ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಸೇರಿದ ನೆಲಮಂಗಲ ಜೆಡಿಎಸ್ ಮುಖಂಡರು
ನೆಲಮಂಗಲ ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡುವುದರ ಮೂಲಕ ಬರಮಾಡಿಕೊಂಡರು.
ಕೆಂಪೇಗೌಡರ ಚಿಂತನೆಗಳು ಸರ್ವಕಾಲಕ್ಕೂ ಆದರ್ಶಪ್ರಾಯ: ಶರತ್ ಬಚ್ಚೇಗೌಡ
ಕೆಂಪೇಗೌಡರು ಕನ್ನಡನಾಡು ಕಂಡ ಸರ್ವಶ್ರೇಷ್ಠ ವ್ಯಕ್ತಿ, ಅಪಾರವಾದ ದೂರದೃಷ್ಠಿಯನ್ನು ಹೊಂದಿದ್ದ ಅವರ ಕೊಡುಗೆ ಅನನ್ಯವಾದದು,
ಇನ್ನೂ ಆರು ತಿಂಗಳಲ್ಲಿ ಮಾಗಡಿ ಕೆ-ಶಿಪ್ ಕಾಮಗಾರಿ ಪೂರ್ಣ
ಗುತ್ತಿಗೆದಾರರು ವಿಳಂಬ ಮಾಡಿದ ಪರಿಣಾಮ ಕಾಮಗಾರಿ ಕುಂಟುತ್ತ ಸಾಗಿದ್ದು, ಈಗ ಕಾಮಗಾರಿಗೆ ವೇಗ ಸಿಕ್ಕಿರುವುದರಿಂದ ಇನ್ನೂ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಗ್ಯಾಸ್ ಸೋರಿಕೆಯಿಂದ ಅಗ್ನಿ ದುರಂತ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ
ಆಗ್ರ್ಯಾನಿಕ್ ಫ್ಯಾಕ್ಟರಿ ಮಾಲೀಕರು ಕಾರ್ಮಿಕರ ವಸತಿಗಾಗಿ ಶೆಡ್ ನಿರ್ಮಿಸಿ ಕೊಟ್ಟಿದ್ದರು. ಆಗ್ರ್ಯಾನಿಕ್ ಫ್ಯಾಕ್ಟರಿ ನಾಲ್ವರಿಗೆ ಒಂದು ಶೆಡ್ ರೂಮ್ಗಳಲ್ಲಿ ಅಡುಗೆ ಮಾಡಿಕೊಳ್ಳಲು ಗ್ಯಾಸ್ ಸಿಲಿಂಡರ್ ಅಳವಡಿಸಿದ್ದರು.
ಪಿಎಂ ಕಿಸಾನ್ ನಿಧಿ - ರೈತರ ಇ-ಕೆವೈಸಿ ಇನ್ನೂ ಬಾಕಿ
ಈ ಯೋಜನೆಯ ಅಡಿ ಜಿಲ್ಲೆಯಲ್ಲಿ ಒಟ್ಟು 1,02,506 ಮಂದಿ ಅರ್ಹ ಫಲಾನುಭವಿಗಳಲ್ಲಿ ಇಲ್ಲಿಯವರೆವಿಗೂ 92,562 ಜನ ಅರ್ಹ ಫಲಾನುಭವಿಗಳು ಮಾತ್ರ ಇ-ಕೆ.ವೈ.ಸಿ ಮಾಡಿಸಿದ್ದು, ಉಳಿಕೆ 9,944 ಜನ ಅರ್ಹ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಲ್ಲ.
ಶೀಘ್ರದಲ್ಲೇ ಒಂದು ಸಾವಿರ ಉಚಿತ ಹೊಲಿಗೆ ಯಂತ್ರ ವಿತರಣೆ
ಕಾರಣಾಂತರಗಳಿಂದ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ದಿನದಂದು ಉಚಿತ ಹೊಲಿಗೆ ಯಂತ್ರ ವಿತರಣಾ ಸಮಾರಂಭ ಕಾರಣಾಂತರಗಳಿಂದ ಮುಂದೂಡಲಾಗಿತ್ತು.
ಯಾವುದೇ ಅಭಿವೃದ್ಧಿ ಮಾಡದ ಜೆಡಿಎಸ್: ಎಂಎಲ್ಸಿ ಎಸ್. ರವಿ
ರಾಜ್ಯ ದಲ್ಲಿ ಎರಡು ಬಾರಿ ಆಡಳಿತ ನಡೆಸಿದ ಕುಮಾರಸ್ವಾಮಿ ಅವರು ಜನಪರ ಕಾಳಜಿಯಿಂದ ಯಾವುದೇ ಯೋಜನೆ ಜಾರಿ ಮಾಡದೇ ಕಾಲಹರಣವನ್ನು ಮಾಡಿದೆ.
ಬೈಕ್ ಸವಾರನಿಗೆ ಖಾಸಗಿ ಬಸ್ ಡಿಕ್ಕಿ: ಸವಾರ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಬಳಿಯ ಡಿ. ಕುರುಬರಹಳ್ಳಿ ನಿವಾಸಿಯಾಗಿದ್ದು ಅಫಘಾತಕ್ಕೆ ಕಾರಣನಾದ ಬಸ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ.
ಶುಲ್ಕ ಪಾವತಿಸದವರ ನಿವೇಶನ ಮುಟ್ಟುಗೋಲಿಗೆ ಚಿಂತನೆ
ನಿವೇಶನದಾರರ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಶುಲ್ಕ ಪಾವತಿ ದಿನಾಂಕವನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ. ಇದೀಗ ಅಂತಿಮವಾಗಿ ಜೂ. 30 ಗಡುವು ನಿಗದಿಪಡಿಸಲಾಗಿದೆ.
ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ
ಯುವಕನೊಬ್ಬ ತನ್ನ ಹಿಂಬದಿಯಲ್ಲಿ ಬುರ್ಕಾ ಧರಿಸಿದ ಯುವತಿಯನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಬಿಡದಿಯ ಭೈರಮಂಗಲ ಕ್ರಾಸ್ ಸಮೀಪದ ರಂಗೇಗೌಡನದೊಡ್ಡಿ ಬಳಿ ಮೂವರು ಆಸಾಮಿಗಳು ಬೈಕ್ ತಡೆದು ನಿಲ್ಲಿಸಿದ್ದರು.
< previous
1
...
27
28
29
30
31
32
33
34
35
...
364
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!