ಬೇಡಿಕೆ ಈಡೇರಿಸದಿದ್ದರೆ ತೀವ್ರ ಹೋರಾಟ: ರಾಮಕೃಷ್ಣರಾಮನಗರ: ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವರು ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಎಚ್ಚರಿಸಿದರು.