• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಜ್ಜು
ರಾಮನಗರ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಅರಣ್ಯ ಪ್ರದೇಶದ ಒಡಲು ಒಣಗಿದೆ. ಆದ್ದರಿಂದ, ಕಾಡ್ಗಿಚ್ಚಿನಿಂದ ವನ್ಯ ಸಂಪತ್ತನ್ನು ರಕ್ಷಿಸಲು ಅರಣ್ಯ ಇಲಾಖೆ ಸನ್ನದ್ಧಗೊಂಡಿದೆ.
ಪಕ್ಷ ಕೊಟ್ಟ ಜವಾಬ್ದಾರಿ ನಿಷ್ಠೆಯಿಂದ ನಿರ್ವಹಿಸುವೆ
ಮಾಗಡಿ: ಮಾಗಡಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆಂಚೇಗೌಡ ಹಾಗೂ ಸದಸ್ಯರು ಅಧಿಕಾರ ಸ್ವೀಕಾರ ಮಾಡಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರ ಪದಗ್ರಹಣ
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಗಾಣಕಲ್‌ ನಟರಾಜು ಸೋಮವಾರ ಅಧಿಕಾರ ಸ್ವೀಕರಿಸಿದರು.
ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೊಳಿಸಿ
ರಾಮನಗರ: ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಪದಾಧಿಕಾರಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಶಿಕ್ಷಕರ ಕ್ಷೇತ್ರದ ಗೆಲವು ಲೋಕಸಭಾ ಚುನಾವಣೆಗೆ ದಿಕ್ಸೂಚಿ
ರಾಮನಗರ: ಬಿಜೆಪಿ - ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆಯಲ್ಲಿ ಪುಟ್ಟಣ್ಣರವರ ಗೆಲುವೇ ಸಾಕ್ಷಿಯಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವಕ್ಕೆ ಮ್ಯಾರಥಾನ್
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ ನಗರದ ಡಿವೈಎಸ್‌ಪಿ ಕಚೇರಿ ಮುಂದೆ ಆಯೋಜಿಸಿದ್ದ ೫ಕೆ ಮ್ಯಾರಥಾನ್‌ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಚಾಲನೆ ನೀಡಿದರು.
ಜಾತಿಗಣತಿ ಆಧಾರದ ಮೇಲೆ ಮರಾಠರಿಗೆ ಮೀಸಲಾತಿ
ರಾಮನಗರ: ಜಾತಿ ಗಣತಿ ಆಧಾರದ ಮೇಲೆ ರಾಜ್ಯದ ಮರಾಠ ಸಮುದಾಯದವರಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಲಿದ್ದು, ಈ ಬಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ಹೇಳಿದರು.
ಸಮಸ್ಯೆಗಳಿಗೆ ಪರಿಹಾರ ಕೇಳಿದ ಶಾಲಾ ಮಕ್ಕಳು
ಕುದೂರು: ಶಾಲೆಗೆ ಹೋಗುವಾಗ, ಬರುವಾಗ ರಸ್ತೆಯಲ್ಲಿ ವಾಹನಗಳು ಅತ್ಯಂತ ವೇಗವಾಡಿ ಓಡಾಡುತ್ತವೆ, ದಯವಿಟ್ಟು ರಸ್ತೆ ಅಗಲೀಕರಣ ಮಾಡಿಸಿಕೊಡಿ, ನಮ್ಮದು ಉರ್ದು ಶಾಲೆ ನಮ್ಮ ಶಾಲೆಯ ಅಡುಗೆ ಮನೆ ತುಂಬಾ ಚಿಕ್ಕದು ದೊಡ್ಡದು ಮಾಡಿಕೊಡಿ, ಮಹಾತ್ಮನಗರ ಶಾಲೆ ಬಳಿ ಪುಂಡರು ಶಾಲೆ ಬಿಟ್ಟ ನಂತರ ಗುಟ್ಕಾ ಹಾಕಿ ಉಗಿದು, ಮದ್ಯಪಾನದ ಬಾಟೆಲ್ ಒಡೆದು, ಸಿಗರೇಟ್ ಸೇದಿ ಗಲೀಜು ಮಾಡ್ತಾರೆ. ಹಾಗೆ ಮಾಡುವವರನ್ನು ಹಿಡಿದು ಶಿಕ್ಷಿಸಿ... ಇಂತಹ ಹತ್ತಾರು ಸಮಸ್ಯೆಗಳಿಗೆ ಪಂಚಾಯ್ತಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಲ್ಲಿ ಪರಿಹಾರ ಕೇಳಿದವರು ಪ್ರಾಥಮಿಕ ಶಾಲೆಯ ಮಕ್ಕಳು.
ಬೇಸಿಗೆಯಲ್ಲಿ ಆರೋಗ್ಯ ಕಾಳಜಿ ವಹಿಸಿ: ಶಿವಣ್ಣಗೌಡ
ಮಾಗಡಿ: ಈ ಬಾರಿ ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಆರೋಗ್ಯ ಕಾಳಜಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ ಎಂದು ರಾಜ್ಯ ಕೆಂಪೇಗೌಡ ರೈತರ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಾಳೇನಹಳ್ಳಿ ಶಿವಣ್ಣಗೌಡ ಹೇಳಿದರು.
ಕೆಗ್ಗೆರೆ ಲಿಂಗೇಶ್ವರಸ್ವಾಮಿಯಲ್ಲಿ ವರನಿಗಾಗಿ ಯುವತಿ ಮೊರೆ!
ಚನ್ನಪಟ್ಟಣ: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ತಗಚಗೆರೆ ಶ್ರೀ ಕೆಗ್ಗೆರೆ ಲಿಂಗೇಶ್ವರಸ್ವಾಮಿ ರಥೋತ್ಸವದಲ್ಲಿ ಯುವತಿಯೊಬ್ಬಳು ಒಳ್ಳೆಯ ವರನಿಗಾಗಿ ಬೇಡಿಕೆ ಇಟ್ಟಿದ್ದು, ತನ್ನ ಇಷ್ಟಾರ್ಥ ಸಿದ್ಧಗಾಗಿ ದೇವರಿಗೆ ಬಾಳೆಹಣ್ಣಿನ ಮೇಲೆ ಕೋರಿಕೆ ಬರೆದು ಸಲ್ಲಿಸಿದ್ದು, ಈ ಸುದ್ದಿ ಬಾರಿ ವೈರಲ್ ಆಗಿದೆ.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 365
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved