• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ವರಿಗೂ ಸಮಬಾಳು, ಸಮಪಾಲು ಬಸವಣ್ಣರ ಧ್ಯೇಯ
ಮಾಗಡಿ: ವಿಶ್ವಗುರು ಬಸವಣ್ಣ ನವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬಂತೆ ಜಾತ್ಯಾತೀತ ನಿಲುವನ್ನು ಹೊಂದಿದ್ದವರು ಎಂದು ಶಾಸಕ ಬಾಲಕೃಷ್ಣ ಹೇಳಿದರು.
ವಿದ್ಯಾರ್ಥಿಗಳಿಗೆ ವಿಮರ್ಶಾತ್ಮಕ ಚಿಂತನೆ ಅಗತ್ಯ: ಬಾಲಸುಬ್ರಮಣ್ಯಂ
ಚನ್ನಪಟ್ಟಣ: ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ಮಾತನಾಡುವ ಕೌಶಲ್ಯ, ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಅರಿವು ಮೂಡಿಸುವಲ್ಲಿ ಅಣುಕು ವಿಧಾನಸಭಾ ಅಧಿವೇಶನ ಸಹಕಾರಿ ಎಂದು ಬಾಲು ಪಬ್ಲಿಕ್ ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯಂ ಹೇಳಿದರು.
ಪ್ರಚಾರಕ್ಕಾಗಿ ಎ.ಮಂಜುರಿಂದ ಅಪಪ್ರಚಾರ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಪಕ್ಷಗಳಿಗೆ ಸಮರ್ಥ ಅಭ್ಯರ್ಥಿ ಸಿಗುತ್ತಿಲ್ಲ. ಹೀಗಾಗಿ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಬಾಲಕೃಷ್ಣರವರನ್ನು ಅವಹೇಳನ ಮಾಡಿದರೆ ಪ್ರಚಾರಕ್ಕೆ ಬರುತ್ತೇನೆ. ಆಗ ವರಿಷ್ಠರು ತನ್ನನ್ನು ಗುರುತಿಸುತ್ತಾರೆಂದು ಮಾಜಿ ಶಾಸಕ ಎ.ಮಂಜುನಾಥ್ ಹಗಲುಗನಸು ಕಾಣುತ್ತಿದ್ದಾರೆ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಯರೇಹಳ್ಳಿ ಮಂಜು ವಾಗ್ದಾಳಿ ನಡೆಸಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಪೆವಿಲಿಯನ್ ಶೆಲ್ಟರ್ ನಿರ್ಮಾಣ
ರಾಮನಗರ: ಜಿಲ್ಲಾ ಕ್ರೀಡಾಂಗಣವನ್ನು ಅಭಿವದ್ಧಿಪಡಿಸಿ ಮೇಲ್ದರ್ಜೆಗೇರಿಸಲು 20 ಕೋಟಿ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿದೆ. ಇದೀಗ ಮೊದಲ ಹಂತದಲ್ಲಿ 5 ಕೋಟಿ ಅನುದಾನ ಮಂಜೂರಾಗಿದ್ದು, ಹಂತಹಂತವಾಗಿ 20 ಕೋಟಿ ನೀಡಲು ಕ್ರೀಡಾ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು
ನಮ್ಮ ತೆರಿಗೆ ನಮ್ಮ ಹಕ್ಕು ಪೋಸ್ಟರ್ ಅಂಟಿಸಿ ಪ್ರತಿಭಟನೆ
ರಾಮನಗರ: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಸಾರಿಗೆ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಪ್ರತಿಭಟಿಸಿದರು.
ನಾಳೆಯಿಂದ ವಕೀಲರ ಅಹೋರಾತ್ರಿ ಹೋರಾಟ
ರಾಮನಗರ: ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವ ಸಬ್ ಇನ್ಸ್ ಪೆಕ್ಟರ್ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ ಫೆ.19 ರಿಂದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಅಹೋರಾತ್ರಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ವಿಶಾಲ್ ರಘು ತಿಳಿಸಿದರು.
ಕೇಂದ್ರ ತೆರಿಗೆ ಹಣ ವಾಪಸ್ ಕೊಟ್ರೆ ಮಹಿಳೆಯರಿಗೆ 4 ಸಾವಿರ
ಕುದೂರು: ನಮ್ಮ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ನಾನು ಕೇಳಿದರೆ ನನ್ನನ್ನು ವಿಲನ್ ರೀತಿ ನೋಡ್ತೀರಾ? ನೀವುಗಳು ತೆರಿಗೆ ಹಣ ವಾಪಸ್ ಕೊಟ್ಟಿದ್ದೇ ಆದರೆ ಮಹಿಳೆಯರಿಗೆ ಈಗಿರುವ ಮಾಸಿಕ ಎರಡು ಸಾವಿರದ ಜೊತೆಗೆ ಮತ್ತೆರೆಡು ಸಾವಿರ ರುಪಾಯಿ ಸೇರಿಸಿ ಕೊಡುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಬಿಜೆಪಿ ವರಿಷ್ಠರಿಂದ ದೆಹಲಿಗೆ ಬುಲಾವ್: ನಿಖಿಲ್
ರಾಮನಗರ: ಲೋಕಸಭಾ ಚುನಾವಣೆಯ ಜೆಡಿಎಸ್‌- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಂಬಂಧಿಸಿದಂತೆ, ಬಿಜೆಪಿ ವರಿಷ್ಠರು ದೆಹಲಿಗೆ ಕರೆದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.
ನನ್ಮನೆ ದೋಸೆ ತೂತಾದರೆ ಬಾಲಕೃಷ್ಣರ ಬಾಣಲೆಯೇ ತೂತು
ಮಾಗಡಿ: ನಾಲಿಗೆ ಬಿಗಿ ಹಿಡಿದು ಶಾಸಕ ಬಾಲಕೃಷ್ಣ ಮಾತನಾಡಬೇಕು. ನನಗೂ ಅವರ ಅಪ್ಪನಾಗಿ ಮಾತನಾಡಲು ಬರುತ್ತದೆ, ನಮ್ಮನೆ ದೋಸೆ ತೂತಾದರೆ ಬಾಲಕೃಷ್ಣರ ಮನೆಯ ಬಾಣಲೆಯೇ ತೂತಾಗಿದೆ. ಹಲ್ಲು ಬಿಗಿ ಹಿಡಿದು ಮಾತನಾಡಿ ಎಂದು ಶಾಸಕರ ವಿರುದ್ಧ ಮಾಜಿ ಶಾಸಕ ಎ.ಮಂಜುನಾಥ್ ತೀವ್ರ ವಾಗ್ದಾಳಿ ನಡೆಸಿದರು.
ರಾಮನಗರ ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ: ಮಾತಿನ ಚಕಮಕಿಯಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿ ಶುಕ್ರವಾರ ಜಿಲ್ಲೆಯಲ್ಲಿ ನಡೆದ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ.95.77 ಮತದಾನವಾಗಿದೆ.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved