• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಜೂರು ಠಾಣೆ ಎಸ್ಐ ಅಮಾನತಿಗೆ ವಕೀಲರ ಆಗ್ರಹ
ರಾಮನಗರ: ಜಿಲ್ಲಾ ವಕೀಲರ ಸಂಘಕ್ಕೆ ಅಕ್ರಮ ಪ್ರವೇಶ ಮಾಡಿದವರ ರಕ್ಷಣೆಗೆ ನಿಂತಿರುವ ಐಜೂರು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ತನ್ವೀರ್ ಹುಸೇನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿರುವ ವಕೀಲರು ಸೋಮವಾರ ನ್ಯಾಯಾಲಯದ ಕಾರ್ಯ ಕಲಾಪಗಳಿಂದ ದೂರ ಉಳಿದು ಅನಿರ್ಧಿಷ್ಟಾವಧಿ ಪ್ರತಿಭಟಿಸುವ ನಿರ್ಣಯ ಕೈಗೊಂಡಿದ್ದಾರೆ.
ಮಾಗಡಿ ಪಟ್ಟಣ ಜನತೆಗೆ ಶುದ್ಧ ಕುಡಿವ ನೀರು ಸಿಗುತ್ತಿಲ್ಲ
ಮಾಗಡಿ: ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಮಂಚನಬೆಲೆ ಜಲಾಶಯದ ಪಂಪ್ ಹೌಸ್‌ಗಳಲ್ಲಿ ನಡೆಯುತ್ತಿಲ್ಲ ಶುದ್ಧೀಕರಣದ ಪ್ರಕ್ರಿಯೆಯಿಂದ ಪಟ್ಟಣದ ಜನತೆ ಕಾವೇರಿ ನೀರು ಕುಡಿಯುವ ಸಮಯ ಬಂದಿಲ್ಲ, ಶುದ್ಧ ನೀರು ಘಟಕಗಳ ಮೊರೆ ಹೋಗಬೇಕಿದೆ.
ಪುಟ್ಟಣ್ಣ ಪಿಆರ್‌ಒ ಅಲ್ಲ, ಸಮಸ್ತ ಶಿಕ್ಷಕರ ಧ್ವನಿ
ರಾಮನಗರ: ಕೋವಿಡ್ ಸಂಕಷ್ಟ ಕಾಲದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ನೆರವಿಗೆ ಧಾವಿಸಿದ ಪುಟ್ಟಣ, ಶಿಕ್ಷಕ ಸಮುದಾಯದ ಧ್ವನಿಯಾಗಿದ್ದಾರೆ. ಸೋಲಿನ ಭೀತಿಯಿಂದ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ರಂಗನಾಥ್ ಕ್ಷುಲ್ಲಕ ಟೀಕೆಗಳಲ್ಲಿ ತೊಡಗಿದ್ದಾರೆ ಎಂದು ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ವಾಗ್ದಾಳಿ ನಡೆಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸುರೇಶ್‌ ಕೊಡುಗೆ ಶೂನ್ಯ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಿ.ಕೆ.ಸುರೇಶ್ ಕ್ಷೇತ್ರಕ್ಕೆ ನೀಡಿರುವ ಕೊಗುಡೆ ಶೂನ್ಯ. ಯಾವ ಹೊಸ ಯೋಜನೆಗಳನ್ನು ಈವರೆಗೂ ಕ್ಷೇತ್ರಕ್ಕೆ ತಂದಿಲ್ಲ ಎಂದು ಬಿಎಸ್ಪಿ ಪಕ್ಷದ ಸಂಭವನೀಯ ಅಭ್ಯರ್ಥಿ ಡಾ.ಚಿನ್ನಪ್ಪ ಚಿಕ್ಕ ಹಾಗಡೆ ವಾಗ್ದಾಳಿ ನಡೆಸಿದರು.
ದೇವರ ಮುಂದೆ ಕೈಮುಗಿದು ನಿಂತ ಜಾಂಬವಂತ!

ಕರಡಿಯೊಂದು ಪ್ರತಿ ದಿನ ರಾತ್ರಿ ದೇವಾಲಯಕ್ಕೆ ಬಂದು ಕೈ ಮುಗಿದು ಹೋಗುವ ಅಪರೂಪದ ಘಟನೆಯೊಂದು ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ನಡೆಯುತ್ತಿದೆ.

2 ವರ್ಷ ಕಳೆದರೂ ಬಿಡದಿ ಪುರಪಿತೃಗಳಿಗಿಲ್ಲ ಅಧಿಕಾರ!
ರಾಮನಗರ: ಬಿಡದಿ ಪುರಸಭೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ತೊಡಕಿನಿಂದಾಗಿ ನೂತನ ಜನಪ್ರತಿನಿಧಿಗಳು ಆಯ್ಕೆಯಾಗಿ 2 ವರ್ಷ ಕಳೆದರೂ ಆಡಳಿತ ಯಂತ್ರದಿಂದ ದೂರವೇ ಉಳಿಯುವಂತಾಗಿದೆ.
ಹೆಬ್ಬಳಲು ನಂಜುಂಡಯ್ಯ ಹೆಸರಲ್ಲಿ ತಂಗುದಾಣ
ಮಾಗಡಿ: ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷ ಹೆಬ್ಬಳಲು ನಂಜುಂಡಯ್ಯನವರ ಹೆಸರಿನಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ಶಾಸಕ ಹೆಚ್.ಸಿ.ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು.
ಮೈತ್ರಿ ಅಭ್ಯರ್ಥಿ ರಂಗನಾಥರನ್ನು ಗೆಲ್ಲಿಸಿ
ಕನಕಪುರ: ಬೆಂಗಳೂರು ವಿಶ್ವವಿದ್ಯಾಲಯದ ಸದಸ್ಯನಾಗಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಹಲವರ ಹೋರಾಟಗಳಲ್ಲಿ ಭಾಗಿಯಾಗಿ ಜೊತೆಗೆ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠರಾದ ದೇವೇಗೌಡರ ನೇತೃತ್ವದಲ್ಲಿ ಹೋರಾಟ ನಡೆಸಿದ್ದರು.
ಪಕ್ಷಾಂತರಿ ಪುಟ್ಟಣ್ಣ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪಿಆರ್‌ಒ
ರಾಮನಗರ: ವಿಧಾನ ಪರಿಷತ್ ನಲ್ಲಿ ಶಿಕ್ಷಕರ ಪರ ಎಂದೂ ಧ್ವನಿಯಾಗದ ಪಕ್ಷಾಂತರಿ ಪುಟ್ಟಣ್ಣ ಉದ್ಯಮಿಗಳ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪಿಆರ್ ಒ ಆಗಿ ಕೆಲಸ ಮಾಡಿದವರು. ಪಕ್ಷ , ನಾಯಕರು ಹಾಗೂ ಶಿಕ್ಷಕರ ನಂಬಿಕೆಗೆ ದ್ರೋಹ ಬಗೆದವರು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ವಾಗ್ದಾಳಿ ನಡೆಸಿದರು.
10, 11ರಂದು ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ
ರಾಮನಗರ: ನಗರದ ಜಾನಪದ ಲೋಕದಲ್ಲಿ ಫೆ.10 ಮತ್ತು 11ರಂದು ಸುರ್ವಣ ಕರ್ನಾಟಕ ಜಾನಪದ ಲೋಕೋತ್ಸವ - 2024 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 365
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved