• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲು ಗಣಿಗಾರಿಕೆಗೆ ಸ್ಫೋಟಕಗಳ ಬಳಕೆ
ಮಾಗಡಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೆ ಖುಷ್ಕಿ ಭೂಮಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಿಷೇಧಿತ ಸ್ಫೋಟಕಗಳ ಬಳಕೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗಿದ್ದು, ಆತಂಕಕ್ಕೆ ಒಳಗಾಗಿದ್ದಾರೆ.
ಪಿಎಸ್‌ಐ ಅಮಾನತು: ವಕೀಲರ ಹೋರಾಟ ಅಂತ್ಯ
ರಾಮನಗರ: ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಸೈಯದ್ ತನ್ವೀರ್ ಹುಸೇನ್ ಅವರನ್ನು ಕರ್ತವ್ಯದಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ವಕೀಲರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಹೋರಾಟವನ್ನು ಬುಧವಾರ ಕೈಬಿಟ್ಟರು.
ಸಾಮಾನ್ಯ ಸಭೆಯಲ್ಲಿ ಮಾಜಿ ಅಧ್ಯಕ್ಷರ ವಾಗ್ವಾದ
ಹಾರೋಹಳ್ಳಿ: ಕಾರ್ಖಾನೆಗಳಲ್ಲಿ ಹಣ ವಸೂಲಿ ಮಾಡಿದ್ದೀರಿ, ಅದರ ಲೆಕ್ಕ ಕೊಡಿ ಎಂದು ಮಾಜಿ ಅಧ್ಯಕ್ಷರ ನಡುವೆ ವಾಗ್ವಾದ ನಡೆದ ಪ್ರಸಂಗ ಚೀಲೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ ಜರುಗಿತು.
ಜನರಿಗೆ ತೊಂದರೆ ಕೊಡದೆ ಕೆಲಸ ನಿರ್ವಹಿಸಿ: ಡಿಕೆಶಿ

ವಿರೋಧಿಗಳು ನಮ್ಮ ತಪ್ಪನ್ನು ದಿನನಿತ್ಯ ಹುಡುಕುತ್ತಿದ್ದಾರೆ, ಕಾನೂನು ಬಾಹಿರವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ನಾನು ಹೇಳುವುದಿಲ್ಲ, ಯಾರಿಗೂ ತೊಂದರೆ ಆಗದಂತೆ ನಿಮ್ಮ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ನಿಷ್ಠೆಯಿಂದ ನಿರ್ವಹಿಸುವಂತೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೂಚಿಸಿದರು.

ರಾಮನಗರದಲ್ಲಿನ ಗಲಾಟೆಗೆ ಜೆಡಿಎಸ್-ಬಿಜೆಪಿ ಕಾರಣ: ಡಿಕೆಶಿ
ಕನಕಪುರ/ರಾಮನಗರ: ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ ನಾಯಕ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ರಸಪ್ರಶ್ನೆ ಸ್ಪರ್ಧೆಗಳಿಂದ ಜ್ಞಾನವೃದ್ಧಿ: ಸುಬ್ಬಯ್ಯಚೆಟ್ಟಿ
ಚನ್ನಪಟ್ಟಣ: ಯಾವುದೇ ಸ್ಪರ್ಧೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಅದರಲ್ಲೂ ರಸಪ್ರಶ್ನೆಗಳಂತಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾಬವೃದ್ಧಿಯಾಗಲಿದೆ ಎಂದು ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ ತಿಳಿಸಿದರು.
ಪಟ್ಟಭದ್ರ ನಾಯಕರಿಂದ ಶಾಂತಿ ಕದಡುವ ಯತ್ನ
ರಾಮನಗರ: ನಾವು ರಾಷ್ಟ್ರಕ್ಕೆ ಸಂವಿಧಾನ ನೀಡಿದ ಕುಲದಿಂದ ಬಂದವರು. ಕಾನೂನನ್ನು ಗೌರವಿಸುವ, ಶಾಂತಿ ಬಯಸುವವರು. ಪಟ್ಟಭದ್ರರೊಂದಿಗೆ ಸೇರಿರುವ ಕೆಲ ನಾಯಕರು ರಾಮನಗರದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರು ಬದುಕಿರುವವರೆಗೆ ಅದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ - ಬಿಜೆಪಿ ನಾಯಕರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ದಲಿತ ಪರ ಸಂಘಟನೆಗಳಿಂದ ತಮಟೆ ಚಳವಳಿ
ರಾಮನಗರ: ದಲಿತ ಮುಖಂಡರ ಮೇಲೆ ಅಸ್ಪೃಶ್ಯತೆ ಆಚರಣೆ ಮಾಡಿ ದೌರ್ಜನ್ಯ ನಡೆಸಿದ ಕೆಲ ವಕೀಲರ ವಿರುದ್ಧ ಜಾತಿ ನಿಂದನೆ ದೂರು ನೀಡಿದರೂ ಪ್ರಕರಣ ದಾಖಲಿಸದ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್‌ ತನ್ವೀರ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ತಮಟೆ ಚಳವಳಿ ನಡೆಸಿದರು.
ಮಕ್ಕಳ ಉಜ್ವಲ ಭವಿಷ್ಯಕ್ಕೆ ಕ್ರೀಡೆಗಳೂ ಪೂರಕ: ಉಷಾರಾಣಿ
ಕನಕಪುರ: ಕ್ರೀಡಾಪಟುಗಳು ಶ್ರದ್ಧೆ, ಗುರಿ, ಸಮಯಪ್ರಜ್ಞೆ ಅಳವಡಿಸಿಕೊಂಡರೆ ಸಾಧನೆ ಮಾಡಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಮಟ್ಟದ ಕುಸ್ತಿಪಟು ಹಾಗೂ ಏಷ್ಯನ್ ಗೇಮ್ಸ್ ಪದಕ ವಿಜೇತೆ ಉಷಾರಾಣಿ ತಿಳಿಸಿದರು.
ಜಲಮಂಡಳಿಗೆ ನಗರಸಭೆ ಸದಸ್ಯರು, ಸಾರ್ವಜನಿರ ಮುತ್ತಿಗೆ
ಚನ್ನಪಟ್ಟಣ: ನಗರದಲ್ಲಿ ಕೆಲ ದಿನಗಳಿಂದ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ. ನೀರಿನ ಸಮಸ್ಯೆ ಉಲ್ಭಣಗೊಂಡಿದ್ದರೂ ಜಲಮಂಡಳಿ ಅಧಿಕಾರಿಗಳು ಉದಾಸೀನ ತೋರುತ್ತಿದ್ದಾರೆ ಎಂದು ಆರೋಪಿಸಿ ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಜಲಮಂಡಳಿ ಕಚೇರಿಗೆ ಮುತ್ತಿಗೆ ಹಾಕಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved