ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮಸ್ಥಳ ಅಸಹಜ ಸಾವುಗಳ ಮರು ತನಿಖೆಗೆ ಸಿಪಿಎಂ ಒತ್ತಾಯ
ಉಜಿರೆ ಸಮೀಪದ ಪಾಂಗಳದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ, ಅದನ್ನು ಮುಚ್ಚಿ ಹಾಕಲು ನಡೆಸಿದ ವ್ಯವಸ್ಥಿತ ಪ್ರಯತ್ನಗಳು ಮರೆಯಲಾರದ ಸಂಗತಿಗಳಾಗಿವೆ.
ಪಡಿತರ ಅಕ್ರಮ ದಾಸ್ತಾನು: ಪ್ರಕರಣ ದಾಖಲು
ಅಕ್ರಮವಾಗಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಶಿರಸ್ತೆದಾರ್ ಶಿವರಾಜು ಗ್ರಾಮಾಂತರ ಪೊಲೀಸರ ಜತೆಗೂಡಿ ದಾಳಿ ನಡೆಸಿದರು.
ಅನೈತಿಕ ಸಂಬಂಧ: ಪತ್ನಿಯ ಹತ್ಯೆ ಮಾಡಿದ ಪತಿ
ಗೌರಮ್ಮನ ಮಕ್ಕಳು ಪತಿ ಶಿವರಾಜು ಜೊತೆಗೆ ಬೇರೆ ಕಡೆ ಇದ್ದರು. ಗೌರಮ್ಮ ಇತ್ತೀಚೆಗೆ ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಮಾರಾಟ ಮಾಡಲು ಮುಂದಾಗಿದ್ದರು.
ಒಂದೂವರೆ ವರ್ಷದಲ್ಲಿ ಆರೋಗ್ಯ ವಿವಿ ಪೂರ್ಣ: ಶಾಸಕ ಇಕ್ಬಾಲ್ ಹುಸೇನ್
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಕ್ಯಾಂಪಸ್ 800 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ.
ರೋಗಿಯ ಮುಟ್ಟಿದರೆ ಕ್ಷಯ ಹರಡಲ್ಲ
ಕನಕಪುರ: ಕ್ಷಯರೋಗಿಯನ್ನು ಮುಟ್ಟುವುದರಿಂದ ಹಾಗೂ ಕೈ ಕುಲುವುದರಿಂದ ಕ್ಷಯರೋಗ ಹರಡುವುದಿಲ್ಲ, ರೋಗಿ ಕೆಮ್ಮಿದಾಗ, ಸೀನಿದಾಗ, ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ.ಲೋಕೇಶ್ ತಿಳಿಸಿದರು.
ಪತ್ನಿಯೇ ಸುಫಾರಿ ಕೊಟ್ಟು ಪತಿಯ ಹತ್ಯೆ: 6 ಜನರ ಬಂಧನ
ಚನ್ನಪಟ್ಟಣ: ತಾಲೂಕಿನ ಕೃಷ್ಪಾಪುರ ಗ್ರಾಮದ ಬಳಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ಗ್ರಾಪಂ ಸದಸ್ಯೆ ಪತಿಯ ಶವದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪತ್ನಿಯೇ ಸುಪಾರಿ ಕೊಟ್ಟು ಗಂಡನನ್ನು ಕೊಲೆ ಮಾಡಿಸಿರುವ ವಿಚಾರ ಪೊಲೀಸ್ ತನಿಖೆಯಿಂದ ಹೊರ ಬಿದ್ದಿದೆ.
ಭಾರತ-ಬ್ರಿಟನ್ ಒಪ್ಪಂದ: ಬೊಂಬೆ ಉದ್ಯಮ ಸ್ವಚ್ಛಂದ
ಚನ್ನಪಟ್ಟಣ: ಭಾರತ-ಬ್ರಿಟನ್ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಚನ್ನಪಟ್ಟಣದ ಬೊಂಬೆಗಳ ರಫ್ತಿಗೆ ಸುಂಕದಿಂದ ವಿನಾಯಿತಿ ಸಿಕ್ಕಿರುವುದು ಬೊಂಬೆ ಉದ್ಯಮದ ಚೇತರಿಕೆಗೆ ನೆರವಾಗಬಹುದು ಎಂಬ ಆಶಾಭಾವನೆ ಮೂಡಿಸಿದೆ.
ಸಚಿವ ಖಂಡ್ರೆ ವಿರುದ್ಧ ರೈತರು, ಪ್ರಗತಿಪರರ ಪ್ರತಿಭಟನೆ
ಕನಕಪುರ: ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ಹಸು, ಮೇಕೆ, ಕುರಿಗಳು ಮೇಯಿಸುವುದನ್ನು ನಿಷೇಧಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶವನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಅರಣ್ಯ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.
ಲೋಪದೋಷ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ
ಕನಕಪುರ: ಪಂಚಾಯತಿಯಲ್ಲಿ ಅನುಷ್ಠಾನ ಮಾಡಿರುವ ಕಾಮಗಾರಿಗಳಲ್ಲಿ ಕೆಲವು ಕಾಮಗಾರಿಗಳನ್ನು ಮುಚ್ಚಿದ್ದು ಕೆಲಸಕ್ಕೆ ಹೋಗುವವರ ಹೆಸರಿಗೆ ಕೂಲಿ ಹಣ ನೀಡಲಾಗಿದೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನೆ ತಾಲೂಕು ಸಂಯೋಜಕಿ ಕಮಲಮ್ಮ ತಿಳಿಸಿದರು.
ಮಗನ ತಿಥಿ ದಿನದಂದೆ ತಾಯಿ ಆತ್ಮಹತ್ಯೆ
ಹಾರೋಹಳ್ಳಿ: ಮಗನ ಸಾವಿನಿಂದ ಮನನೊಂದ ತಾಯಿಯೊಬ್ಬರು ಮಗನ ಹನ್ನೊಂದನೇ ದಿನದ ತಿಥಿ ಕಾರ್ಯದಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಜನತಾ ಕಾಲೋನಿಯಲ್ಲಿ ನಡೆದಿದೆ.
< previous
1
2
3
4
5
6
7
8
9
10
...
363
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ