• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾವರೆಕೆರೆ ಗ್ರಾಪಂ ಅಧ್ಯಕ್ಷರಾಗಿ ಪ್ರಿಯಾಂಕ ಡಿ. ರಮೇಶ್ ಅವಿರೋಧ ಆಯ್ಕೆ
ಈಗಾಗಲೇ ಸ್ವಚ್ಛತೆ ನಿವಾರಣೆಗಾಗಿ ಸ್ವಚ್ಛತಾ ವಾಹಿನಿಯ ಮುಖಾಂತರ ಹೆಚ್ಚಿನ ಕಾಳಜಿ ವಹಿಸಿದ್ದು, ಅದರ ಜೊತೆಗೆ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ, ಬೀದಿ ದೀಪದ ಸಮಸ್ಯೆ ಸೇರಿದಂತೆ ಗ್ರಾಮಗಳಲ್ಲಿ ರಸ್ತೆ ಹಾಗೂ ಶಾಲೆ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಅಭಿವೃದ್ಧಿ ಕಾರ‍್ಯಗಳನ್ನು ನಡೆಸಲು ಮುಂದಾಗಬೇಕು.
ರಾಮನಗರ ಜಿಲ್ಲೆಯ 19 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
ಕಳೆದ ವರ್ಷ ಉಂಟಾಗಿದ್ದ ಬರದಿಂದ ಈ ಬಾರಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಮಾಡಿದೆ. ಜತೆಗೆ, ಕಳೆದ ವರ್ಷದಲ್ಲಿನ ಮಳೆ ಕೊರತೆ ಅದರಲ್ಲೂ ಕನಕಪುರ ತಾಲೂಕಿನಲ್ಲಿ ಮಳೆ ಕಡಿಮೆಯಾಗಿತ್ತು. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅಂತ್ಯದೊಳಗೆ ಕನಕಪುರ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಹಲವು ಕೆರೆಗಳು ಬರಿದಾಗಿ ನೀರಿನ ಸಮಸ್ಯೆ ಹೆಚ್ಚಳ ಮಾಡುವಂತೆ ಮಾಡಿದೆ.
ಬಗರ್ ಹುಕುಂ ಸಮಿತಿ ಸದಸ್ಯ ಸ್ಥಾನಕ್ಕೆ ಆರ್.ದೊಡ್ಡವೀರಯ್ಯ ರಾಜೀನಾಮೆ
ಬಗರ್ ಹುಕ್ಕುಂ ಸಮಿತಿಯ ಸದಸ್ಯನಾಗಿ ಸೇವೆ ಸಲ್ಲಿಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ಸ್ಥಾನದಲ್ಲಿ ನಾನು ಮುಂದುವರಿಯುವುದು ಅಸಾಧ್ಯವಾಗಿದೆ. ಆದ್ದರಿಂದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಕೂಡಲೇ ಅಂಗೀಕರಿಸುವಂತೆ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಕೈ ಬಿಡಲಿ: ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ
ಸಮಾಜದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿರುವ ಹಾಗೂ ಕಾನೂನು ತಜ್ಞ ವಕೀಲರಿಗೆ ಪ್ರತಿಭಟನೆಗೆ ಅವಕಾಶ ನೀಡಿ ದೇಶದ ಬೆನ್ನೆಲುಬಾಗಿರುವ ರೈತ ಸಂಘ, ದಲಿತ ಸಂಘ, ಕನ್ನಡಪರ ಸಂಘಟನೆಗಳಿಗೆ ಅವಕಾಶ ನೀಡದಿರುವುದು ನೋಡಿದರೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದ್ದು ಜಿಲ್ಲಾಧಿಕಾರಿಗಳ ಈ ಮಲತಾಯಿ ಧೋರಣೆಯ ವಿರುದ್ಧ ಜಿಲ್ಲೆಯ ಎಲ್ಲಾ ಜನಪರ, ರೈತಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ರಿಕ್ಕಿ ರೈ ಗನ್ ಮ್ಯಾನ್ ಮನ್ನಪ್ಪ ವಿಠ್ಠಲ್ ನನ್ನು ವಶಕ್ಕೆ ಪಡೆದು ವಿಚಾರಣೆ
ರಸ್ತೆ ಪಕ್ಕದ ಲೇಔಟ್​ನ ಕಾಂಪೌಂಡ್ ಒಳಭಾಗದಿಂದ ಫೈರಿಂಗ್ ಆಗಿರಬಹುದು. ಶಾರ್ಪ್​ಶೂಟರ್ಸ್​ಗಳು, ಕಾರಿನ ಮುಂಭಾಗದ ಡ್ರೈವರ್ ಸೀಟ್​ ನತ್ತ ಫೈರ್ ಮಾಡಿರಬಹುದು. ಫೈರ್ ಆಗಿರುವ ಗುಂಡು ಕಾರಿನಿಂದ ಹೊರಗೆ ಹೋಗಿಲ್ಲ. ಹೀಗಾಗಿ ಎಷ್ಟು ದೂರದಿಂದ ಫೈರ್ ಮಾಡಿದ್ದಾರೆ ಎಂಬುದರ ತನಿಖೆಯಲ್ಲಿ ಪೊಲೀಸರು ತೊಡಗಿದ್ದಾರೆ.
ಗ್ರಾಮೀಣರಿಗಾಗಿ 15 ದಿನಕ್ಕೊಮ್ಮೆ ಆರೋಗ್ಯ ಶಿಬಿರ
ಗ್ರಾಮೀಣರ ಆರೋಗ್ಯದ ಹಿತದೃಷ್ಟಿಯಿಂದ 15 ದಿನಕ್ಕೊಮ್ಮೆ ತಾಲೂಕಾದ್ಯಂತ ಉಚಿತ ಆರೋಗ್ಯ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.
ದೇಶಿ ಕ್ರೀಡೆಗಳ ಪ್ರೋತ್ಸಾಹಿಸಿ: ಯೋಗೇಶ್ವರ್‌
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಮೊಬೈಲ್ ಗೇಮ್‌ಗಳ ಸುಳಿಗೆ ಸಿಲುಕಿರುವ ಯುವ ಸಮೂಹ ದೇಶಿ ಕ್ರೀಡೆಗಳಿಂದ ದೂರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಅಭಿಪ್ರಾಯಪಟ್ಟರು.
ಸ್ತ್ರೀಯರು ಆರೋಗ್ಯದತ್ತ ಗಮನಹರಿಸಿ: ಡಾ. ಮಂಜುಶ್ರೀ ಪೈ
ಪಿಸಿಒಎಸ್‌ ಸಮಸ್ಯೆಗಳ ಬಗ್ಗೆ ಮಹಿಳೆಯರು ಹೆಚ್ಚಿನ ಗಮನಹರಿಸಬೇಕಿದೆ. ಇತ್ತೀಚೆಗೆ ಈ ರೀತಿಯ ಪ್ರಕರಣಗಳು ಆಸ್ಪತ್ರೆಗಳಲ್ಲಿ ಹೆಚ್ಚುತ್ತಿವೆ.
ಕನಕಪುರದಲ್ಲಿ ವಕೀಲರ ಪ್ರತಿಭಟನೆ
ಭಾರತೀಯ ವಕೀಲರ ಪರಿಷತ್ತಿನ ಛೇರ್ಮನ್ ಹಾಗೂ ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿಯವರ ಮೇಲಿನ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎ.ಸಿ.ಚನ್ನೇಗೌಡ ನೇತೃತ್ವದಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಎನ್‌ಪಿಎಸ್‌ನಿಂದ ಒಪಿಎಸ್ ಪಿಂಚಣಿಗೆ ಸಿಎಂಗೆ ಮನವಿ: ಇಕ್ಬಾಲ್‌ ಹುಸೇನ್‌
ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಬಹುದಿನಗಳ ಬೇಡಿಕೆ ಎನ್‌ಪಿಎಸ್‌ನಿಂದ ಒಪಿಎಸ್‌ ಪಿಂಚಣಿ ವ್ಯವಸ್ಥೆಗೆ ಬದಲಾವಣೆ ಮಾಡುವುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 336
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved