• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಘದ ಹಣ ದುರ್ಬಳಕೆ: ಕಾನೂನು ಕ್ರಮಕ್ಕೆ ಆಗ್ರಹ
ಕನಕಪುರ: ಸಂಘದ ಹಣ ದುರುಪಯೋಗ ಪಡಿಸಿಕೊಂಡವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಕಬ್ಬಾಳೇಗೌಡ ತಿಳಿಸಿದ್ದಾರೆ.
ರಾಯಸಂದ್ರ ಕೆರೆ ಒತ್ತುವರಿ ತೆರವು
ಕನಕಪುರ: ತಾಲೂಕಿನ ತೊಪ್ಪಗಾನಹಳ್ಳಿ ರಾಯಸಂದ್ರ ಸರ್ವೇ ನಂ.196ರ ಸರ್ಕಾರಿ ಗೋಮಾಳದಲ್ಲಿದ್ದ ಕೆರೆಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಭೂಮಿಯನ್ನಾಗಿ ಪರಿವರ್ತಿಸಿಕೊಂಡಿದ್ದ ಕೆರೆ ವಿಸ್ತೀರ್ಣವನ್ನು ಇಲಾಖೆ ಅಧಿಕಾರಿಗಳು ಸರ್ವೆ ಮಾಡಿ ಕೆರೆಯ ಗಡಿಗಳನ್ನು ಗುರುತಿಸಿದರು.
ಉತ್ತಮ ಬರವಣಿಗೆ ಪತ್ರಕರ್ತರ ಶಕ್ತಿ
ದೊಡ್ಡಬಳ್ಳಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ್‌ ಡಿ.ಉಪ್ಪಾರ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್‌ ತಿಳಿಸಿದರು.
ನೀರು ಪೂರೈಸದಿದ್ದ ಮೇಲೆ ಬಿಲ್ ಏಕೆ ಪಾವತಿಸಬೇಕು?
ಚನ್ನಪಟ್ಟಣ: ಕಳೆದ ಎರಡು ಮೂರು ತಿಂಗಳಿನಿಂದ ನಗರ ಪ್ರದೇಶದಲ್ಲಿ ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸದಿದ್ದರೂ ಪ್ರತಿ ತಿಂಗಳು ಕರಾರುವಕ್ಕಾಗಿ ನೀರಿನ ಬಿಲ್ ಮಾತ್ರ ನೀಡುತ್ತದೆ. ನೀರಿನ ಬಿಲ್ ಪಾವತಿಸುವಂತೆ ಕಟ್ಟುನಿಟ್ಟಾಗಿ ಸೂಚಿಸುತ್ತದೆ. ಜಲಮಂಡಲಿಯ ಈ ನಡೆಯನ್ನು ಕೆಲ ನಗರನಿವಾಸಿಗಳು ವಿರೋಧಿಸಿ, ನೀರು ಪೂರೈಕೆ ಮಾಡದ ಮೇಲೆ ನೀರಿನ ಬಿಲ್ ಏಕೆ ಪಾವತಿಸಬೇಕು ಎಂದು ಸೆಡ್ಡು ಹೊಡೆದಿದ್ದಾರೆ.
ಉತ್ತಮ ಆರೋಗ್ಯಕ್ಕೆ ನಿಯಮಿತ ತಪಾಸಣೆ ಅಗತ್ಯ
ಚನ್ನಪಟ್ಟಣ: ಎಲ್ಲ ಸಂಪತ್ತುಗಳಿಗಿಂದ ಆರೋಗ್ಯ ಸಂಪತ್ತು ತುಂಬಾ ಮುಖ್ಯ. ಉತ್ತಮ ಆರೋಗ್ಯದ ದೃಷ್ಟಿಯಿಂದ ನಿಯಮಿತವಾಗಿ ತಪಾಸಣೆಗೆ ಒಳಪಡುವುದು ಅತ್ಯಗತ್ಯ ಎಂದು ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್‌ನ ಪಾರ್ಥಸಾರಥಿ ತಿಳಿಸಿದರು.
ಪದವೀಧರರು ರಾಮೋಜಿಗೌಡರನ್ನು ಬೆಂಬಲಿಸಿ: ಪುಟ್ಟಣ್ಣ
ಚನ್ನಪಟ್ಟಣ: ಶಿಕ್ಷಕರು, ಪದವೀಧರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರನ್ನು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮನವಿ ಮಾಡಿದರು.
2 ವರ್ಷದಲ್ಲಿ 42 ಬಾಲ್ಯ ವಿವಾಹ, 259 ಪೋಕ್ಸೋ ಪ್ರಕರಣ
ರಾಮನಗರ: ಜಿಲ್ಲೆಯಲ್ಲಿ ಮತ್ತೆ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 2 ವರ್ಷಗಳಲ್ಲಿ 42 ಬಾಲ್ಯ ವಿವಾಹಗಳು ನಡೆದಿದ್ದರೆ, 259 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಕಳೆದ ಎರಡು ವರ್ಷ (2022 - 23 ಹಾಗೂ 2023-24) ಗಳಲ್ಲಿ ಒಟ್ಟು 139 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 97 ಮದುವೆಗಳನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪದವೀಧರರು ರಾಮೋಜಿಗೌಡರನ್ನು ಗೆಲ್ಲಿಸಿ
ರಾಮನಗರ: ಪದವೀಧರರಿಗೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬೆಂಬಲಿಸುವಂತೆ ದಲಿತ ಸಂಘಟನೆಗಳ ಮುಖಂಡ ಶಿವಕುಮಾರಸ್ವಾಮಿ ಮನವಿ ಮಾಡಿದರು.
ಬೆಂ-ಮೈ ಹೆದ್ದಾರಿಯಲ್ಲಿ ರಾತ್ರಿ ವೇಳೆ ಆನೆ ಸಂಚಾರ!
ಚನ್ನಪಟ್ಟಣ: ತಾಲೂಕಿನ ಕೆಂಗಲ್ ಬಳಿಯ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾತ್ರಿ ಹೊತ್ತು ಆನೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಯಾಣಿಕರು ಆತಂಕಗೊಳ್ಳುವಂತೆ ಮಾಡಿದೆ.
ಅನಧಿಕೃತ ಶಾಲೆಗಳ ರಕ್ಷಣೆಗೆ ನಿಂತಿತೆ ಶಿಕ್ಷಣ ಇಲಾಖೆ?
ರಾಮನಗರ: ಜಿಲ್ಲೆಯಲ್ಲಿ ನಾಯಿಕೊಡೆಗಳಂತೆ ಹತ್ತಾರು ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಲೇ ಇವೆ. ಹೈಟೆಕ್ ಮಾದರಿ ಶಿಕ್ಷಣ ನೀಡುತ್ತೇವೆಂದು ಪ್ರಚಾರ ಗಿಟ್ಟಿಸಿ ಪೋಷಕರನ್ನು ಮರಳು ಮಾಡಿ ಸಾವಿರಾರು ರುಪಾಯಿ ಡೊನೇಷನ್ ವಸೂಲಿ ಮಾಡುತ್ತಿವೆ. ಇಷ್ಟಾದರೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾತ್ರ ಅನಧಿಕೃತ ಶಾಲೆಗಳ ಹೆಸರನ್ನು ಪ್ರಕಟಿಸದೆ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 416
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved