• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಎಲ್ಲ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ: ಸದಾನಂದಗೌಡ
ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಬಗ್ಗೆ ಚಿಂತಿಸಬೇಕಾಗಿಲ್ಲ, ಕಮಲವೇ ಅಭ್ಯರ್ಥಿ ಎಂದು ತಿಳಿಯಿರಿ. ನಮ್ಮ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವಂತ ಪ್ರಯತ್ನ ನಡೆದಿದೆ, ಇಂಥ ಕಾಂಗ್ರೆಸ್‌ ಪಕ್ಷವನ್ನು ಬೇರು ಸಮೇತ ಕಿತ್ತೊಗೆಯಬೇಕು.
ಸಂಸದ ನಾಸಿರ್ ಹುಸೇನ್ ಪತ್ರಕರ್ತರ ಕ್ಷಮೆ ಕೇಳಬೇಕು: ಸಿ.ಕೆ.ಸುಧೀಂದ್ರ
ಪತ್ರಕರ್ತರಿಗೆ ಯಾರೂ ಕೂಡ ಈ ರೀತಿ ಧಮ್ಕಿ ಹಾಕುವ ಕೆಲಸವನ್ನು ಮಾಡಬಾರದು. ಸಮಾಜದಲ್ಲಿ ಅಂಕುಡೊಂಕುಗಳ ಬಗ್ಗೆ ಬೆಳಕು ಚೆಲುವ ಪತ್ರಕರ್ತರಿಗೆ ರಕ್ಷಣೆ ಸಿಗುವ ಕೆಲಸ ಸರ್ಕಾರದಿಂದ ಆಗಬೇಕಿದೆ. ಜನಪ್ರತಿನಿಧಿಗಳು ಗೌರವಯುತವಾಗಿ ನಡೆದುಕೊಳ್ಳಬೇಕಿದೆ.
ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ
ಪಾಪ ಈಗ ಡಾ.ಮಂಜುನಾಥವರನ್ನು ನಿಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಆ ಡಾಕ್ಟರ್ ಯಾರು? ದೇವೇಗೌಡರ ಅಳಿಯ, ಕುಮಾರಣ್ಣನ ಬಾವ. ಅವರನ್ನು ಬಿಜೆಪಿಯಿಂದ ನಿಲ್ಲಿಸುವುದಕ್ಕೆ ಹೊರಟ್ಟಿದ್ದಾರೆ. ಅವರ ಪಕ್ಷದಲ್ಲೇ ನಿಲ್ಲಿಸಿ ಗೆಲ್ಲಿಸಲು ಆಗುವುದಿಲ್ಲವೇ? ಕುಮಾರಸ್ವಾಮಿಗೆ ನಾಚಿಕೆ ಆಗಬೇಕು,ರಾಜಕಾರಣ ಮಾಡುವುದು ಡಾಕ್ಟರ್ ಆಗಿ ಆಪರೇಷನ್ ಮಾಡಿದ ಹಾಗಲ್ಲ,
ನಾಸೀರ್ ಬೆಂಬಲಿಗರ ದೇಶ ವಿರೋಧಿ ಘೋಷಣೆ ಖಂಡನೆ
ವಿವಿಧ ಸಂಘಟನೆಗಳ ಮುಖಂಡರು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಸರ್ಕಾರ ಮತ್ತು ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳು ಹಾಗೂ ನಾಸಿರ್ ಹುಸೇನ್ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಕಳ್ಳನ ಸೆರೆ: 25 ಲಕ್ಷ ಮೌಲ್ಯದ 531 ಗ್ರಾಂ ಚಿನ್ನಾಭರಣ ವಶ
ಅಬ್ದುಲ್ ಜಬ್ಬರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಬಂಗಾರಪೇಟೆಯ ವಿಜಯನಗರ ನಿವಾಸಿಯಾಗಿದ್ದು, ಪ್ರಸ್ತುತ ತುಮಕೂರು ಸದಾಶಿವನಗರದಲ್ಲಿ ನೆಲೆಸಿದ್ದು, ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಟೌನ್ ಠಾಣೆಯ ಪಿಎಸ್‌ಐ ಶಶಿಧರ್ ಹಾಗೂ ಸಿಬ್ಬಂದಿ ಈತನನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಪಾಕಿಸ್ತಾನ ಪರ ಘೋಷಣೆ: ಕ್ರಮಕ್ಕೆ ಒತ್ತಾಯ
ರಾಮನಗರ: ಪಾಕಿಸ್ತಾನ ಪರ ಘೋಷಣೆ ಕೂಗಿದ ರಾಜ್ಯಸಭೆ ನೂತನ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಾಸೀರ್ ಹುಸೇನ್ ವರ್ತನೆ ಖಂಡಿಸಿ ಪ್ರತಿಭಟನೆ
ಚನ್ನಪಟ್ಟಣ: ಪತ್ರಕರ್ತರ ಮೇಲೆ ದರ್ಪ ತೋರಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸದಸ್ಯತ್ವ ವಜಾ ಮಾಡುವಂತೆ ಹಾಗೂ ಕ್ಷಮೆಯಾಚನೆಗೆ ಆಗ್ರಹಿಸಿ ತಾಲೂಕು ಪತ್ರಕರ್ತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪಾಳುಬಿದ್ದ ವಿಶೇಷಚೇತನ ಮಕ್ಕಳ ಶಾಲಾ ಕಟ್ಟಡ
ಕುದೂರು: ವಿಶೇಷಚೇತನ ಮಕ್ಕಳ ಶಾಲೆಗೆಂದು ನೀಡಿದ್ದ ಕಟ್ಟಡದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಮಕ್ಕಳು ಇಲ್ಲದೆ ಕಟ್ಟಡ ಯಾವುದೇ ಪ್ರಯೋಜನಕ್ಕೆ ಬಾರದೆ ಪಾಳು ಬಿದ್ದಿತ್ತು. ಈಗ ಅದರ ಮೇಲೆ ಮರಗಳು ಬೆಳೆಯುತ್ತಿರುವುದರಿಂದ ಕಟ್ಟಡ ಬಿರುಕು ಬಿಟ್ಟು ಈಗಲೋ ಆಗಲೋ ಕುಸಿದು ಬೀಳುವ ಸ್ಥಿತಿಯಲ್ಲಿದೆ.
ಕ್ಷಯಮುಕ್ತ ರಾಮನಗರ ಜಿಲ್ಲೆಯಾಗಿಸುವತ್ತ ಹೆಜ್ಜೆ
ರಾಮನಗರ: ಕ್ಷಯ ರೋಗ ನಿರ್ಮೂಲನೆಗಾಗಿ ಕೈಗೊಂಡ ಕ್ರಮಗಳನ್ನು ಪ್ರಶಂಶಿಸಿ ರೇಷ್ಮೆನಾಡಿಗೆ ಕಂಚಿನ ಪದಕ ಲಭಿಸುವಂತೆ ಕಾರ್ಯನಿರ್ವಹಿಸಿದ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿ ಇದೀಗ 2025ರ ವೇಳೆಗೆ ಕ್ಷಯ ಮುಕ್ತ ರಾಮನಗರ ಜಿಲ್ಲೆಯನ್ನಾಗಿಸುವತ್ತ ದಾಪುಗಾಲು ಇಟ್ಟಿದೆ.
ನಾನು ಉಡಾಫೆ ರಾಜಕಾರಣ ಮಾಡಲ್ಲ: ಬಾಲಕೃಷ್ಣ
ಮಾಗಡಿ: ನಾನು ಯಾರಿಗೂ ಮೋಸ ಮಾಡಿ ಜೀವನ ಮಾಡುತ್ತಿಲ್ಲ, ನಮ್ಮ ತಂದೆಯವರ ಪಿತ್ರಾರ್ಜಿತ ಆಸ್ತಿ ಇದ್ದು ನಾವು ಗೌರವಯುತವಾಗಿ ಬದುಕುತ್ತಿದ್ದೇವೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 365
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved