• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿ ಕೂಟದ ಅಭ್ಯರ್ಥಿ ರಂಗನಾಥ್ ಗೆಲುವು ಶತಃಸಿದ್ಧ
ಚನ್ನಪಟ್ಟಣ: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯು ಮುಂದಿನ ಲೋಕಸಭಾ ಚುನಾವಣೆಗೂ ಪೂರ್ವ ಸಿದ್ಧತಾ ಪರೀಕ್ಷೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ಗೆಲುವು ಶತಸಿದ್ಧ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಶಿಕ್ಷಕ ವರ್ಗ ಪುಟ್ಟಣ್ಣಗೆ ತಕ್ಕ ಪಾಠ ಕಲಿಸಿ
ಹಾರೋಹಳ್ಳಿ: ಕಾಲಕ್ಕೆ ತಕ್ಕಂತೆ ಬದಲಾಗುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಅಧಿಕಾರ ದಾಹಕ್ಕಾಗಿ ಪವಿತ್ರವಾದ ಶಿಕ್ಷಕರ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದಾರೆ ಎಂದು ರೇಷ್ಮೆ ಕೈಗಾರಿಕಾ ಉದ್ಯಮ ನಿಗಮದ ಮಾಜಿ ಅಧ್ಯಕ್ಷ ಗೌತಮ್‌ಗೌಡ ಟೀಕಿಸಿದರು.
ಜಾನಪದ ಕಲೆಗಳೊಂದಿಗೆ ವಿಜ್ಞಾನವೂ ಮೇಳೈಸಲಿ
ರಾಮನಗರ: ಜಾನಪದ ಸತ್ಯ, ಚರಿತ್ರೆಯನ್ನು ಹೊಂದಿದ್ದು, ಅದು ಜನರ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ. ಜಾನಪದ ಕಲೆಗಳೊಂದಿಗೆ ವಿಜ್ಞಾನವೂ ಮೇಳೈಸಬೇಕಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ, ಸಂಸ್ಕೃತಿ ಚಿಂತಕ ಐ.ಎಂ.ವಿಠ್ಠಲಮೂರ್ತಿ ಹೇಳಿದರು.
ಈಶ್ವರಪ್ಪ ವಿರುದ್ಧ ಎನ್ನೆಸ್‌ಯುಐ ಪ್ರತಿಭಟನೆ
ರಾಮನಗರ: ಸಂಸದ ಡಿ.ಕೆ.ಸುರೇಶ್ ಅವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು ತನ್ನಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಮತ್ತು ತಾಲೂಕು ಎನ್ಎಸ್ ಯುಐ ಪದಾಧಿಕಾರಿಗಳು ನಗರದಲ್ಲಿ ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಲಕ್ಕೋಜನಹಳ್ಳಿ ಡೇರಿ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ
ರಾಮನಗರ: ತಾಲೂಕಿನ ಲಕ್ಕೋಜನಹಳ್ಳಿ ಡೇರಿ ನೂತನ ಅಧ್ಯಕ್ಷರಾಗಿ ಚಿಕ್ಕೇಗೌಡ ಮತ್ತು ಉಪಾಧ್ಯಕ್ಷರಾಗಿ ಮಂಗಳಗೌರಮ್ಮ ಶನಿವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾದರು. ಸಂಘದ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿ ಮಂಜುನಾಥ್ ಅವಿರೋಧ ಆಯ್ಕೆ ಘೋಷಿಸಿದರು.
ಅಮ್ಮನ್ನ ನೋಡಿಕೊಳ್ಳಲು ಓದು ನಿಲ್ಲಿಸಿದೆ
ರಾಮನಗರ: ನಮ್ಮಮ್ಮನನ್ನು ನೋಡಿಕೊಳ್ಳಲು ಓದು ನಿಲ್ಲಿಸಿದೆ. ಜೀತ ಮಾಡುತ್ತಿದ್ದಾಗ ದಲಿತ ಚಳವಳಿಯ ಸಂಪರ್ಕಕ್ಕೆ ಬಂದೆ. ಆನಂತರದಿಂದ ಬುಡಕಟ್ಟು ಜನರ ಪರವಾಗಿ ಹೋರಾಟದಲ್ಲಿ ಸಕ್ರಿಯನಾಗಿದ್ದೇನೆ ಎಂದು ಪದ್ಮಶ್ರೀ ಪುರಸ್ಕೃತ ಸೋಮಣ್ಣ ಹೇಳಿದರು.
ಅಪ್ರಾಪ್ತರನ್ನು ದುಡಿಸುವುದು ಅಪರಾಧ: ಮರೀಗೌಡ
ಚನ್ನಪಟ್ಟಣ: ಆಟೋಟಗಳಲ್ಲಿ ತೊಡಗಿಸಿಕೊಂಡ ವಿದ್ಯಾಭ್ಯಾಸ ಮಾಡಬೇಕಾದ ಅಪ್ರಾಪ್ತ ಮಕ್ಕಳನ್ನು ಕಾರ್ಮಿಕರನ್ನಾಗಿಸಿ ದುಡಿಸಿಕೊಳ್ಳುವುದು ಅಪರಾಧವಾಗಿದೆ. ಇಂಥ ವಿವಿಧ ಕಾರಣಗಳಿಂದ ಶಾಲೆ ಬಿಟ್ಟು ಕೆಲಸದಲ್ಲಿ ತೊಡಗಿಸಿಕೊಂಡ ಮಕ್ಕಳಿಗೆ ವಿದ್ಯಾಭ್ಯಾಸ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ತಿಳಿಸಿದರು.
ಮಂಡ್ಯ ಬಂದ್‌ಗೆ ಬೆಂಬಲ ಸೂಚಿಸಿ ಹನುಮಾನ್ ಚಾಲೀಸ ಪಠಣೆ
ರಾಮನಗರ: ಕೆರಗೋಡು ಗ್ರಾಮದ ಘಟನೆ ಖಂಡಿಸಿ ಶುಕ್ರವಾರ ಕರೆ ನೀಡಿದ್ದ ಮಂಡ್ಯ ಬಂದ್‌ ಬೆಂಬಲಿಸಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ರಾಮನಗರ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹನುಮನ್ ಚಾಲೀಸ ಪಠನೆ ಮಾಡಿ ಬೆಂಬಲ ಸೂಚಿಸಿದರು.
ಹೌದು ನಾನು ಶಿಕ್ಷಣ ಕ್ಷೇತ್ರದ ಪಿಆರ್‌ಒನೇ: ಪುಟ್ಟಣ್ಣ
ರಾಮನಗರ: ನಾನ್ ಪ್ರಾಕ್ಟಿಸಿಂಗ್ ಅಡ್ವೋಕೇಟ್ ಆಗಿರುವ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ರವರಿಗೆ ಶಿಕ್ಷಣ ಕ್ಷೇತ್ರದ ಗಂಧ ಗಾಳಿಯೇ ಗೊತ್ತಿಲ್ಲ. ಆದರೆ, ನಾನು ಶಿಕ್ಷಕರ ಸ್ವಾಭಿಮಾನ ಎತ್ತಿ ಹಿಡಿಯುವ, ಅವರ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಹೀಗಾಗಿ ನಾನೇ ಶಿಕ್ಷಣ ಕ್ಷೇತ್ರದ ಪಿಆರ್‌ಒ ಆಗಿದ್ದೇನೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ತಿರುಗೇಟು ನೀಡಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರ ಅಕಾಲಿಕ ಮರಣ
ಕನಕಪುರ: ಅಧಿಕಾರಿಗಳ ನಿರ್ಲಕ್ಷದಿಂದ ಪೌರಕಾರ್ಮಿಕರಿಗೆ ಸೂಕ್ತ ಆರೋಗ್ಯ ತಪಾಸಣೆ ಮತ್ತು ಅಗತ್ಯ ಸೌಲಭ್ಯಗಳು ಸಿಗದೇ ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದಾರೆ ಎಂದು ಧಮ್ಮ ದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಆರೋಪಿಸಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved