಕೇಷನ್‌ ಗಳ ಮೂಲಕ ಪಡೆಯಬಹುದಾಗಿದೆ.
ಅಚ್ಚಲು ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವ ಬ್ಯಾನರ್ ವೈರಲ್
ರಾಮನಗರ: ರಾಮನಗರದ ತ್ಯಾಜ್ಯವನ್ನು ಅಚ್ಚಲು ಗ್ರಾಮದ ಬಳಿ ಅರ್ಕಾವತಿ ನದಿ ದಡದಲ್ಲಿ ವಿಲೇವಾರಿ ಮಾಡುವುದನ್ನು ತಪ್ಪಿಸಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ಮುಂದಾಗಿದ್ದಾರೆ ಎಂಬ ಬ್ಯಾನರ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಚಿಕ್ಕಮಧುರೆ ಶ್ರೀ ಶನೇಶ್ವರಸ್ವಾಮಿ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಹೋಬಳಿ ಕನಸವಾಡಿ (ಚಿಕ್ಕಮಧುರೆ) ಕ್ಷೇತ್ರದಲ್ಲಿರುವ ಪ್ರಸಿದ್ದ ಶ್ರೀ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಂಗಳವಾರ ಮಧ್ಯಾಹ್ನ ವಿಜೃಂಭಣೆಯಿಂದ ನೆರವೇರಿತು.
ಸೀರೆಗಳಿದ್ದ ವಾಹನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು
ರಾಮನಗರ: ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮು ಬಳಿ ಮಂಗಳವಾರ ರಾತ್ರಿ ನಡೆದಿದೆ.
ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಅ‍ವಶ್ಯ: ಗೌರಮ್ಮ
ರಾಮನಗರ: ಪೌರಾಣಿಕ ನಾಟಕಗಳಲ್ಲಿ ಮಹಿಳಾ ಕಲಾವಿದರು ಪುರುಷ ಕಲಾವಿದರಿಗೆ ಸರಿಸಮಾನವಾಗಿ ಅಭಿನಯಿಸುತ್ತಾರೆ. ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಹಾಗೂ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ ಗೌರಮ್ಮ ಹೇಳಿದರು.
ಆಳುವ ಸರ್ಕಾರಗಳಿಂದ ದೇಶಕ್ಕೆ ವಂಚನೆ
ಕನಕಪುರ: ಬೆಂಗಳೂರು ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಬಿಎಸ್ಪಿ ಪಕ್ಷಕ್ಕೆ ಮತ ನೀಡಿ ಎಂದು ಬಿಎಪಿ ಪಕ್ಷದ ಲೋಕಸಭಾ ಅಭ್ಯರ್ಥಿ ಡಾ. ಚಿನ್ನಪ್ಪ ವೈ.ಚಿಕ್ಕಹಾಗಡೆ ಮನವಿ ಮಾಡಿದರು.
ಜೆಡಿಎಸ್ ಅಭ್ಯರ್ಥಿ ಇಲ್ಲದ ಎರಡನೇ ಸಂಸತ್ ಚುನಾವಣೆ!
ಸ್ಥಳೀಯ ಸಂಸ್ಥೆಗಳಿಂದ ಹಿಡಿದು ಸಂಸತ್ ಚುನಾವಣೆವರೆಗೆ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಲೇ ಬಂದಿದ್ದವು. ಆದರೀಗ ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಇಲ್ಲದೆ ಚುನಾವಣೆಗೆ ಅಖಾಡ ಸಜ್ಜುಗೊಳ್ಳುತ್ತಿದೆ.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 365
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved