• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಕ್ರಬಸವಣ್ಣಸ್ವಾಮಿ ಗೋಪುರ ಅಭಿವೃದ್ಧಿಗೆ ಮನವಿ
ಮಾಗಡಿ: ನಾಡಪ್ರಭು ಕೆಂಪೇಗೌಡರು ತಮ್ಮ ತಾಯಿಗಾಗಿ ಕಟ್ಟಿಸಿರುವ ಐತಿಹಾಸಿಕ ಸೋಮೇಶ್ವರಸ್ವಾಮಿ ದೇವಸ್ಥಾನದ ಹಿಂದಿನ ಬೆಟ್ಟದ ಮೇಲೆ ನೆಲೆಸಿರುವ ಚಕ್ರಬಸವಣ್ಣಸ್ವಾಮಿ ಗೋಪುರ ಅಭಿವೃದ್ಧಿ ಪಡಿಸುವಂತೆ ಭಕ್ತರು ಮನವಿ ಮಾಡಿದ್ದಾರೆ.
ಇಗ್ಗಲೂರು ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ!
ಚನ್ನಪಟ್ಟಣ: ತಾಲೂಕಿನ ಜೀವಸೆಲೆಯಾದ ಇಗ್ಗಲೂರು ಜಲಾಶಯ (ಎಚ್.ಡಿ.ದೇವೇಗೌಡ ಬ್ಯಾರೇಜ್) ಬಹುತೇಕ ಬರಿದಾಗಿದ್ದು, ನೀರಿನ ಮಟ್ಟ ಡೆಡ್‌ಸ್ಟೋರೇಜ್‌ಗಿಂತ ಕಡಿಮೆಯಾಗಿದೆ. ಇದರಿಂದಾಗಿ ತಾಲೂಕಿನ ಬಹುತೇಕ ಕೆರೆ-ಕಟ್ಟೆಗಳು ನೀರಿಲ್ಲದೇ ಬತ್ತಿಹೋಗಿ, ನೀರಾವರಿ ಕ್ರಾಂತಿಗೆ ಹೆಸರಾಗಿದ್ದ ಬೊಂಬೆನಾಡಿನಲ್ಲಿ ಜಲಕ್ಷಾಮದ ಆತಂಕ ಎದುರಾಗಿದೆ.
ಬಸವಣ್ಣನ ವಚನಗಳು ವಿಶ್ವಕ್ಕೇ ಮಾದರಿ
ರಾಮನಗರ: ಶೋಷಣೆ ರಹಿತ, ಸಮಾನತೆ ಸಮಾಜದ ಸೃಷ್ಟಿಗಾಗಿ ಹೋರಾಡಿದ ಬಸವಣ್ಣನವರು ಸಮಾಜ ಸುಧಾರಕರು. ಅವರು ಪ್ರತಿಪಾದಿಸಿದ ಆದರ್ಶಗಳು ನಮಗೆ ವಿಶ್ವ ಭಾತೃತ್ವದ ಸನ್ಮಾರ್ಗವನ್ನು ತೋರಿಸುತ್ತವೆ ಎಂದು ಎಂಎಚ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸೈನ್ಸ್ ಪ್ರಾಂಶುಪಾಲ ಬಿ.ಎನ್.ಮಹೇಶ್ ಹೇಳಿದರು.
ಸಮಾಜ ಸುಧಾರಣೆಗೆ ಮುನ್ನುಡಿ ಬರೆದ ಬಸವಣ್ಣ
ರಾಮನಗರ: ಬಸವಣ್ಣನವರು ಜಾತಿ ಪದ್ಧತಿ ಸೇರಿದಂತೆ ಸಾಮಾಜಿಕ ಪಿಡುಗುಗಳ ವಿರುದ್ಧ 12ನೇ ಶತಮಾನದಲ್ಲಿಯೇ ದನಿಯೆತ್ತಿದವರು. ಅವರ ಆದರ್ಶಗಳು, ತತ್ವಗಳು ನಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಸಾಹಿತಿ ವಿ.ಎಚ್.ರಾಜಶೇಖರ್ ಹೇಳಿದರು.
ಕರ್ಲಹಳ್ಳಿ ಬಸವಣ್ಣಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಸುಪ್ರಸಿದ್ಧ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಕರ್ಲಹಳ್ಳಿ ಬಸವಣ್ಣನ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಶ್ರೀರಂಗನಾಥ ಸ್ವಾಮಿ ದೇಗುಲದ ಕಲ್ಯಾಣಿ ಸ್ವಚ್ಛತೆ
ಮಾಗಡಿ: ಪಟ್ಟಣದ ತಿರುಮಲೆಯ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಕಲ್ಯಾಣಿಯನ್ನು ಸ್ವಯಂಸೇವಕರು ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್‌ ವಿದ್ಯಾರ್ಥಿಗಳು ಸ್ವಚ್ಛತೆ ಮಾಡಿ ಶ್ರೀ ರಂಗನಾಥನ ಕೃಪೆಗೆ ಪಾತ್ರರಾದರು.
ರಾಮನಗರ : ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಅ.ದೇವೇಗೌಡ ಕಣಕ್ಕೆ!
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟು ಬಗೆಹರಿದಿದ್ದು, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.
ಸಮಾನತೆ ಸಾರಿದ ಮಹಾಪುರುಷ ಬಸವಣ್ಣ
ಕನಕಪುರ: ನಗರದ ವೀರಶೈವ ತರುಣರ ಸಂಘದ ಪದಾಧಿಕಾರಿಗಳು ಬಸವೇಶ್ವರ ಜಯಂತ್ಯುತ್ಸವವನ್ನು ಆಚರಿಸಿದರು.
ಚಕ್ರಬಸವಣ್ಣ ಸ್ವಾಮಿ ವಿಗ್ರಹ ಪಕ್ಕಕ್ಕೆ ಸರಿಸಿ ನಿಧಿ ಶೋಧನೆ
ಮಾಗಡಿ: ಕೆಂಪೇಗೌಡರು ಕಟ್ಟಿಸಿದ ಸೋಮೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ನೆಲೆಸಿರುವ ಚಕ್ರಬಸವಣ್ಣ ವಿಗ್ರಹವನ್ನು ಕಿಡಿಗೇಡಿಗಳು ನಿಧಿಯಾಸೆಗಾಗಿ ಪಕ್ಕಕ್ಕೆ ಸರಿಸಿದ್ದಾರೆ.
ಮಾಗಡಿ ವಾಸವಿ ಶಾಲೆಯ ಮೂವರು ಜಿಲ್ಲೆಯ ಟಾಪರ್ಸ್‌
ಮಾಗಡಿ: ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಮನಗರ ಜಿಲ್ಲೆಯಲ್ಲಿ ಮಾಗಡಿಗೆ ಪ್ರಥಮ ಸ್ಥಾನ ಸಿಕ್ಕಿದೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶ ಕುಸಿದಿದ್ದರೂ ಶೇ.80.36 ಫಲಿತಾಂಶ ಪಡೆದು ಮೊದಲ ಸ್ಥಾನ ದಕ್ಕಿಸಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 416
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved