• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ: ಪುರಸಭೆ ಸದಸ್ಯ ಕೆ.ವಿ.ಬಾಲು
ಹೆಚ್ಚು ಕಂದಾಯ ಕಟ್ಟುವ ವಾರ್ಡ್ ಗೆ ಸೌಲಭ್ಯಗಳನ್ನೇ ನೀಡದಿದ್ದರೆ ನಾವು ಚುನಾವಣೆಯಲ್ಲಿ ಗೆದ್ದು ಏನು ಪ್ರಯೋಜನ? ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ವಾರ್ಡ್ ನ ನಾಗರಿಕರು ಪುರಸಭೆಗೆ ಹಿಡಿ ಶಾಪ ಹಾಕುತ್ತಿದ್ದು, ಕೂಡಲೇ ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಕೂಲತೆ ಮಾಡಿಕೊಡಬೇಕು.
ಮಾವಿನಕಾಯಿ ಕೀಳಲು ಹೋಗಿ ವಿದ್ಯುತ್ ಸ್ಪರ್ಶ: ಹಾಸ್ಟೆಲ್ ವಿದ್ಯಾರ್ಥಿ ಸಾವು

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೂಲಿ ಕೇಳಿದ್ದೆ, ಜನತೆ ನನಗೆ ವಿಶ್ರಾಂತಿ ನೀಡಿದರು: ಡಿಕೆ ಸುರೇಶ್ ಭಾವುಕ
ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಜನತೆ ನನಗೆ ಕೂಲಿ ಕೊಟ್ಟೇ ಕೊಡುತ್ತಾರೆ, ಕನಕಪುರದ ಜನ ನನ್ನ ಕೈ ಬಿಡುವುದಿಲ್ಲ ಎಂದು ಈ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ ಕ್ಷೇತ್ರದ ಜನರು ನೀನು ಕೆಲಸ ಮಾಡಿದ್ದು ಸಾಕು, ರೆಸ್ಟ್ ತೆಗೆದುಕೊ ಎಂದು ನಿಮ್ಮ ಸೂರಿಯನ್ನು ಕನಕಪುರಕ್ಕೆ ವಾಪಸ್ ಕಳಿಸಿದ್ದಾರೆ.
ಸಕಾರಾತ್ಮಕ ವಿಷಯಗಳತ್ತ ವಿದ್ಯಾರ್ಥಿಗಳ ಚಿತ್ತ ಅಗತ್ಯ: ಡಾ.ಇಂದಿರಾ ಶ್ಯಾಮ್ ಪ್ರಸಾದ್
ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಶಿಸ್ತು, ಇದರಲ್ಲಿ ಭಾಗವಹಿಸುವುದರಿಂದ ಇದು ಎತ್ತರದ ಮಟ್ಟಕ್ಕೆ ಕರೆದೊಯ್ಯುತ್ತದೆ‌. ಸಮಾಜದ ವಸ್ತು ಸ್ಥಿತಿಯನ್ನು ತಿಳಿಯಲು ಗ್ರಾಮಗಳಿಗೆ ಭೇಟಿ ನೀಡಬೇಕು. ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು.
ಕಲಿಯುಗದಲ್ಲಿ ಕತ್ತೆಗೂ ಒಳ್ಳೆಯ ಕಾಲ ಬಂದಾಯ್ತು!
ಊರಿಂದೂರಿಗೆ ತಿರುಗಿ ಕುರಿಮಂದೆಯ ಜನರು ಕೂಡಾ ತಮ್ಮ ಅಡುಗೆ ವಸ್ತುಗಳು, ಬಟ್ಟೆ, ಬರೆ ಹೊರಲು ಒಂದೆರೆಡು ಕತ್ತೆಗಳನ್ನು ಕುರಿಗಳ ಜೊತೆಗೆ ಸಾಕುತ್ತಾರೆ. ಆಂಧ್ರಪ್ರದೇಶ ಮತ್ತು ಕರಾವಳಿ ಪ್ರದೇಶಗಳಲ್ಲಿ ಕತ್ತೆಯ ಮಾಂಸ ಆರೋಗ್ಯಕ್ಕೆ ಹೆಚ್ಚು ಅನುಕೂಲ ಎಂದು ಕತ್ತೆಯ ಮಾಂಸಕ್ಕೆ ಹೆಚ್ಚಿನ ಬೇಡಿಕೆಯೂ ಇದೆ.
ಪರಿಸರ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ
ಚನ್ನಪಟ್ಟಣ: ಕೃಷಿ, ಅರಣ್ಯ ಅಭಿವೃದ್ಧಿಯಲ್ಲಿ ಇಂದಿನ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಕೇರಳ ಅರಣ್ಯ ಸಂಶೋಧನಾ ಸಂಸ್ಥೆ ಉಪನಿರ್ದೇಶಕ ಡಾ.ಯು.ಎಂ.ಚಂದ್ರಶೇಖರ್‌ ಸಲಹೆ ನೀಡಿದರು.
ಚನ್ನಪಟ್ಟಣದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಉಪಚುನಾವಣೆ ಎದುರಾಗುವ ಸೂಚನೆ ದೊರೆತ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ರಾಜಕೀಯ ಪಕ್ಷಗಳ ಮುಖಂಡರು ಉಪಚುನಾವಣೆ ತಯಾರಿಗೆ ಚರ್ಚೆ ಆರಂಭಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿ ಯಾರು?
ಚನ್ನಪಟ್ಟಣ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ಬೊಂಬೆನಾಡಿನಲ್ಲಿ ಉಪಚುನಾವಣೆ ಕುರಿತ ಚರ್ಚೆಗಳು ಗರಿಗೆದರಿವೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕ್ಷೇತ್ರದ ಶಾಸಕರೂ ಆದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೆರವು ಮಾಡುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಕ್ಷೇತ್ರದ ಜನರಲ್ಲಿ ಕುತೂ
ಉತ್ತಮ ಮಳೆ, ಬೆಳೆಗೆ ಪ್ರಾರ್ಥಿಸಿ ವನಭೋಜನ
ಚನ್ನಪಟ್ಟಣ: ಉತ್ತಮ ಮಳೆ, ಬೆಳೆಗಾಗಿ ಜನ ಹಾಗೂ ಜಾನುವಾರುಗಳನ್ನು ರೋಗರುಜಿನಗಳಿಂದ ಸಂರಕ್ಷಿಸುವಂತೆ ಪ್ರಾರ್ಥಿಸಿ ತಾಲೂಕಿನ ಮೊಳೆ ಗ್ರಾಮದ ಪಟ್ಟಲದಮ್ಮ ದೇವಿ ದೇವಸ್ಥಾನದ ಬಳಿ ವನಭೋಜನ ಆಯೋಜಿಸಲಾಗಿತ್ತು.
ಬೆಳ್ಳುಳ್ಳಿ ವ್ಯಾಪಾರ ಮಾಡ ಹೊರಟವನಿಗೆ 2.25 ಲಕ್ಷ ವಂಚನೆ
ರಾಮನಗರ: ಬೆಳ್ಳುಳ್ಳಿ ವ್ಯಾಪಾರ ಮಾಡಲು ಹೋಗಿ ವ್ಯಕ್ತಿಯೊಬ್ಬರು 2.25 ಲಕ್ಷ ರುಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಕನಕಪುರ ನಗರದ ಪೈಪ್ ಲೈನ್ ರಸ್ತೆಯಲ್ಲಿನ ಅಜೀಜ್ ನಗರ ಬಡಾವಣೆ ವಾಸಿ ಖಾಲಿದ್ ಖಾನ್ ವಂಚನೆಗೊಳಗಾದವರು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 416
  • next >
Top Stories
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved