• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದ ನೀರಿನ ಸಮಸ್ಯೆ ಕುರಿತು ಕಾವೇರಿದ ಚರ್ಚೆ
ಜಲಮಂಡಳಿ ಎಇಇ, ಜೆಇ ನಮ್ಮ ಫೋನ್ ಕರೆಯನ್ನೇ ಸ್ವೀಕರಿಸುವುದಿಲ್ಲ. ಜನ ನೀರಿಲ್ಲದೇ ಭವಣೆ ಅನುಭವಿಸುತ್ತಿದ್ದಾರೆ. ವಾರ್ಡ್ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿರುವ ಬೋರ್‌ವೆಲ್‌ಗಳನ್ನು ದುರಸ್ತಿಗಳಿಸಲು ಕ್ರಮ ವಹಿಸುತ್ತಿಲ್ಲ. ನೀರಿನ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಳ್ಳಲಾಗಿದೆ ತಿಳಿಸಿ ಎಂದು ನಗರಸಭೆ ಸದಸ್ಯರು ಆಗ್ರಹಿಸಿದರು.
ಮೊಬೈಲ್ ಗೀಳಿನಿಂದ ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆ: ಪ್ರಾಚಾರ್‍ಯ ಕಾಂತರಾಜು
ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸ ಕಡಿಮೆಯಾಗುತ್ತಿದೆ. ಓದುವ ಬದಲಾಗಿ ಮೊಬೈಲ್ ನಲ್ಲಿ ರೀಲ್ಸ್ ಮಾಡುತ್ತಾ, ನೋಡುತ್ತಾ ಕಾಲ ಕಳೆದರೆ ಯಾವೊಂದು ಲಾಭವಾಗುವುದಿಲ್ಲ. ನಮ್ಮ ಮೆದುಳು ಕೂಡಾ ಹರಿತವಾಗುವುದಿಲ್ಲ. ಮೊಬೈಲ್ ಗೀಳಿನಿಂದಾಗಿ ಮಕ್ಕಳಲ್ಲಿ ಕ್ರಿಯಾಶೀಲತೆ ಕಡಿಮೆಯಾಗುತ್ತಿದೆ.
ಮತ್ತೊಮ್ಮೆ ಮೋದಿಗಾಗಿ ನಾರಿ ಶಕ್ತಿ ಮ್ಯಾರಾಥಾನ್
ಮಹಿಳೆಯರು ಸಹ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಸೇವೆ ಜೊತೆಗೆ ಈ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಬಹುದು, ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ತುಂಬಿದ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ಆಯ್ಕೆಯಾಗಬೇಕು.
ವಿಶೇಷಚೇತನರ ಸರ್ವತೋಮುಖ ಅಭಿವೃದ್ಧಿಗೆ ಸಿದ್ದ: ಶಾಸಕ ಶರತ್
ವಿಶೇಷ ಚೇತನರು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಈ ಶಾಲಾ ಸಿದ್ದತಾ ಕೇಂದ್ರ ಸ್ಥಾಪಿಸಲಾಗಿದ್ದು, ಈ ಕೇಂದ್ರವು ಪ್ರತಿ ಸೋಮವಾರ ಮತ್ತು ಶುಕ್ರವಾರ ಕಾರ್ಯನಿರ್ವಹಿಸುತ್ತದೆ,
ನರೇಗಾ ಯೋಜನೆಯಲ್ಲಿ 386 ಅವ್ಯವಹಾರ ಪ್ರಕರಣ ದಾಖಲು
ಯೋಜನೆ ಅನುಷ್ಠಾನದಲ್ಲಿ ಅಧಿಕಾರಿಗಳ ಕರ್ತವ್ಯಲೋಪ, ಬೇಜವಾಬ್ದಾರಿ ವರ್ತನೆ, ಕ್ರಮವಲ್ಲದ ಕ್ರಮ, ಅಸಮರ್ಪಕ ಕಾರ್ಯನಿರ್ವಹಣೆ, ಸ್ವಜನಪಕ್ಷಪಾತ, ಸೇವಾ ವಿಫಲತೆ, ಪಕ್ಷಪಾತ ಇತರೆ ದೂರು ಕುರಿತು ವಿಚಾರಣೆ ನಡೆಸಿ ತೀರ್ಮಾನ ಘೋಷಿಸುವ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರ ಒಂಬುಡ್ಸ್ ಮನ್ ವ್ಯಾಪ್ತಿಯಲ್ಲಿದೆ.
ಪೋಲಿಯೋ ಮುಕ್ತ ಭಾರತ ನಮ್ಮ ಹೆಮ್ಮೆ
ರಾಮನಗರ: ಭಾರತ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ. ಆದುದರಿಂದ ಎಲ್ಲರೂ ತಪ್ಪದೇ ತಮ್ಮ 5 ವರ್ಷದ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಸರ್ವ ಕಲೆಗಳಿಗೂ ಭಾರತೀಯ ಶಿಲ್ಪಕಲೆಯೇ ಮೂಲ
ರಾಮನಗರ: ಭಾರತೀಯ ಸಾಂಪ್ರದಾಯಿಕ ಶಿಲ್ಪಕಲೆಯೇ ವಿಶ್ವದ ಎಲ್ಲ ಕಲಾ ಪ್ರಾಕಾರಗಳಿಗೆ ಬುನಾದಿ ಎಂದು ಹಿರಿಯ ಕಲಾವಿದ, ರಾಜ್ಯ ಪ್ರಶಸ್ತಿ ಪುರಸ್ಕೃತ ಗಣೇಶ್ ಎಲ್.ಭಟ್ ಹೇಳಿದರು.
ಕೌಶಲ್ಯ ಬೆಳೆಸಿಕೊಳ್ಳುವಲ್ಲಿ ಮಾಂಟೆಸ್ಸರಿ ಶಿಕ್ಷಣ ಸಹಕಾರಿ
ರಾಮನಗರ: ಸುದೀರ್ಘ‌ ಇತಿಹಾಸ ಹೊಂದಿರುವ ಮಾಂಟೆಸ್ಸರಿ ಶಿಕ್ಷಣ ಪದ್ಧತಿ ಮಕ್ಕಳಲ್ಲಿ ಸಂಘಟನೆ, ಮನೋಬಲದ ಜೊತೆಗೆ ಸಮಾಜದಲ್ಲಿ ಹೇಗೆ ಬದುಕಬೇಕೆಂಬ ಕಲೆಯನ್ನು ಕಲಿಸಲಿದ್ದು, ಮಾಂಟೆಸ್ಸರಿ ಶಿಕ್ಷಣ ಸರಳತೆ ಮತ್ತು ಸಹಜತೆಯ ಪ್ರತೀಕವಾಗಿದೆ ಎಂದು ಮಾಂಟೆಸ್ಸರಿ ಕೇಂದ್ರದ ಸಂಯೋಜಕಿ ಕಂಚನ್ ರೆಡ್ಡಿ ಹೇಳಿದರು.
ಶ್ರೀ ರಾಮಲೀಲಾ ಮೈದಾನಕ್ಕೆ ಹೈಟೆಕ್ ಸ್ಪರ್ಶ
ಕುದೂರು: ಕುದೂರು ಗ್ರಾಮದ ಶ್ರೀರಾಮಲೀಲಾ ಮೈದಾನಕ್ಕೆ ಹೈಟೆಕ್ ಸ್ಪರ್ಶ ನೀಡಲು ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 6 ಕೋಟಿ ರು.ವೆಚ್ಚದಲ್ಲಿ ಮೈದಾನ ವಿಶೇಷ ಅನುಕೂಲಗಳನ್ನು ಪಡೆಯಲಿದೆ.
ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್
ಹಾರೋಹಳ್ಳಿ: ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಬೇಕೆಂಬ ಜನರ ಬಹುದಿನಗಳ ಬೇಡಿಕೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 365
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved