ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವ ಜನತೆ ಕೃಷಿ ಜತೆ ಉಪಕಸುಬಗಳತ್ತ ಗಮನಹರಿಸಿ
ಕನಕಪುರ: ಇಂದಿನ ದಿನಗಳಲ್ಲಿ ಯುವ ರೈತರು ಬೆರಳೆಣಿಕೆಯಷ್ಟು ಮಾತ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದಕ್ಕೆ ಮುಖ್ಯಕಾರಣ ಕೃಷಿ ಚಟುವಟಿಕೆಗಳಲ್ಲಿ ಆದಾಯ ಕಡಿಮೆ, ವ್ಯವಸಾಯದ ಜೊತೆಗೆ ಉಪಕಸುಬುಗಳತ್ತ ಗಮನ ಹರಿಸಬೇಕು ಎಂದು ರಾಮನಗರ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಪ್ರಶಾಂತ್ ಪ್ರಭು ತಿಳಿಸಿದರು.
ತಿಮ್ಮಸಂದ್ರ ಡೇರಿ ಆಡಳಿತ ಮಂಡಳಿ ಅನರ್ಹ ಆಕ್ಷೇಪಿಸಿ ಪ್ರತಿಭಟನೆ
ರಾಮನಗರ: ತಾಲೂಕಿನ ತಿಮ್ಮಸಂದ್ರ ಹಾಲು ಉತ್ಪಾದಕರು ಆಡಳಿತ ಮಂಡಳಿ ಅನರ್ಹ ಮಾಡಿರುವುದನ್ನು ಆಕ್ಷೇಪಿಸಿ ಮತ್ತು ನಿಗದಿತ ಸಮಯದಲ್ಲಿ ಬಟವಾಡೆ ಮಾಡಬೇಕೆಂದು ಒತ್ತಾಯಿಸಿ ನಗರದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಎದುರು ಬುಧವಾರ ಹೈನುಗಾರರು ಪ್ರತಿಭಟನೆ ನಡೆಸಿದರು.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸಿ: ಮಹದೇವ
ಚನ್ನಪಟ್ಟಣ: ವಿಜ್ಞಾನ ಹಾಗೂ ಇತರ ಮಾದರಿಯ ವಸ್ತು ಪ್ರದರ್ಶನಗಳನ್ನು ಏರ್ಪಡಿಸುವುದರಿಂದ ಮಕ್ಕಳ ಜ್ಞಾನಾಭಿವೃದ್ಧಿ ಹೆಚ್ಚಳಗೊಳ್ಳುವ ಜತೆಗೆ ವೈಜ್ಞಾನಿಕ ಮನೋಭಾವ ಬೆಳೆಯುತ್ತದೆ ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮಹದೇವ ಅಭಿಪ್ರಾಯಪಟ್ಟರು.
ಮಹಿಳೆಗೆ ಗರ್ಭಕೋಶದ ಸುತ್ತ 4.5 ಕೆ.ಜಿ ತೂಕದ ಗಡ್ಡೆ
ಅಪರೂಪದ ಪ್ರಕರಣದ ಶಸ್ತ್ರಚಿಕಿತ್ಸೆಯಲ್ಲಿ ಪ್ರಸೂತಿ ಸ್ತ್ರಿರೋಗ ತಜ್ಞೆ ಅರ್ಚನಾ ಕೆ.ಎಲ್ ಜೊತೆಗೆ ವೈದ್ಯರಾದ ಡಾ.ಗಿರೀಶ್, ಡಾ.ಪ್ರೇಮಲತಾ, ನರ್ಸ್ ಗಾಯತ್ರಿ, ನಂದಿನಿ, ಭವ್ಯ, ರಾಜು ತಂಡ ಕೈಜೋಡಿಸಿತ್ತು.
ಸರ್ಕಾರ ಅಯ್ಯಂಗಾರ್ ಸೇವೆಯನ್ನು ಗುರುತಿಸಲಿ: ಡಾ.ಕೆ.ಪಿ.ಹೆಗ್ಗಡೆ
50 ವರ್ಷಗಳ ಹಿಂದೆ ವೃತ್ತಿ ನಿಮಿತ್ತ ನಾನು ರಾಮನಗರಕ್ಕೆ ಬಂದಾಗ ಶ್ರೀಯುತರನ್ನು ಭೇಟಿಯಾಗಿದ್ದೆ. ಇಂದು 100 ವರ್ಷಗಳನ್ನು ಪೂರೈಸಿರುವ ಅಯ್ಯಂಗಾರ್ ರು ಅಂದಿನಂತೆಯೇ ಅದೇ ಉತ್ಸಾಹ-ಸ್ಪೂರ್ತಿ ಹೊಂದಿದ್ದಾರೆ. ಇಂತಹ ಮಹನೀಯರು ಇವತ್ತಿನ ಸಂಗೀತಗಾರರಿಗೆ ಆದರ್ಶ.
ಚಾಮುಂಡೇಶ್ವರಿ ಆಶೀರ್ವಾದ ಪಡೆದ ವರ್ತೂರು ಸಂತೋಷ್
ಕ್ಷೇತ್ರದ ಧರ್ಮದರ್ಶಿ ಡಾ. ಮಲ್ಲೇಶ್ ಗುರೂಜೀ ಬಳಿ ಚರ್ಚಿಸಿ ದಿನಾಂಕವನ್ನು ನಿಗದಿಪಡಿಸಿದರು. ಆದರೆ, ರೇಸ್ ದಿನಾಂಕವನ್ನು ಬಹಿರಂಗಗೊಳಿಸಲಿಲ್ಲ.
ನಮಗೆ ರಾಮನ ಮಂದಿರ ಬೇಡ, ಭೀಮನ ಸಂವಿಧಾನ ಬೇಕು
ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ಕೇವಲ ದಲಿತ ಸಮುದಾಯಕ್ಕೇ ಸೀಮಿತಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ವ್ಯಕ್ತಿ ಸ್ವಾತಂತ್ರ್ಯ, ಸಮಾನ ಶಿಕ್ಷಣ, ಪ್ರಜೆಯ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳು, ಧಾರ್ಮಿಕ ಹಕ್ಕುಗಳನ್ನು ಪ್ರತಿಯೊಬ್ಬ ಪ್ರಜೆಗೂ ಒದಗಿಸಿಕೊಟ್ಟ ಈ ಸಂವಿಧಾನವೇ ನಮ್ಮ ಭಾರತದ ಸರ್ವೋಚ್ಚ ಕಾನೂನು.
ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಗೊಳಿಸಿದ್ದೇವೆ: ಸಚಿವ ಮುನಿಯಪ್ಪ
ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಎಲ್ಲ ಕುಟುಂಬಗಳೂ ಅಭಿವೃದ್ಧಿಯಾಗುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.
ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ
ಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.
ಹಸಿರುವಳ್ಳಿ ಡೇರಿಗೆ 11 ನಿರ್ದೇಶಕರು ಅವಿರೋಧ ಆಯ್ಕೆ
ನೂತನ ನಿರ್ದೇಶಕರಾಗಿ ಚಂದ್ರಪ್ಪ, ಪರಮೇಶ್, ಶಿವಶಂಕರಯ್ಯ, ಬೈಲಪ್ಪ, ಹುಚ್ಚಭೈರಯ್ಯ, ತಿಮ್ಮಯ್ಯ, ಸಿದ್ದಗಂಗಯ್ಯ, ಜಯಮ್ಮ, ಶಿವಮ್ಮ, ನಾರಾಯಣಸ್ವಾಮಿ ಎಚ್.ಆರ್, ತಿಮ್ಮೇಗೌಡ ಆಯ್ಕೆಯಾಗಿದ್ದಾರೆ.
< previous
1
...
317
318
319
320
321
322
323
324
325
...
365
next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್ಗೆ ಜಾಂಡೀಸ್: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್