• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದ ವರ್ಗಗಳಿಗೆ ಅರಸು ಕೊಡುಗೆ ಅವಿಸ್ಮರಣೀಯ
ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆರ್‌ಎಲ್‌ಜೆಐಟಿ ಆವರಣದಲ್ಲಿ ನಡೆಯಿತು.
ಹಸಿರು ಸಂಪತ್ತು ಹೆಚ್ಚಿಸುವ ರಾಯಭಾರಿಯಾಗಿ
ಪ್ರತಿಯೊಬ್ಬರೂ ಹಸಿರು ಸಂಪತ್ತನ್ನು ಹೆಚ್ಚಿಸುವ ರಾಯಭಾರಿಗಳಾಗಬೇಕು ಎಂದು ಆರಕ್ಷಕ ನಿರೀಕ್ಷಕ ರಾಜು ತಿಳಿಸಿದರು.
ಪರವಾನಗಿ ರಹಿತ ರಸಗೊಬ್ಬರ ಮಾರಾಟ ವಿರುದ್ಧ ಕಾನೂನು ಕ್ರಮ
ಅಧಿಕೃತ ರಸಗೊಬ್ಬರ ಮಾರಾಟದ ಪರವಾನಗಿ ಇಲ್ಲದೆ ರಸಗೊಬ್ಬರಗಳನ್ನು ದಾಸ್ತಾನು ಹಾಗೂ ಮಾರಾಟ ಮಾಡುವವರು ಮತ್ತು ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಹೇಳಿದರು.
ಸಾಹಿತ್ಯ ಸಮಾಜದ ಶುದ್ಧೀಕರಣದ ಯಂತ್ರ
ಸಾಹಿತ್ಯ ಅವಘಡಗಳಿಗೆ ಕಾರಣವಾಗುವ ವಸ್ತುವಲ್ಲ, ಸಮಾಜದ ಶುದ್ಧೀಕರಣದ ಯಂತ್ರ. ವರ್ತಮಾನದ ಬದುಕಿಗೆ ವ್ಯಕ್ತಿಗಳನ್ನು ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ಹಿರಿಯ ಪತ್ರಕರ್ತ ರಘುನಾಥ ಚ.ಹ. ಹೇಳಿದರು.
ಅರ್ಹರೆಲ್ಲರಿಗೂ ಗ್ಯಾರಂಟಿ ಯೋಜನೆಯ ಸೌಲಭ್ಯ ತಲುಪಿಸಿ
ಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಸವಲತ್ತುಗಳು ಜಿಲ್ಲೆಯ ಎಲ್ಲಾ ಫಲಾನುಭವಿಗಳಿಗೆ ತಲುಪಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು ಸೂಚನೆ ನೀಡಿದರು.
ಕಾಲ್ತುಳಿತ ಪ್ರಕರಣ: ಪೊಲೀಸರ ಅಮಾನತು ಖಂಡನೀಯ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಹಿನ್ನೆಲೆ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್‌ ಆಯುಕ್ತರೂ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದರು.
ಗೌರವ, ಸಹೋದರತ್ವದಿಂದ ಬಕ್ರೀದ್‌ ಆಚರಣೆ
ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಮುಸ್ಲಿಂ ಬಾಂಧವರು ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಜಿಲ್ಲೆಯಾದ್ಯಂತ ಸಂಭ್ರಮದಿಂದ ಬಕ್ರೀದ್ ಆಚರಣೆ
ತ್ಯಾಗ, ಬಲಿದಾನದ ಹಾಗೂ ಸೋದರತ್ವದ ಸಂಕೇತವಾದ ಈದ್ ಉಲ್ ಅಜ್ಹಾ (ಬಕ್ರೀದ್ )ಹಬ್ಬವನ್ನು ಮುಸ್ಲಿಂ ಬಾಂಧವರು ಶನಿವಾರ ಆಚರಿಸಿದರು.
ತ್ಯಾಗ, ಬಲಿದಾನದ ಸಾರವೇ ಬಕ್ರೀದ್
5000 ಹಜರತ್ ವರ್ಷಗಳ ಇತಿಹಾಸವಿರುವ, ಪ್ರವಾದಿ ಇಬ್ರಾಹಿಂ ಅವರ ತ್ಯಾಗ, ಬಲಿದಾನದ ಸಾರವೇ ಬಕ್ರೀದ್ ಎಂದು ಜಾಮೀಯಾ ಮಸೀದಿ ಅಧ್ಯಕ್ಷ ಖಲೀಂ ಉಲ್ಲಾ ಹೇಳಿದರು.
ಬೈಕ್ ಲಾರಿ ನಡುವೆ ಅಪಘಾತ: ಮೂವರು ಕಾರ್ಮಿಕರು ಸಾವು
ನಂದಿಹಳ್ಳಿ ಬಳಿ ಹೋಗುತ್ತಿದ್ದಾಗ ಡಿಸೇಲ್ ಹಾಕಿಸಿಕೊಂಡು ಬಂದ ಕಂಟೇನರ್ ಲಾರಿ ಸಡನ್ ಆಗಿ ರಸ್ತೆಯ ಎಡಭಾಗಕ್ಕೆ ತಿರುಗಿಸಿದಾಗ ಹಿಂದಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 335
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved