• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಸದಿದ್ದರೆ ತೀವ್ರ ಹೋರಾಟ: ರಾಮಕೃಷ್ಣ
ರಾಮನಗರ: ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವರು ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಎಚ್ಚರಿಸಿದರು.
ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಸ್ಪರ್ಧೆ
ರಾಮನಗರ: ಲೋಕಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷ ಹ್ಯಾಟ್ರಿಕ್ ಸಂಸದ ಡಿ.ಕೆ.ಸುರೇಶ್ ಹೆಸರನ್ನು ಘೋಷಿಸಿದೆ. ಆದರೆ, ಎನ್ ಡಿಎ ಮೈತ್ರಿಕೂಟದಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲ ಮುಂದುವರೆದಿದೆ.
ಅರ್ಕಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ
ಕನಕಪುರ: ಅರ್ಕಾವತಿ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ನಿಂಗನಾಪುರದೊಡ್ಡಿ ನಿವಾಸಿ ಮುತ್ತು(28) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.
ಕೈ ಮುಖಂಡರಿಂದ ಗ್ಯಾರಂಟಿಗಳ ಮಾಹಿತಿ ಸಂಗ್ರಹ
ಹಾರೋಹಳ್ಳಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ನೀಡಿದ ಆಶ್ವಾಸನೆಯಂತೆ 5 ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವ ನಿಧಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೇಳಿದರು.
ವೀರಾಪುರ ಕಾಡುಗೊಲ್ಲರ ಹಟ್ಟಿಯಲ್ಲಿ ದೈವಗಳ ಉತ್ಸವ
ಕುದೂರು: ಕಾಡುಗೊಲ್ಲತಿಯರು ಹುಟ್ಟು ಮತ್ತು ಮುಟ್ಟಿನ ಸಂದರ್ಭದಲ್ಲಿ ಊರ ಹೊರಗಿಡುವ ಪದ್ದತಿಯನ್ನು ಇನ್ನು ಮುಂದೆ ಕೈಬಿಡಬೇಕು. ಈಗಾಗಲೇ ಸಮುದಾಯದಲ್ಲಿ ಜಾಗೃತ ಭಾವ ಮೂಡಿದೆ ಎಂದು ನಿವೃತ್ತ ಶಿಕ್ಷಕ ದೊಡ್ಡಬಾಣಗೆರೆ ಮಾರಣ್ಣ ತಿಳಿಸಿದರು.
ಮಹಿಳೆಯರ ದುಡಿಮೆಯಿಂದ ಬಡತನ ನಿರ್ಮೂಲನೆ
ಮಾಗಡಿ: ದುಡಿಯುವ ಕೈಗಳಿಗೆ ಕೌಶಲ್ಯ ತರಬೇತಿ ನೀಡಿ ಆರ್ಥಿಕ ಸಹಾಯ ಮಾಡಿದರೆ ಮಹಿಳೆಯರೇ ಬಡತನ ನಿರ್ಮೂಲನೆ ನಿವಾರಿಸಿಕೊಳ್ಳುವರು ಎಂದು ರಾಜ್ಯ ಒಕ್ಕೂಟದ ನಿರ್ದೇಶಕ ಅಶೋಕ್ ತಿಳಿಸಿದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೇ ಗುರಿ
ಕನಕಪುರ: ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಒಂದೇ ಒಂದು ಹಗರಣಕ್ಕೆ ಆಸ್ಪದ ಕೊಡದೆ ನಿಷ್ಕಳಂಕವಾಗಿ ದಿಟ್ಟವಾದ ನಿರ್ಧಾರಗಳನ್ನು ಕೈಗೊಂಡ ಪರಿಣಾಮ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ರೈತರು, ಸೈನಿಕರು, ಸಾಮಾನ್ಯ ಜನತೆ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರದಾನ ಕಾರ್ಯದರ್ಶಿ ನಾಗಾನಂದ್ ತಿಳಿಸಿದರು.
ರಾಮನಗರ ಜಿಲ್ಲೆಯಲ್ಲಿ ಭಕ್ತರ ಶಿವನಾಮಸ್ಮರಣೆ
ರಾಮನಗರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ಜಿಲ್ಲೆಯ ಎಲ್ಲೆಡೆ ಭಕ್ತರು ಶಿವನ ನಾಮಸ್ಮರಣೆ ಮಾಡಿದರು.ಮಹಾಶಿವರಾತ್ರಿ ಪ್ರಯುಕ್ತ ಶೈವಾಗಮನ ಪದ್ಧತಿಯ ದೇವಾಲಯಲ್ಲಿ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಿತು.
ಜಾನಪದ ಕಲಾವಿದರ ಕಲ್ಯಾಣಕ್ಕೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ
ಕನಕಪುರ: ಜಾನಪದ ಕಲೆ ಮತ್ತು ಕಲಾವಿದರ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಇಲಾಖೆ ಸ್ಥಾಪಿಸುವ ಅಗತ್ಯವಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರದ ಐಸಿಸಿಆರ್ ಸದಸ್ಯ ಡಾ.ಎಸ್ ಬಾಲಾಜಿ ತಿಳಿಸಿದರು.
ಅರ್ಕಾವತಿ ರಿವರ್ ಫ್ರಂಟ್ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್
ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಹರಿಯುವ ಅರ್ಕಾವತಿ ನದಿ ದಡವನ್ನು ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಕಾರ್ಯಕ್ಕೆ ರಾಜ್ಯಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 365
  • next >
Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved