• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಯಂತ್ರ ತೆಗೆದುಕೊಂಡು ಹೋದ ಮತಗಟ್ಟೆ ಸಿಬ್ಬಂದಿ: ಗ್ರಾಮಸ್ಥರ ಸಂದೇಹ
ರಾಂಪುರ ಗ್ರಾಮದಲ್ಲಿ 45 ಮತ್ತು 46 ಸಂಖ್ಯೆಯ ಎರಡು ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 46ನೇ ಮತಗಟ್ಟೆಯಲ್ಲಿ ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಂಡಿತ್ತು. ಮತ್ತೊಂದು ಮತಗಟ್ಟೆಯಲ್ಲಿ ಮತದಾನ ಇನ್ನೂ ನಡೆಯುತಿತ್ತು. ಗ್ರಾಮದ ಮತಗಟ್ಟೆಯ ಬಳಿ ಬಸ್ಸು ಹೋಗುವುದಕ್ಕೆ ಸಾಧ್ಯವಿಲ್ಲದ ಕಾರಣ ಗ್ರಾಮದ ಮುಂಭಾಗ ಬಸ್‌ಗೆ ಮತಯಂತ್ರವನ್ನು ಜೀಪಿನ ಮೂಲಕ ತಂದು ತಲುಪಿಸುವ ವ್ಯವಸ್ಥೆ ಮಾಡಲಾಗಿತ್ತು.
ಚನ್ನಪಟ್ಟಣದಲ್ಲಿ ಶಾಂತಿಯುತವಾಗಿ ನಡೆದ ಮತದಾನ ಪ್ರಕ್ರಿಯೆ
ಇನ್ನು ಹೆಚ್ಚು ಮತದಾನರನ್ನು ಹೊಂದಿದ್ದ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಮಂದವಾಗಿ ಸಾಗಿತ್ತು. ಕೊಡಂಬಳ್ಳಿ, ಹೊಂಗನೂರು, ನಗರದ ಹಲಸಿನಮರದ ದೊಡ್ಡಿ, ಸೈಯ್ಯದ್ ವಾಡಿ, ಸೇರಿದಂತೆ ಸಾವಿರದ ಇನ್ನೂರು, ಮುನ್ನೂರಕ್ಕಿಂತ ಹೆಚ್ಚು ಮತದಾನರರನ್ನು ಹೊಂದಿದ್ದ ಮತಗಟ್ಟೆಗಳ ಮುಂದೆ ಮತದಾರರು ಸಾಲು ಗಟ್ಟಿ ನಿಂತಿದ್ದರು.
ಮೈತ್ರಿ ಪಕ್ಷದಿಂದಲೇ ಗಿಫ್ಟ್‌ ಕಾರ್ಡ್‌ ಹಂಚಿಕೆ: ಡಿಕೆಶಿ

ರಾಜ್ಯದಲ್ಲಿ ನಮ್ಮ ಪಕ್ಷ 10ಕ್ಕಿಂತ ಹೆಚ್ಚು ಸೀಟು ಗೆಲ್ಲಲಿದೆ. ಬಿಜೆಪಿ ಕೇವಲ ಸುಳ್ಳು ಭರವಸೆ ನೀಡುತ್ತಾ ಬಂದಿದ್ದು ಪ್ರಧಾನಮಂತ್ರಿಗಳು ರಾಜ್ಯಕ್ಕೆ ಬಂದರೂ ಯಾವುದೇ ನೆರವು ನೀಡಿಲ್ಲ. ನಾವು ರಾಜ್ಯದ ಹಿತಕ್ಕಾಗಿ ಹೋರಾಟ ಮಾಡಿದ್ದು, ಜನ ಬೆಂಬಲಿಸುವ ವಿಶ್ವಾಸವಿದೆ.

ಕನ್ನಡ ಸಂಸ್ಕೃತಿಗೆ ಡಾ.ರಾಜ್‌ ಕೊಡುಗೆ ಅನನ್ಯ: ಜಿ.ಸುರೇಶ್
ಡಾ.ರಾಜ್ ಕುಮಾರ್ ಕನ್ನಡಿಗರ ಮೇಲೆ ಬೀರಿದ ಪ್ರಭಾವ ಅಪಾರವಾಗಿದೆ. ಚಲನಚಿತ್ರಗಳಲ್ಲಿ ಅವರು ನಿರ್ವಹಿಸಿದ ಪಾತ್ರಗಳು ವೈವಿಧ್ಯಮಯವಾಗಿವೆ. ಕನ್ನಡ ನಾಡು ನುಡಿಯ ವಿಚಾರದಲ್ಲೂ ಮುಂಚೂಣಿಯಲ್ಲಿದ್ದರು ಎಂಬುದಕ್ಕೆ ಗೋಕಾಕ್ ಚಳುವಳಿ ಸಾಕ್ಷಿಯಾಗಿದೆ. ಕನ್ನಡ ನಾಡಿನ ಸಾಂಸ್ಕೃತಿಕ ಪ್ರತಿನಿಧಿಯಾಗಿರುವ ಅವರು ಕಲಾ ವಿಶ್ವವಿದ್ಯಾಲಯವಿದ್ದಂತೆ. ಇಂತಹ ಮೇರು ವ್ಯಕ್ತಿಗೆ ಭಾರತರತ್ನ ಪುರಸ್ಕಾರ ದೊರೆಯದಿರುವುದು ವಿಷಾದನೀಯ.
ಕೈವಾರ ತಾತಯ್ಯನ ಆದರ್ಶ ಯುವ ಪೀಳಿಗೆಗೆ ಮಾದರಿ: ವೆಂಕಟೇಶಪ್ಪ
ಅಹಂಕಾರವನ್ನ ಬಿಟ್ಟ ಭಕ್ತನಿಗೆ ಮಾತ್ರ ಪರಮ ಪದವಿ ದೊರೆಯುತ್ತದೆ ಗುರುಗಳಲ್ಲಿ ಅನನ್ಯ ಭಕ್ತಿಯಿಂದ ಶರಣಾಗತಿಯಾದರೆ ನಮ್ಮ ಮುಂದಿನ ಬದುಕನ್ನ ಅವರೇ ರೂಪಿಸುತ್ತಾರೆ. ಮಾನವ ಜನ್ಮವನ್ನು ವ್ಯರ್ಥ ಮಾಡಿಕೊಳ್ಳದೆ ಸದುಪಯೋಗ ಮಾಡಿಕೊಳ್ಳಬೇಕಾದರೆ ಗುರುವಿನ ಅನುಗ್ರಹ ಬೇಕು ನಮ್ಮಲ್ಲಿರುವ ಅವಿದ್ಯೆಗಳನ್ನ ತೆಗೆದುಹಾಕುವ ಶಕ್ತಿ ಗುರುವಿಗೆ ಮಾತ್ರವಿದೆ ಎಂದು ಕೈವಾರ ಯೋಗಿ ನಾರಾಯಣ ಮಠದ ಟ್ರಸ್ಟಿ ಬಾಲಕೃಷ್ಣ ಭಾಗವತ ತಿಳಿಸಿದರು.
ಕನ್ನಡ ಅಸ್ಮಿತೆಯ ಸಾಕ್ಷಿ ಪ್ರಜ್ಞೆ ಡಾ.ರಾಜ್: ನರಸಿಂಹಮೂರ್ತಿ
ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸುರೇಶ್‌ರಾವ್ ಮಾನೆ, ವಿ.ಪರಮೇಶ್, ಡಿ.ಎನ್.ತಿಮ್ಮರಾಜು, ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿ ಅಧ್ಯಕ್ಷ ಜೆ.ಆರ್.ರಮೇಶ್‌, ಜಿಲ್ಲಾಧ್ಯಕ್ಷ ಡಿ.ಸಿ.ಚೌಡರಾಜು, ಕನ್ನಡ ಸಂಘಟನೆಗಳ ಮುಖಂಡರಾದ ಟಿ.ಜಿ.ಮಂಜುನಾಥ್, ಮರುಳಾರಾಧ್ಯ, ಕೆಂಪರಾಜು ಸೇರಿದಂತೆ ಹಲವು ಅಭಿಮಾನಿಗಳು ಹಾಜರಿದ್ದರು.
ಮಾದೇನಹಳ್ಳಿಯಲ್ಲಿ ಶತಾಯುಷಿ ಗಂಗಮ್ಮ ಮತದಾನ
ದಾಬಸ್‌ಪೇಟೆ: ಸೋಂಪುರ ಹೋಬಳಿಯಲ್ಲಿ ಹೋಬಳಿಯಲ್ಲಿ ಸುಮಾರು ೫೦ ಮತದಾನ ಕೇಂದ್ರದಲ್ಲಿ, 16 ಸೂಕ್ಷ ಮತದಾನ ಕೇಂದ್ರ ಹಾಗೂ 34 ಸಾಮಾನ್ಯ ಮತದಾನ ಕೇಂದ್ರದಲ್ಲಿ ಚುನಾವಣೆ ನಡೆಯಿತು.
ಲಿಂಗಪೂಜೆ ಮಾಡಿ ಬಂದು ಮತ ಹಾಕಿದ ಮಠಾಧೀಶರು
ಮುಂಜಾನೆ ಶಿವಪೂಜೆ ಮುಗಿಸಿ ಮುಂಜಾನೆ 9 ಗಂಟೆಯೊಳಗೆ ಬಹುತೇಕ ಮಠಾಧೀಶರು ಮತದಾನ ಮಾಡಿದ್ದು ವಿಶೇಷವಾಗಿತ್ತು. ಮತಗಟ್ಟೆಗಳಲ್ಲಿ ಸ್ವಾಮೀಜಿಗಳು ಆಗಮಿಸುತ್ತಿದ್ದಂತೆ ಸರದಿಯಲ್ಲಿ ನಿಂತಿದ್ದ ಮತದಾರರು ಸಂತರಿಗೆ ಪಾದಮುಟ್ಟಿ ನಮಿಸಿದರು.
ಲೋಕಸಭಾ ಕ್ಷೇತ್ರದ ರಾಜಕೀಯ ನಾಯಕರ ಮತದಾನ
ಬೈರಮಂಗಲ ಮತಗಟ್ಟೆಯಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ರವರು ಪತ್ನಿ ಲಕ್ಷ್ಮಿ ಮತ್ತು ಪುತ್ರಿಯರೊಂದಿಗೆ ಅವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರೆ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಇಟ್ಟಮಡು ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಗಿಫ್ಟ್ ಕೂಪನ್: ಎಚ್ಡಿಕೆ - ಡಿಕೆಶಿ ವಾಕ್ಸಮರ
ರಾಮನಗರ: ಮತದಾರರಿಗೆ ಗಿಫ್ಟ್ ಕೂಪನ್ ಹಂಚಿಕೆ ಮಾಡಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ವಾಕ್ಸಮರ ನಡೆದಿದೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved