• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಲಾಖೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಹೋರಾಡುವೆ
ಮಾಗಡಿ: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನಿರುದ್ಯೋಗ ಭತ್ಯೆಯನ್ನು ಎಲ್ಲ ನಿರುದ್ಯೋಗಿ ಪದವೀಧರರಿಗೆ ವಿಸ್ತರಿಸಲು ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಬಸಪ್ಪ ತಿಳಿಸಿದರು.
ಹೇಮೆ ಯೋಜನೆ ಆರಂಭಿಸದಿದ್ದರೆ ಟ್ರ್ಯಾಕ್ಟರ್‌ ಚಲೋ
ಮಾಗಡಿ: ರಾಜ್ಯ ಸರ್ಕಾರ ಕೂಡಲೇ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರುದ್ಧದ ಹೋರಾಟಗಾರರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭ ಮಾಡದಿದ್ದರೆ ಮಾಗಡಿಯಿಂದ ವಿಧಾನಸೌಧದವರೆಗೂ ಟ್ರ್ಯಾಕ್ಟರ್ ಚಲೋ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕಾಗುತ್ತದೆ ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ಶಿಕ್ಷಣ, ನೇಮಕಾತಿ, ಬಡ್ತಿಯಲ್ಲಿ ದಕ್ಷಿಣ ಕರ್ನಾಟಕ್ಕೆ ಅನ್ಯಾಯ
ಕನಕಪುರ: ಶಿಕ್ಷಣ, ಉದ್ಯೋಗ ನೇಮಕಾತಿ ಮತ್ತು ಬಡ್ತಿಯಲ್ಲಿ ದಕ್ಷಿಣ ಕರ್ನಾಟಕಕ್ಕೆ ಬಾರಿ ಅನ್ಯಾಯವಾಗುತ್ತಿದ್ದು, ಸಂವಿಧಾನ ತಿದ್ದುಪಡಿ 371ನೇ ಜೆ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿದಿದ್ದರೆ ಕರ್ನಾಟಕ ಏಕೀಕರಣದ ಚಳವಳಿಯ ಮತ್ತೊಂದು ಮಜಲು ಈ ರಾಜ್ಯದಲ್ಲಿ ಪ್ರಾರಂಭವಾಗಲಿದೆ ಎಂದು ಹಸಿರು ಪ್ರತಿಷ್ಠಾನ ಅಧ್ಯಕ್ಷ ಕೆ.ಜಿ.ಕುಮಾರ್ ಎಚ್ಚರಿಕೆ ನೀಡಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳ ಇಚ್ಚಾಶಕ್ತಿ ಮುಖ್ಯ
ಚನ್ನಪಟ್ಟಣ: ಜನಪ್ರತಿನಿಧಿಗಳು ಹಾಗೂ ಉದ್ಯಮಿಗಳು ಇಚ್ಛಾಶಕ್ತಿ ಪ್ರದರ್ಶಿಸಿದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸರ್ಕಾರಿ ಶಾಲೆಗಳ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ
ರಾಮನಗರ: ಬೇಸಿಗೆಯ ರಜೆ ಮುಗಿದಿದೆ. ಇಷ್ಟು ದಿನ ಆಟ-ತುಂಟಾಟಗಳಿಂದ ಹೆತ್ತವರನ್ನು ಸುಸ್ತಾಗಿಸಿದ್ದ ಚಿಣ್ಣರು ಶುಕ್ರವಾರದಿಂದ ಹೆಗಲಿಗೆ ಪಾಟಿ ಚೀಲ ಜೋತು ಹಾಕಿಕೊಂಡು, ಭಾರವಾದ ಹೆಜ್ಜೆಗಳೊಂದಿಗೆ ಶಾಲೆಗಳತ್ತ ತೆರಳಬೇಕಿದೆ.
ಕಾವೇರಿ ಹೋರಾಟಕ್ಕೆ ಪ್ರತ್ಯೇಕ ಕಾನೂನು ವಿಭಾಗ ಅಗತ್ಯ
ರಾಮನಗರ: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರಿಂಕೋರ್ಟ್ 2017ರಲ್ಲಿ ನೀಡಿರುವ ಐತೀರ್ಪು 2033ಕ್ಕೆ ಮುಕ್ತಾಯವಾಗಲಿದೆ. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ನಡೆಸುವುದಕ್ಕಾಗಿ ಒಂದು ಕಾನೂನು ವಿಭಾಗದ ಅವಶ್ಯಕತೆ ಇದೆ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಕಾವೇರಿ ಒಂದು ಐತಿಹಾಸಿಕ ಹಿನ್ನೋಟ ಕೃತಿಯ ಲೇಖಕ ಸಿ.ಚಂದ್ರಶೇಖರ್ ಸಲಹೆ ನೀಡಿದರು.
ನಿರುದ್ಯೋಗಿ ಪದವೀಧರರಿಗೂ ಭತ್ಯೆ ವಿಸ್ತರಿಸಲು ಹೋರಾಟ
ರಾಮನಗರ: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನಿರುದ್ಯೋಗ ಭತ್ಯೆಯನ್ನು ಎಲ್ಲ ನಿರುದ್ಯೋಗಿ ಪದವೀಧರರಿಗೆ ವಿಸ್ತರಿಸಲು ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಬಸಪ್ಪ ತಿಳಿಸಿದರು.
6 ಸ್ಥಾನಗಳಲ್ಲೂ ಕೈ ಅಭ್ಯರ್ಥಿಗಳ ಗೆಲುವು
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಉತ್ತಮ ಆಡಳಿತ ಹಾಗೂ ಗ್ಯಾರಂಟಿ ಯೋಜನೆಗಳನ್ನು ಪರಿಗಣಿಸಿ ಮತದಾರರು ರಾಜ್ಯದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ ಎಂದು ಕೆಪಿಸಿಸಿ ಶಿಕ್ಷಕರ ಘಟಕ ಅಧ್ಯಕ್ಷ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು.
ಕೈ-ಮೈತ್ರಿಕೂಟ ಅಭ್ಯರ್ಥಿಗಳಿಗೆ ಪಕ್ಷೇತರರ ಭೀತಿ
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮತ್ತು ಬಿಜೆಪಿ - ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರಿಗೆ ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯೇ ಭಯ ಸೃಷ್ಟಿಸಿದೆ.
ಚರಂಡಿ ಅವ್ಯವಸ್ಥೆ ವಿರುದ್ಧ ಸ್ಥಳೀಯರ ಆಕ್ರೋಶ
ಮಳೆಗಾಲದಲ್ಲಿ ಕೊಳಚೆ ನೀರು ಮನೆಯ ಮುಂದೆ ಹರಿಯುತ್ತದೆ. ನಗರಸಭಾ ಅಧಿಕಾರಿಗಳಿಗೆ, ಸದಸ್ಯರು ಹಾಗೂ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ತಾತ್ಕಾಲಿಕವಾಗಿ ಬಡಾವಣೆಯಲ್ಲಿನ ಎಸ್‌ಟಿಪಿ ಘಟಕವನ್ನು ಸ್ವಚ್ಛಗೊಳಿಸುವ ಮೂಲಕ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 416
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved