• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿಯೊಳಗಿನ ಶಕ್ತಿ ಗುರುತಿಸಿ ಹೊರ ತೆಗೆಯಬೇಕು: ಸ್ವಾಮೀಜಿ
ಕುದೂರು: ಮನಸುಗಳನ್ನು ಕಟ್ಟುವ ಕೆಲಸವಾಗಬೇಕು. ವ್ಯಕ್ತಿಯೊಳಗಿನ ಶಕ್ತಿಯನ್ನು ಗುರುತಿಸಿ ಹೊರತೆಗೆಯಬೇಕು. ಅಂತಹ ವ್ಯಕ್ತಿಗಳಿಗೆ ಸ್ವಾವಲಂಬನೆ, ಸ್ವಾಭಿಮಾನದ ರುಚಿ ಹತ್ತಿಸಿ ಗೆಲುವು ಕಾಣುತ್ತಿರುವ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರ ಸಾಧನೆಯನ್ನು ಚಿಕ್ಕಮಸ್ಕಲ್ ಜಂಗಮಠದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಶ್ಲಾಘಿಸಿದರು.
ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ
ರಾಮನಗರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕೂಲಿ ಕಾರ್ಮಿಕರ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಕ್ಕಳ ಆರೈಕೆಗೆ ಕೂಸಿನ ಮನೆ ನಿರ್ಮಾಣ ಮಾಡಿ 3 ವರ್ಷದ ಒಳಗಿನ ಮಕ್ಕಳಿಗೂ ಆರೈಕೆ ಸಿಗಲಿದೆ. ಮಕ್ಕಳ ಪೋಷಣೆ ಕೇರ್ ಟೇಕರ್ಸ್ ಗಳ ದೊಡ್ಡ ಜವಾಬ್ದಾರಿ, ಮಕ್ಕಳನ್ನು ಮಾತೃತ್ವ ಭಾವದಿಂದ ನೋಡಿಕೊಳ್ಳಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ ಹೇಳಿದರು.
ಕೆಸಿಸಿ ಬೆಳೆ ಸಾಲ ವಿತರಣೆ ತೊಡಕಿಗೆ ಕೇಂದ್ರವೇ ಕಾರಣ
ರಾಮನಗರ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳಿಂದಾಗಿ ಕೆಸಿಸಿ ಬೆಳೆ ಸಾಲ ಯೋಜನೆ ಅಡಿಯಲ್ಲಿ ರೈತರಿಗೆ ಬೆಳೆ ಸಾಲ ವಿತರಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವೈ.ಎಚ್. ಮಂಜು ಟೀಕಿಸಿದರು.
ನಗರಸಭೆ ಅಧ್ಯಕ್ಷ ಪ್ರಶಾಂತ್‌ ರಾಜೀನಾಮೆಗೆ ನಿರ್ಧಾರ?
ಚನ್ನಪಟ್ಟಣ: ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ತಮ್ಮ ಅಧ್ಯಕ್ಷ ಸ್ಥಾನ ಹಾಗೂ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಶೈಕ್ಷಣಿಕ ಸುಧಾರಣೆಯಲ್ಲಿ ಕ್ಲಸ್ಟರ್ ಪಾತ್ರ ಮಹತ್ವದ್ದು
ಚನ್ನಪಟ್ಟಣ: ಶೈಕ್ಷಣಿಕ ಸುಧಾರಣೆ, ಶಿಕ್ಷಕರ ಜ್ಞಾನಾಭಿವೃದ್ಧಿ, ಇಲಾಖೆ ಕಾರ್ಯಕ್ರಮ, ಸಮಾಲೋಚನೆ ಮತ್ತಿತರ ಮಹತ್ವದ ಉದ್ದೇಶ ಸಾಧನೆಯಲ್ಲಿ ಸಮೂಹ ಸಂಪನ್ಮೂಲ ಕೇಂದ್ರಗಳ ಪಾತ್ರ ಬಹಳ ಮಹತ್ವದ್ದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ ತಿಳಿಸಿದರು.
ಪುರುಷರ ಸಹಕಾರ ಪಡೆದರೆ ಮತ್ತಷ್ಟು ಸಾಧನೆ ಸಾಧ್ಯ: ಸೌಮ್ಯ
ರಾಮನಗರ: ಮನೆಗಷ್ಟೇ ಸೀಮಿತವಾಗಿದ್ದ ಹೆಣ್ಣುಮಕ್ಕಳಿಂದು ರಾಷ್ಟ್ರಪತಿ, ಪ್ರಧಾನಿಯಂತಹ ಮಹೋನ್ನತ ಹುದ್ದೆ ಅಲಂಕರಿಸುವ ಮಟ್ಟಕ್ಕೆ ಬೆಳೆದು ನಿಂತಿದ್ದಾಳೆ. ನಾವು ಪುರುಷರನ್ನು ದ್ವೇಷಿಸದೆ ಅವರ ಸಹಕಾರ ಪಡೆದರೆ ಮತ್ತಷ್ಟು ಸಾಧನೆಗೆ ಶಕ್ತಿ ದೊರೆಯುತ್ತದೆ ಎಂದು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ ನಿರ್ದೇಶಕಿ ಸೌಮ್ಯ ಕುಮಾರಸ್ವಾಮಿ ಹೇಳಿದರು.
ಚಾರಣದಲ್ಲಿ ದಾರಿ ತಪ್ಪಿದ ಯುವತಿಯರು ಸುರಕ್ಷಿತ
ರಾಮನಗರ: ಚಾರಣ ಮುಗಿಸಿ ವಾಪಸ್ಸಾಗುವಾಗ ಅರಣ್ಯದಲ್ಲಿ ದಾರಿ ತಪ್ಪಿದ ಆರು ಮಂದಿ ಯುವತಿಯರನ್ನು ಪೊಲೀಸರು ಗ್ರಾಮಸ್ಥರ ಸಹಕಾರದಿಂದ ಪತ್ತೆ ಹಚ್ಚಿದ ಘಟನೆ ಹಂದಿಗುಂದಿ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಜಿಲ್ಲೆಯ 71 ಗ್ರಾಮಗಳಲ್ಲಿ ಹರ್ ಘರ್ ಜಲ್
ರಾಮನಗರ: ಜಲ ಜೀವ್ ಮಿಷನ್ ಯೋಜನೆ ಅಡಿ ಜಿಲ್ಲೆಯಲ್ಲಿ ಶೇ.100ರಷ್ಟು ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಲಾಗಿರುವ 71 ಹಳ್ಳಿಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ.
ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠ
ಚನ್ನಪಟ್ಟಣ: ದೇಶ ಆರ್ಥಿಕತೆಯಲ್ಲಿ ಹಿಂದುಳಿದಿರುವುದನ್ನು ಮನಗಂಡು ಕೇಂದ್ರ ಸರ್ಕಾರ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಜನರು ಆ ಯೋಜನೆಯ ಸೌಲಭ್ಯಗಳ ಸದುಪಯೋಗ ಪಡೆದುಕೊಂಡಿದ್ದಾರೆ. ಮೊದಲಿಗಿಂತ ಈಗ ಭಾರತ ಆರ್ಥಿಕತೆಯಲ್ಲಿ ಬಲಿಷ್ಠವಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಖಾತೆ ಇಂಧನ ಹಾಗೂ ಭಾರಿ ಕೈಗಾರಿಕಾ ಸಚಿವ ಕೃಷ್ಣ ಪಾಲ್ ಗುರ್ಜರ್ ಹೇಳಿದರು.
ಮಹದೇವಯ್ಯ ಕೊಲೆ ಪ್ರಕರಣ: ಇನ್ನಿಬ್ಬರ ಬಂಧನ?
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಹತ್ಯೆಗೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ. ಮತ್ತೋರ್ವ ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved