• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಸಕ ಇಕ್ಬಾಲ್ ವಿರುದ್ಧ ಮೈತ್ರಿ ಪಕ್ಷಗಳ ಪ್ರತಿಭಟನೆ
ರಾಮನಗರ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಶಾಸಕ ಇಕ್ಬಾಲ್ ಹುಸೇನ್ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಜೆಡಿಎಸ್ - ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸಹಕಾರ ಸಂಘ-ಬ್ಯಾಂಕುಗಳ ಚುನಾವಣೆಗಳಿಗೆ ಬ್ರೇಕ್
ರಾಮನಗರ: ಲೋಕಸಭಾ ಚುನಾವಣೆಗೆ ಅಧಿಸೂಚನೆ ಹೊರಡಿಸಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ - ಸಹಕಾರ ಬ್ಯಾಂಕುಗಳ ಚುನಾವಣೆಗಳಿಗೆ ಬ್ರೇಕ್ ಹಾಕಲಾಗಿದೆ.
ಮಹಿಳೆಯರ ಸ್ವಾವಲಂಬನೆಗೆ ಕೌಶಲ್ಯ ತರಬೇತಿ
ಮಾಗಡಿ: ಕೌಶಲ್ಯ ತರಬೇತಿಗಳ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು ಇಂತಹ ತರಬೇತಿಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಜಿಲ್ಲಾ ರೋಟರಿ ಪಾಲಕ ಉದಯಕುಮಾರ್ ಭಾಸ್ಕರ್‌ ತಿಳಿಸಿದರು.
ಡಾ. ಮಂಜುನಾಥ್ ಬೇರೆ ಪಕ್ಷದಿಂದ ಸ್ಪರ್ಧೆ!
ಚನ್ನಪಟ್ಟಣ: ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪಕ್ಷ ಸರಿ ಇಲ್ಲ ಎಂದು ಅವರ ಅಳಿಯ ಡಾ.ಮಂಜುನಾಥ್ ನಿರ್ಧಾರ ಮಾಡಿದ್ದು, ಅದಕ್ಕೆ ಬೇರೆ ಪಕ್ಷ ಆಯ್ಕೆ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಚಿಂತನೆ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದರು.
ಸಾಹಸ ಕಲೆಗೂ ಒಂದು ತರಗತಿ ಮೀಸಲಿಡುವ ಅಗತ್ಯ
ರಾಮನಗರ: ಶಾಲಾ ಪಠ್ಯ ಪುಸ್ತಕದಲ್ಲೂ ಸಾಹಸ ಕಲೆಗಳ ಮಹತ್ವ ಮತ್ತು ಅವುಗಳ ಹಿನ್ನೆಲೆ ಕುರಿತು ಪಾಠವನ್ನು ಸೇರಿಸಬೇಕು. ಮಕ್ಕಳು ಇದರಿಂದ ಸ್ಫೂರ್ತಿಗೊಂಡು ಸ್ವಯಂಪ್ರೇರಿತವಾಗಿ ಕಲಿಯುತ್ತಾರೆ. ಶಾಲೆಗಳಲ್ಲಿ ದೈಹಿಕ ಶಿಕ್ಷಣಕ್ಕೆ ಒಂದು ತರಗತಿ ಇರುವಂತೆ, ಸಾಹಸ ಕಲೆಗೂ ಒಂದು ತರಗತಿಯನ್ನು ಮೀಸಲಿಡಬೇಕು ಎಂದು ಕರ್ನಾಟಕ ಸಾಹಸ ಕಲಾ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಹಾಸನ ರಘು ಹೇಳಿದರು.
ಶ್ರೀನಿವಾಸಮೂರ್ತಿ ಚಿಕ್ಕಹಳ್ಳಿ ಗ್ರಾಪಂ ಅಧ್ಯಕ್ಷ
ಮಾಗಡಿ: ತಾಲೂಕಿನ ಚಿಕ್ಕಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಗಂಗೋನಳ್ಳಿ ಶ್ರೀನಿವಾಸಮೂರ್ತಿ ಆಯ್ಕೆಯಾಗಿದ್ದಾರೆ.
ಮೇಲ್ದರ್ಜೆಗೇರಿದ ಆಸ್ಪತ್ರೆಯಲ್ಲಿ ಮಕಾಡೆ ಮಲಗಿದ ವ್ಯವಸ್ಥೆ!?
ಕುದೂರು: ಸುಂದರ ಕಟ್ಟಡವಿದೆ. ಆದರೆ ಮಳೆ ಬಂದರೆ ಸೋರುತ್ತದೆ. ಇಪ್ಪತ್ನಾಲ್ಕು ಗಂಟೆಯೂ ಹೆರಿಗೆ ಸೌಲಭ್ಯ ಎಂದು ಬೋರ್ಡಿದೆ, ಹೆರಿಗೆ ಮಾಡಿಸುವವರೇ ಇಲ್ಲ. ನಿತ್ಯ ನೂರಾರು ರೋಗಿಗಳು ಬರುತ್ತಾರೆ, ಅವರಿಗೆ ಸೇವೆ ಸಲ್ಲಿಸಲು ವೈದ್ಯರ ಕೊರತೆಯಿದೆ. ಶುದ್ಧ ಕುಡಿಯುವ ನೀರಿನ ಟ್ಯಾಂಕಿದೆ, ಅದರಲ್ಲಿ ನೀರಿಲ್ಲ. ಕಟ್ಟಡ ದೊಡ್ಡದಿದೆ, ಅದನ್ನು ಅಚ್ಚುಕಟ್ಟುಗೊಳಿಸಲು ಸಿಬ್ಬಂದಿ ಕೊರತೆ ಇದೆ.
ಕಾಡಾನೆ ದಾಳಿಗೆ ಮಾವಿನ ಮರಗಳು ನಾಶ
ಚನ್ನಪಟ್ಟಣ: ತಾಲೂಕಿನ ಮೆಣಸಿಗನಹಳ್ಳಿ ರೈತರೊಬ್ಬರ ತೋಟದ ಮೇಲೆ ದಾಳಿ ನಡೆಸಿರುವ ಕಾಡಾನೆಗಳ ಹಿಂಡು ಸುಮಾರು ೫೦ಕ್ಕೂ ಮಾವಿನ ಮರಗಳನ್ನು ನಾಶಪಡಿಸಿವೆ.
ಸಿಂಗರಾಜಿಪುರ ಗ್ರಾಪಂ ಎದುರು ಅನಿರ್ಧಿಷ್ಟಾವಧಿ ಧರಣಿ
ಚನ್ನಪಟ್ಟಣ: ಗ್ರಾಪಂನಲ್ಲಿ ಆಗಿರುವ ಒತ್ತುವರಿಯನ್ನು ತೆರವುಗೊಳಿಸಲು ವಿಫಲವಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸಮರ್ಪಕವಾಗಿ ಮಾಡಿಕೊಡಲು ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ ಶ್ರೀ ವೇಣುಗೋಪಾಲಕೃಷ್ಣಸ್ವಾಮಿ ರೈತ ಸಂಘದ ಕಾರ್ಯಕರ್ತರು ತಾಲೂಕಿನ ಸಿಂಗರಾಜಿಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಜೆಡಿಎಸ್‌ನ 10-12 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆ
ರಾಮನಗರ: ಲೋಕಸಭಾ ಚುನಾವಣೆಗು ಮುನ್ನವೇ ಜೆಡಿಎಸ್ ನ 10 -12 ಶಾಸಕರು ಪಕ್ಷದ ತತ್ವ ಸಿದ್ದಾಂತ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕತ್ವ ಒಪ್ಪಿಕೊಂಡು ಕಾಂಗ್ರೆಸ್‌ಗೆ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಹೊಸ ಬಾಂಬ್ ಸಿಡಿಸಿದರು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 365
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved