• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಮೋದಿಯೇ ಮತ್ತೊಮ್ಮೆ ಪ್ರಧಾನಿ
ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ೧೦ ವರ್ಷಗಳಲ್ಲಿ ಮುಂದಿನ ೫೦ ವರ್ಷಕ್ಕಾಗುವಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿ ಆಗಬೇಕು ಎಂಬುದು ದೇಶದ ಜನರ ಅಭಿಪ್ರಾಯವಾಗಿದೆ.
ಮಕ್ಕಳ ರಕ್ಷಣೆ, ಪೋಷಣೆ ಕುರಿತು ಜಾಗೃತಿ ಮೂಡಿಸಿ: ಬಿಇಒ ಮರೀಗೌಡ ಸಲಹೆ
ಮಕ್ಕಳ ಕುರಿತು ಪೋಷಕರು ಕಾಳಜಿ ವಹಿಸಿ, ಜ್ಞಾನ ಸಂಪಾದಿಸುವ ಉಡುಗೊರೆಗಳನ್ನು ಕೊಡಿಸಬೇಕು. ಎಳೆ ವಯಸ್ಸಿನಲ್ಲೇ ಮಕ್ಕಳಿಗೆ ಉನ್ನತ ಹುದ್ದೆಗೆ ಏರುವಂತಹ ಕನಸುಗಳನ್ನು ರೂಪಿಸಬೇಕು. ಮಹನೀಯರ ವಿಚಾರಧಾರೆಗಳನ್ನು ತಿಳಿಸಿಕೊಡಬೇಕು.
ಎಸ್ ಐ ತನ್ವೀರ್ ಅಮಾನತಿಗೆ ಇಂದು ಸಂಜೆವರೆಗೆ ಗಡುವು
ಹೊಟ್ಟೆ ತುಂಬಿರುವ ಮನುಷ್ಯನನ್ನು ಜಿಲ್ಲಾಧಿಕಾರಿಯಾಗಿ ರಾಮನಗರ ಜನರು ಪಡೆದಿರುವುದು ಶೋಚನೀಯ. ಆ ಜಿಲ್ಲಾಧಿಕಾರಿಗೆ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುವ ಗುಣವೇ ಇಲ್ಲ.
ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ; ಶಾಸಕ ಎನ್.ಶ್ರೀನಿವಾಸ್
ಮುಜರಾಯಿ ಇಲಾಖೆಯ ಬಿ ಗ್ರೇಡ್ ಶ್ರೇಣಿ ಹೊಂದಿರುವ ಮಹಿಮಾಪುರದ ದೇವಾಲಯಕ್ಕೆ ಸಾವಿರಾರು ಭಕ್ತರಿದ್ದಾರೆ. ಮೂಲಭೂತ ಸೌಲಭ್ಯಗಳ ಕೊರತೆಯಿದ್ದು ಶೀಘ್ರವಾಗಿ ನಮ್ಮ ತಾಲೂಕಿನ ಶಿವಗಂಗೆ, ಹಳೆ ನಿಜಗಲ್, ಬರದಿ ಬೆಟ್ಟ, ಮಹಿಮರಂಗನ ಬೆಟ್ಟವನ್ನು ಪ್ರವಾಸೋದ್ಯಮ ಇಲಾಖೆಗೊಳಪಡಿಸಿ ಅಭಿವೃದ್ಧಿಪಡಿಸಲು ಚಿಂತನೆ ಮಾಡಲಾಗಿದೆ.
ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸಲು ಸಂಕಲ್ಪ: ಡಿಸಿಎಂ ಡಿಕೆಶಿ
ರಾಮನಗರವನ್ನು ಮಾದರಿ ಜಿಲ್ಲೆಯನ್ನಾಗಿ ಪರಿವರ್ತಿಸಲು ಸಂಸದ ಡಿ.ಕೆ.ಸುರೇಶ್ ಸಂಕಲ್ಪ ಮಾಡಿದ್ದಾರೆ. ಅದಕ್ಕೆ ನಾನು ಸೇರಿ ಶಾಸಕ ಇಕ್ಬಾಲ್ ಹುಸೇನ್ , ಬಾಲಕೃಷ್ಣ, ರವಿ ಕೈಜೋಡಿಸಿದ್ದೇವೆ.
ಮಕ್ಕಳೇ..ಸಂಗೀತದ ಅಭಿರುಚಿ ಬೆಳೆಸಿಕೊಳ್ಳಿ: ನಿವೃತ್ತ ಪ್ರಾಧ್ಯಾಪಕ ಎಸ್.ನಾರಾಯಣ್
ದೊಡ್ಡಬಳ್ಳಾಪುರದಂತಹ ಸಂಕೀರ್ಣ ಪ್ರದೇಶದಲ್ಲಿ ಸೃಜನಾತ್ಮಕ ಅಭಿವ್ಯಕ್ತಿಯನ್ನು ಹೊಂದಿರುವ ಹಲವು ಸಂಗೀತಾಸಕ್ತರಿರುವುದು ವಿಶೇಷ. ಕಳೆದ 25 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಸುಸ್ವರ ತನ್ನ ನಿರಂತರ ಅಭಿಯಾನವನ್ನು ಮುಂದುವರೆಸುತ್ತಿರುವುದು ಶ್ಲಾಘನೀಯ.
ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಗೌರವದಿಂದ ಬದುಕಲಿ: ಶಾಸಕ ಬಾಲಕೃಷ್ಣ
ಕೆಲವು ಪಕ್ಷಗಳು ಸಂವಿಧಾನವನ್ನು ಬದಲಾಯಿಸುವ ಮಾತುಗಳನ್ನಾಡುತ್ತಾರೆ. ಇದು ಸಂವಿಧಾನದ ಮೇಲೆ ನಡೆಯುವ ದೌರ್ಜನ್ಯವಾಗಿದೆ.
ಬಿಜೆಪಿಯವರು ಹುಟ್ಟು ಸುಳ್ಳುಗಾರರು: ರಾಮಲಿಂಗಾರೆಡ್ಡಿ
ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಒಂದೇ ಅಲ್ವಾ? ಅದಕ್ಕೆ ಅವರು ಆರೋಪ ಮಾಡುತ್ತಿದ್ದಾರೆ. ಮೈತ್ರಿಯಾಗಿರುವ ಕಾರಣ ಅವರು ಒಬ್ಬರನ್ನೊಬ್ಬರು ಬಿಟ್ಟು ಕೊಡುವುದಿಲ್ಲ.
ಶಕ್ತಿಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಚೈತನ್ಯ: ಸಂಸದ ಡಿಕೆ ಸುರೇಶ್
ಶಕ್ತಿ ಯೋಜನೆ ಜಾರಿಗೆ ಬಂದನಂತರ ಕೆಎಸ್ಆರ್ ಟಿಸಿ ಸಂಸ್ಥೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದಲ್ಲಿಯೇ ಆತಂಕ ಮೂಡಿತ್ತು. ನಮಗೆ ಸಂಬಳ ಕೊಡುತ್ತಾರೆಯೇ ಎನ್ನುವ ಮಾತುಗಳು ಓಡಾಡುತ್ತಿದ್ದವು. ಈ ಮಾತುಗಳನ್ನು ಕಾಂಗ್ರೆಸ್ ಸರ್ಕಾರ ಸುಳ್ಳಾಗಿಸಿದೆ.
ಮತದಾರ ಶಿಕ್ಷಕರಿಗೆ ಭೋಜನ ಕೂಟ, ಗಿಫ್ಟ್ ಆಮಿಷ!
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಇಲ್ಲೂ ಶಕ್ತ ರಾಜಕಾರಣದ ಪಟ್ಟುಗಳು ಕಂಡು ಬರುತ್ತಿದ್ದು, ಮತದಾರರಾದ ಶಿಕ್ಷಕರಿಗೆ ಆಮಿಷವನ್ನೂ ಒಡ್ಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved