ಜಿಲ್ಲಾಧಿಕಾರಿಗಳು ಸರ್ವಾಧಿಕಾರಿ ಧೋರಣೆ ಕೈ ಬಿಡಲಿ: ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿಸಮಾಜದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿರುವ ಹಾಗೂ ಕಾನೂನು ತಜ್ಞ ವಕೀಲರಿಗೆ ಪ್ರತಿಭಟನೆಗೆ ಅವಕಾಶ ನೀಡಿ ದೇಶದ ಬೆನ್ನೆಲುಬಾಗಿರುವ ರೈತ ಸಂಘ, ದಲಿತ ಸಂಘ, ಕನ್ನಡಪರ ಸಂಘಟನೆಗಳಿಗೆ ಅವಕಾಶ ನೀಡದಿರುವುದು ನೋಡಿದರೆ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತಾಗಿದ್ದು ಜಿಲ್ಲಾಧಿಕಾರಿಗಳ ಈ ಮಲತಾಯಿ ಧೋರಣೆಯ ವಿರುದ್ಧ ಜಿಲ್ಲೆಯ ಎಲ್ಲಾ ಜನಪರ, ರೈತಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.