• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಿ
ರಾಮನಗರ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ 2024ರ ಅನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಸಾರ್ವಜನಿಕ ರಸ್ತೆಯನ್ನೇ ತನ್ನದೆಂದು ಅಗೆದ ಭೂಪ!
ರಾಮನಗರ: ಸಾರ್ವಜನಿಕ ರಸ್ತೆಯೇ ತನಗೆ ಸೇರಿದ್ದೆಂದು ವ್ಯಕ್ತಿಯೊಬ್ಬ ಜೆಸಿಬಿ ಯಂತ್ರದಿಂದ ಅಗೆದು ಮುಚ್ಚಿಲೆತ್ನಿಸಿದ ಘಟನೆಯೊಂದು ಬಿಡದಿ ಹೋಬಳಿಯ ಗೌರಿಪುರ ಹಕ್ಕಿಪಿಕ್ಕಿ ಕಾಲೋನಿ ಬಳಿ ಶನಿವಾರ ಸಂಜೆ ನಡೆದಿದೆ.
ರಾಜಕೀಯ ಮಾಡದೆ ಅರ್ಹರಿಗೆ ಸೌಲಭ್ಯ ಕಲ್ಪಿಸಿ
ಮಾಗಡಿ: ಗ್ರಾಮ ಪಂಚಾಯಿತಿಯಲ್ಲಿ ರಾಜಕೀಯ ಬೆರೆಸದೆ ನಿಜವಾದ ಅರ್ಹರಿಗೆ ಪ್ರಾಮಾಣಿಕವಾಗಿ ಸೌಲಭ್ಯಗಳು ತಲುಪಿಸಬೇಕಿದೆ ಎಂದು ಗ್ರಾಮ ಸಭೆಯ ನಿಯೋಜಿತ ಅಧಿಕಾರಿ ಮಂಜುನಾಥ್ ಹೇಳಿದರು.
ಜಿಲ್ಲಾಸ್ಪತ್ರೆ ಆವರಣದಲ್ಲೇ ಸಿಸಿಯು ಘಟಕ ನಿರ್ಮಾಣ
ರಾಮನಗರ: ಅಪಘಾತ, ಅವಘಡ ಸಂಭವಿಸಿದರೆ ಇಲ್ಲವೇ ತುರ್ತು ಚಿಕಿತ್ಸೆಗಾಗಿ ಸಾವು - ಬದುಕಿನ ನಡುವೆ ನರಳಾಡುತ್ತಿರುವ ರೋಗಿಯನ್ನು ಹೊತ್ತು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯಸರ್ಕಾರ ರಾಮನಗರ ಹೈಟೆಕ್ ಜಿಲ್ಲಾಸ್ಪತ್ರೆ ಆವರಣದಲ್ಲಿ ಅತಿ ತೀವ್ರ ನಿಗಾ ಘಟಕ ಸ್ಥಾಪನೆಗೆ ಗ್ರೀನ್ ಸಿಗ್ನಲ್ ನೀಡಿದೆ
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ
ಚನ್ನಪಟ್ಟಣ: ಹೆತ್ತವರನ್ನು ನಾವು ಹೇಗೆ ನೋಡಿಕೊಳ್ಳುತ್ತೇವೆಯೋ, ಅದೇ ರೀತಿ ನಮ್ಮ ಮಕ್ಕಳು ವೃದ್ಧಾಪ್ಯದಲ್ಲಿ ನಮ್ಮನ್ನು ನೋಡಿಕೊಳ್ಳುತ್ತಾರೆ ಎಂದು ಭಾರತೀಯ ವೈದ್ಯಕೀಯ ಮಹಾವಿದ್ಯಾಲಯದ ವಿಶ್ರಾಂತ ನಿರ್ದೇಶಕ ಹಾಗೂ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ತಿಳಿಸಿದರು.
ಕುಡಿವ ನೀರು, ಜಾನುವಾರು ಮೇವಿಗೆ ಆದ್ಯತೆ: ಸಚಿವರು
ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ
ಮಾಗಡಿ: ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡಿ, ಮಕ್ಕಳ ಸಂಖ್ಯೆ ಹೆಚ್ಚಿಸಲು ಎಲ್ಲರ ಸಹಕಾರ ಅತಿ ಮುಖ್ಯ, ಸರ್ಕಾರಿ ಶಾಲೆಗಳಿಗೆ ದಾನಿಗಳ ಸಹಕಾರಕ್ಕೆ ಧನ್ಯವಾದ ತಿಳಿಸುತ್ತಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.
ಕಾಂಗ್ರೆಸ್ ನ ಯೋಜನೆಗಳು ‘ಗ್ಯಾರಂಟಿ’ ಅನುಷ್ಠಾನ: ಲಕ್ಷ್ಮೀ
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಿದ್ದು ತುಂಬಾ ಸಂತೋಷ. ಕೇಂದ್ರ ಸರ್ಕಾರ ಇದಕ್ಕಾಗಿ ಐದು ಸಾವಿರ ಕೋಟಿ ಖರ್ಚು ಮಾಡಿದೆ. ಆದರೆ ನಮ್ಮ ಸರ್ಕಾರ ಒಂದು ತಿಂಗಳಿಗೆ ಮಹಿಳೆಯರಿಗೆ 4 ಸಾವಿರ ಕೋಟಿ ನೀಡಿ ರಾಮರಾಜ್ಯ ಸ್ಥಾಪನೆಗೆ ಮುಂದಾಗಿದೆ.
ಉರಗಹಳ್ಳಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿಯ ಅಂತ್ಯಕ್ರಿಯೆ
ಕಳೆದ 20 ದಿನಗಳಿಂದ ಅನಾರೋಗ್ಯದ ಕಾರಣ ಕೆ.ಶಿವರಾಂರವರು ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನ ಮಗನೂ ಪ್ರಬಲ ಆಕಾಂಕ್ಷಿ : ಶಾಸಕ
ಲೋಕಸಭಾ ಕ್ಷೇತ್ರದ ಕುಬೇರನ ಸ್ಥಾನದಲ್ಲಿ ದಕ್ಷಿಣಕಾಶಿ ಶಿವಗಂಗೆ ಇದೆ, ಆದ್ದರಿಂದ ಶಿವಗಂಗೆಯ ಪ್ರಸಿದ್ಧ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಘಟನೆ ಆರಂಭಿಸಿದ್ದೇವೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ 3.5 ಲಕ್ಷ ಮತದ ಅಂತರದಲ್ಲಿ ನಮ್ಮ ಅಭ್ಯರ್ಥಿಯ ಗೆಲವು ನಿಶ್ಚಿತ
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 365
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved