• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಳಸೇತುವೆಗಾಗಿ ಶಾಸಕ ಗಣಿಗ ರವಿ ಉಪವಾಸ ಸತ್ಯಾಗ್ರಹ
ರಾಮನಗರ: ಮಂಡ್ಯ ತಾಲೂಕಿನ ಹನಕೆರೆ-ಗೌಡಗೆರೆ ಗೇಟ್ ಬಳಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳ ಸೇತುವೆ (ಅಂಡರ್ ಪಾಸ್ )ನಿರ್ಮಾಣಕ್ಕೆ ಆಗ್ರಹಿಸಿ ಮಂಡ್ಯ ಕ್ಷೇತ್ರ ಶಾಸಕ ಗಣಿಗ ರವಿ ಕುಮಾರ್ ನೇತೃತ್ವದಲ್ಲಿ ಹನಕೆರೆ ಗ್ರಾಮಸ್ಥರು ರಾಮನಗರದ ಬಸವನಪುರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಯೋಜನಾ ನಿರ್ದೇಶಕರ ಕಚೇರಿ ಎದುರು ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ಚನ್ನಪಟ್ಟಣದಲ್ಲಿ ಯುವ ಕಾಂಗ್ರೆಸ್ ಬೈಕ್ ರ್‍ಯಾಲಿ
ಚನ್ನಪಟ್ಟಣ: ವಿಧಾನಸಭೆ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಾಲೂಕು ಯುವ ಘಟಕದಿಂದ ತಾಲೂಕಿನ ದೊಡ್ಡಮಳೂರಿನ ಶ್ರೀ ಅಪ್ರಮೇಯಸ್ವಾಮಿ ದೇವಸ್ಥಾನದಿಂದ ನಗರದ ಶೇರ್ವಾ ಹೋಟೆಲ್‌ವರೆಗೆ ಬೈಕ್ ರ್‍ಯಾಲಿ ನಡೆಸಿದರು.
ಸಹಸ್ರಾರು ರೈತರಿಗೆ ಸೇರದ ಬೆಳೆ ಪರಿಹಾರ ಹಣ!
ರಾಮನಗರ: ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ಖಾತೆಗೆ 2 ಸಾವಿರ ರು. ಬರ ಪರಿಹಾರವನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಘೋಷಣೆ ಮಾಡಿ ತಿಂಗಳುಗಳೇ ಕಳೆದರೂ ಜಿಲ್ಲೆಯ ಕೆಲ ರೈತರ ಕೈಗೆ ಇನ್ನೂ ಬೆಳೆ ಪರಿಹಾರದ ಹಣ ಸಿಕ್ಕಿಲ್ಲ.
ಗಣಿಗಾರಿಕೆ ಸ್ಥಳ ಪರಿಶೀಲಿಸಿದ ತಹಸೀಲ್ದಾರ್‌ ತಂಡ
ಮಾಗಡಿ: ತಾಲೂಕಿನ ವೆಂಗಳಪ್ಪನ ಪಾಳ್ಯದಲ್ಲಿ ಗಣಿಗಾರಿಕೆಯಿಂದ ಸ್ಥಳೀಯರು ವಾಯುಮಾಲಿನ್ಯ ಸಮಸ್ಯೆಯಿಂದ ಬಳಲುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಸುರೇಂದ್ರ ಮೂರ್ತಿ ಸೇರಿದಂತೆ ಇತರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಸಕಾಲದಲ್ಲಿ ಸಾಲ ಹಿಂದಿರುಗಿಸಿ ಪ್ರಗತಿಗೆ ಸಹಕರಿಸಿ: ವಿಜಯ್ ದೇವ್
ರಾಮನಗರ: ಸಾಲ ಮನ್ನಾ ಮನೋಭಾವನೆಯಿಂದ ರೈತರು ಹೊರ ಬಂದು ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಂಡು ಸಕಾಲದಲ್ಲಿ ಹಿಂದಿರುಗಿಸಬೇಕು. ಇದರಿಂದ ಕೃಷಿಕರ ಜೊತೆಗೆ ಬ್ಯಾಂಕ್ ಗಳು ಅಭಿವೃದ್ಧಿ ಹೊಂದಲು ಸಹಾಯವಾಗುತ್ತದೆ ಎಂದು ಬೆಂಗಳೂರು ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವ್ ಹೇಳಿದರು.
ರಂಗಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಮಾಗಡಿ: ತಾಲೂಕಿನಲ್ಲಿ ಸಾಕಷ್ಟು ಕಲಾವಿದರಿದ್ದು ಪೌರಾಣಿಕ ನಾಟಕಗಳು ನಡೆಯುತ್ತಿದೆ, ಇವರಿಗಾಗಿ 1 ಕೋಟಿ ಅನುದಾನದಲ್ಲಿ ಸುಸಜ್ಜಿತ ರಂಗಮಂದಿರ ನಿರ್ಮಿಸುತ್ತಿದ್ದು, ಅಗತ್ಯಬಿದ್ದಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.
ಶಾಸಕರ ಪರಿಶ್ರಮದ ಫಲವೇ ಅಭಿವೃದ್ಧಿ
ರಾಮನಗರ: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಪರಿಶ್ರಮದ ಫಲವಾಗಿ ಅಭಿವೃದ್ಧಿ ಕಾರ್ಯಗಳು ಸಾಕಾರವಾಗುತ್ತಿವೆ ಎಂದು ಬಿಡದಿ ಆರ್‌ಎಸ್ಸೆಸ್ಸೆನ್‌ ಎನ್ ಸೊಸೈಟಿ ಅಧ್ಯಕ್ಷ ವಾಜರಹಳ್ಳಿ ಮಹೇಶ್ ಹೇಳಿದರು.
ರೌಡಿಗಳ ಗುಂಪಿನಿಂದ ಯುವಕನ ಕೊಲೆ ಯತ್ನ
ರಾಮನಗರ: ಮೂವರು ರೌಡಿಗಳ ಗುಂಪೊಂದು ಲಾಂಗ್ ಗಳನ್ನು ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದ ರಾಯರದೊಡ್ಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ರಾಮನಗರ ನಗರಸಭೆ: 60.87 ಲಕ್ಷ ಉಳಿತಾಯ ಬಜೆಟ್
ರಾಮನಗರ: ಹೊಸ ಆದಾಯ ಮೂಲ ಶೋಧಿಸದೆ, ತೆರಿಗೆಗಳು ಹಾಗೂ ಕೇಂದ್ರ - ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಗಳಿಂದ ಹೆಚ್ಚಿನ ಧನ ಸಹಾಯ ನಿರೀಕ್ಷಿಸಿರುವ ನಗರಸಭೆ ಅಧ್ಯಕ್ಷೆ ವಿಜಯ ಕುಮಾರಿ ಅವರು 2024-25ನೇ ಸಾಲಿನಲ್ಲಿ 60.87 ಲಕ್ಷ ರು. ಉಳಿತಾಯ ಬಜೆಟ್ ನ್ನು ಬುಧವಾರ ಮಂಡಿಸಿದರು.
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ
ಕನಕಪುರ: ಮಹಿಳೆಯರು ಸ್ವ-ಉದ್ಯೋಗ ತರಬೇತಿ ಪಡೆದರೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ಸಮೃದ್ಧಿ ಶಿಕ್ಷಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಾಲತೇಶ್ ತಿಳಿಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 365
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved