• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರೇಶ್ ಬಾಬು ಆರೋಪ ಸುಳ್ಳು: ಗಂಗಾಧರ್
ಚನ್ನಪಟ್ಟಣ: ನನ್ನ ವಿರುದ್ಧ ಗುತ್ತಿಗೆದಾರ ಸುರೇಶ್ ಬಾಬು ಮಾಡಿರುವ ಆರೋಪ ಸುಳ್ಳಿನಿಂದ ಕೂಡಿದ್ದು, ಅವರು ನಿರ್ವಹಿಸಿದ ಕಾಮಗಾರಿಯ ಪೂರ್ತಿ ಹಣವನ್ನು ಅವರಿಗೇ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ಧ ಹಣ ವಂಚನೆ ಆರೋಪ!
ಚನ್ನಪಟ್ಟಣ: ನಿರಂತರ ಜ್ಯೋತಿ ಕಾಮಗಾರಿಯ ಉಪಗುತ್ತಿಗೆ ಪಡೆದು ಕೆಲಸ ಮುಗಿಸಿ ಮೂರು ವರ್ಷ ಕಳೆದಿದ್ದರೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ಕಾಮಗಾರಿ ಹಣ ನೀಡದೇ ವಂಚಿಸಿದ್ದು, ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಗುತ್ತಿಗೆದಾರ ಸುರೇಶ್ ಬಾಬು ಗಂಭೀರ ಆರೋಪ ಮಾಡಿದರು.
ಸಂಸದ ಧೀರಜ್‌ರನ್ನು ಬಂಧಿಸಲು ಬಿಜೆಪಿ-ಜೆಡಿಎಸ್ ಆಗ್ರಹ
ರಾಮನಗರ: ಒಡಿಶಾದಲ್ಲಿ ದಾಖಲೆ ಇಲ್ಲದೆ ಅಪಾರ ಪ್ರಮಾಣದ ನಗದನ್ನು ಸಂಗ್ರಹಿಸಿ ಆದಾಯ ತೆರಿಗೆ ಇಲಾಖೆಗೆ ಸಿಕ್ಕಿಬಿದ್ದಿರುವ ಜಾರ್ಖಂಡ್ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹುನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರೈತರ ಬದುಕಿಗೆ ಹೈನುಗಾರಿಕೆ ಆಸರೆ
ರಾಮನಗರ: ಹೈನುಗಾರಿಕೆ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿದ್ದು, ಹೈನುಗಾರಿಕೆಯಲ್ಲಿ ರೈತರು ಆಧುನಿಕತೆ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ ಸಲಹೆ ನೀಡಿದರು.
ರಂಗಭೂಮಿ ಶ್ರೀಮಂತಗೊಳಿಸಿದ ಹಗಲುವೇಷ ಕಲಾವಿದರು
ರಾಮನಗರ: ಬರಡು ಭೂಮಿಯನ್ನು ಜಾನಪದ ಕಾಶಿಯಾಗಿ ಮಾಡಿ ರಾಮನಗರವನ್ನು ಪ್ರಸಿದ್ಧಗೊಳಿಸಿದ ಕೀರ್ತಿ ಎಚ್.ಎಲ್.ನಾಗೇಗೌಡರಿಗೆ ಸಲ್ಲುತ್ತದೆ ಎಂದು ಸ್ನೇಹಕೂಟ ಟ್ರಸ್ಟ್ ಅಧ್ಯಕ್ಷ ಎಚ್.ಪಿ.ನಂಜೇಗೌಡ ತಿಳಿಸಿದರು.
ರಸ್ತೆ ಅಪಘಾತ: ಪ್ರೇಮಿಗಳ ಸಾವು
ಕನಕಪುರ: ಪ್ರೇಮಿಗಳಿಬ್ಬರು ಕಾರಿನಲ್ಲಿ ತೆರಳುತ್ತಿರುವ ವೇಳೆ ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟಿರುವ ಘಟನೆ ತಾಲೂಕಿನ ಕೋಡಿಹಳ್ಳಿ ಮುಖ್ಯರಸ್ತೆ ಕೆಬ್ಬಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಹೇಮೆ ಮಾಗಡಿಗೆ ಹರಿಯುವ ಲಕ್ಷಣ ಕಾಣುತ್ತಿಲ್ಲ!
ಕುದೂರು: ಹೇಮಾವತಿ ನದಿ ನೀರು ಮಾಗಡಿ ತಾಲೂಕಿನ ಕೆರೆಗಳಿಗೆ ಹರಿಯಬೇಕು ಎಂಬ ಬೇಡಿಕೆ ಜನರಿಗೆ ತೋಳ ಬಂತು ತೋಳದ ಕಥೆಯಂತಾಗಿದೆಯೇ ಹೊರತು ಸದ್ಯಕ್ಕೆ ಹೇಮೆ ಮಾಗಡಿಗೆ ಬರುವ ಯಾವ ಲಕ್ಷಣವೂ ಕಾಣುತ್ತಿಲ್ಲ.
10 ವರ್ಷದಲ್ಲಿ 8ಕ್ಕೂ ಹೆಚ್ಚು ಕಾಡಾನೆಗಳ ಸಾವು
ರಾಮನಗರ: ಆಹಾರ ಅರಸಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ವಿದ್ಯುತ್ ಆಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಮುಂದುವರೆದಿರುವುದು ಆತಂಕಕ್ಕೆ ಕಾರಣ‍ವಾಗಿದೆ.
ರತ್ನನಲ್ಲೊಬ್ಬ ಮಹಾ ದಾರ್ಶನಿಕ: ವಿಜಯ್ ರಾಂಪುರ
ಚನ್ನಪಟ್ಟಣ: ರತ್ನನ ಪದಗಳ ಮೂಲಕ ಜೆ.ಪಿ.ರಾಜರತ್ನಂ ಕರುನಾಡಿನಲ್ಲಿ ಮನೆಮಾತಾಗಿದ್ದಾರೆ. ಅವರ ಜೀವನ ದೃಷ್ಟಿ, ವಿಡಂಬನಾತ್ಮಕ ಧೋರಣೆ, ಮಾತೃಭಾಷಾ ಪ್ರೇಮ, ಅಲ್ಪ ತೃಪ್ತಿ, ಇವುಗಳನ್ನು ಗಣನೆಗೆ ತೆಗೆದುಕೊಂಡರೆ ರತ್ನನಲ್ಲೊಬ್ಬ ಮಹಾ ದಾರ್ಶನಿಕ ಕಂಡು ಬರುತ್ತಾನೆ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ಹೊಂಚು ಹಾಕಿ ಸರ ಕಿತ್ತುಕೊಂಡಿದ್ದ ನಾಲ್ವರ ಬಂಧನ
ಕನಕಪುರ: ನಿರ್ಜನ ಪ್ರದೇಶದಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯನ್ನು ಟಾರ್ಗೆಟ್ ಮಾಡಿ ಹಾಡಹಗಲೇ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved