• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಂಗಕಲೆಗೆ ಉತ್ತೇಜನ ಅಗತ್ಯ: ಮಾಜಿ ಶಾಸಕ ವೆಂಕಟರಮಣಯ್ಯ
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು, ರಂಗ ಕಲೆಗೆ ಹೆಚ್ಚಿನ ಉತ್ತೇಜನ ದೊರೆಯಬೇಕಿದೆ ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕಂತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಶಾಸಕ ಎಸ್‌ಟಿ ಸೋಮಶೇಖರ್ ವಿರುದ್ಧ ಶಿಸ್ತು ಕ್ರಮಕ್ಕೆ ಹೊಸಕೋಟೆಯಲ್ಲಿ ಆಗ್ರಹ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಶಿಸ್ತುಕ್ರಮ ಜರುಗಿಸಬೇಕು ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ತ ರಾ ವೆಂಕಟೇಶ್ ಒತ್ತಾಯಿಸಿದರು. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅದ್ಧೂರಿಯಾಗಿ ಚನ್ನಪಟ್ಟಣದಲ್ಲಿ ನಡೆದ ಗುಡಿಸರಗೂರು ಬಸವೇಶ್ವರಸ್ವಾಮಿ ಕೊಂಡೋತ್ಸವ
ಚನ್ನಪಟ್ಟಣ ತಾಲೂಕಿನ ಇತಿಹಾಸ ಪ್ರಸಿದ್ಧ ಗುಡಿಸರಗೂರು ಬಸವೇಶ್ವರ ಸ್ವಾಮಿ ಕೊಂಡೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ತಂದೆ, ತಾಯಿ, ಗುರುಗಳ ಋಣ ತೀರಿಸಿ: ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ
ತಂದೆ ತಾಯಿ ಹಾಗೂ ಗುರುಗಳಿಗೆ ಗೌರವ ಸಮರ್ಪಣೆ ಮಾಡಿ ಋಣ ತೀರಿಸಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು. ಸೂಲಿಬೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಬೇಡಿಕೆಗಳು ಈಡೇರಿಸದಿದ್ದರೆ ಹೋರಾಟ: ರಾಜ್ಯ ಗ್ರಾಪಂ ನೌಕರರ ಸಂಘದ ಎಚ್ಚರಿಕೆ
ಸರ್ಕಾರಿ ನೌಕರರನ್ನಾಗಿ ಘೋಷಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಗ್ರಾಮೀಣಾಭಿವೃದ್ಧಿ ಸಚಿವರು ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ಎಚ್ಚರಿಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಮನಗರದಲ್ಲಿ 108 ಹಳ್ಳಿಗಳಲ್ಲಿ ಕುಡಿವ ನೀರು ಅಭಾವದ ಆತಂಕ
ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ರಾಮನಗರ ಜಿಲ್ಲೆಯಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ 108 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಮೇವಿನ ಸಮಸ್ಯೆ ಕಂಡು ಬರುತ್ತಿಲ್ಲ.
ರಾಮನಗರದಲ್ಲಿ ಮಾತಾ ರಾಜಲಕ್ಷ್ಮೀ ಮಂದ ಬುಲೆಟ್ ಯಾತ್ರೆಗೆ ಸ್ವಾಗತ
ವೋಟ್ ಫಾರ್ ನೇಷನ್ ಘೋಷಣೆ ಅಡಿಯಲ್ಲಿ ತಮಿಳುನಾಡಿನಿಂದ ದೆಹಲಿವರೆಗೆ ಮಾತಾ ರಾಜಲಕ್ಷ್ಮೀ ಮಂದ ಅವರು ಕೈಗೊಂಡಿರುವ ಬುಲೆಟ್ ಯಾತ್ರೆಗೆ ರಾಮನಗರದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದರು.
ದಲಿತರ ಭೂಮಿ ತೆರವು: ಹೋರಾಟಕ್ಕೆ ಸಂದ ಜಯ
ಹಾರೋಹಳ್ಳಿ ತಾಲೂಕಿನ ಮರಳವಾಡಿ ಹೋಬಳಿಯ ದೇವರಹಳ್ಳಿ ದಲಿತರ ನೂರಾರು ಎಕರೆ ಭೂಮಿಯನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ್ದಾರೆ. ಈ ವಿಚಾರವಾಗಿ ರಾಮನಗರದಲ್ಲಿ ನಡೆಸಿದ ಹೋರಾಟದ ಫಲವಾಗಿ ನ್ಯಾಯ ದೊರಕಿದೆ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ದೇವರಹಳ್ಳಿ ಸಭೆಯಲ್ಲಿ ಮಾತನಾಡಿದರು.
ಆಟಿಕೆ ತಯಾರಿಕಾ ಘಟಕ: ಅಫ್ಘಾನಿಸ್ಥಾನದ ಕೌನ್ಸಿಲ್ ಭೇಟಿ
ಅಪ್ಘಾನಿಸ್ಥಾನದ ಕೌನ್ಸಿಲ್ ಜನರಲ್ ಝಕಿಯಾ ವಾರ್ದಕ್ ಚನ್ನಪಟ್ಟಣದ ಆಟಿಕೆಗಳ ತಯಾರಿಕಾ ಘಟಕಗಳಿಗೆ ಭೇಟಿ ನೀಡಿ ವೀಕ್ಷಿಸಿದರು.
ನಾಳೆಗೆ...........ಪಾಳುಬಿದ್ದ ವಿಶೇಷಚೇತನ ಮಕ್ಕಳ ಶಾಲಾ ಕಟ್ಟಡ
ರಾಮನಗರ ಜಿಲ್ಲೆಯ ಕುದೂರಿನಲ್ಲಿರುವ ವಿಶೇಷಚೇತನ ಮಕ್ಕಳ ಶಾಲೆಗೆಂದು ನೀಡಿದ್ದ ಕಟ್ಟಡದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಮಕ್ಕಳು ಇಲ್ಲದೆ ಕಟ್ಟಡ ಯಾವುದೇ ಪ್ರಯೋಜನಕ್ಕೆ ಬಾರದೆ ಪಾಳು ಬಿದ್ದಿದೆ.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 365
  • next >
Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved