• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಕ್ಕೆ ಇಳಿದ ಬಸ್: ಓರ್ವ ವಿದ್ಯಾರ್ಥಿಗೆ ಗಾಯ
ಹಾರೋಹಳ್ಳಿ: ಆನೇಕಲ್ ರಸ್ತೆಯ ಚಿಕ್ಕನದೊಡ್ಡಿ ಬಳಿ ಗ್ರೀನ್ ಬೆಲ್ ಹೈ ಸ್ಕೂಲ್‌ ಗೆ ಸೇರಿದ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಪೆಟ್ಟಾಗಿದೆ.
ಮೊಬೈಲ್​ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ ಶಿಕ್ಷೆ ನೀಡಿದ ಮಾಲೀಕ
ರಾಮನಗರ: ಜೋಕಾಲಿಯ ಮಾಲೀಕನೊಬ್ಬ ಮೊಬೈಲ್​ ಕದ್ದಿದ್ದಕ್ಕೆ ಬಾಲಕನನ್ನು ಕೂಡಿ ಹಾಕಿ, ಅನ್ನ ನೀರು ಕೊಡದೆ ಶಿಕ್ಷೆ ನೀಡಿರುವ ಘಟನೆ ನಗರದ ಯಾರಬ್ ನಗರ ಬಡಾವಣೆಯಲ್ಲಿ ನಡೆದಿದೆ.
ಬಸ್ ಸೌಕರ್ಯ: ಮಹಿಳೆ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
ರಾಮನಗರ: ಮಹಿಳಾ ಪ್ರಯಾಣಿಕರೊಬ್ಬರು ರಾಮನಗರದಿಂದ ಬೆಂಗಳೂರಿಗೆ ಸಾರಿಗೆ ಬಸ್ಸಿನ ವ್ಯವಸ್ಥೆ ಕಲ್ಪಿಸುವಂತೆ ಮಾಡಿದ ಮನವಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಂದಿಸಿ, ಔದಾರ್ಯತೆ ಮೆರೆದ ಪ್ರಸಂಗ ನಡೆಯಿತು.
ಚಿನ್ನಾಭರಣ, ನಗದು ದೋಚಿ ಪರಾರಿಗೆ ಯತ್ನಿಸಿದವರಿಗೆ ಧರ್ಮದೇಟು
ರಾಮನಗರ: ದಂಪತಿ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಕಾರು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದಲ್ಲದೆ, ಗ್ರಾಮಸ್ಥರು ಮೂವರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ದೊಡ್ಡಗಂಗವಾಡಿಯಲ್ಲಿ ರಾತ್ರಿ ನಡೆದಿದೆ.
ರಾಗಿ ಬೆಳೆ ಧ್ವಂಸ ಮಾಡಿರುವ ಆನೆಗಳ ಹಿಂಡು
ಹಾರೋಹಳ್ಳಿ: ಹೊಲಕ್ಕೆ ದಾಂಗುಡಿ ಇಟ್ಟ ಸುಮಾರು 14 ಆನೆಗಳ ಹಿಂಡು ರಾಗಿ ಬೆಳೆಯನ್ನು ತಿಂದು ತೇಗಿವೆ.ಹಾರೋಹಳ್ಳಿಯ ಮರಳವಾಡಿ ಸಮೀಪದ ಬುಡಗಯ್ಯನದೊಡ್ಡಿ ಗ್ರಾಮದ ಮಾರಕ್ಕ ಎಂಬುವರಿಗೆ ಸೇರಿದ ರಾಗಿ ಮೆದೆಯನ್ನು ತಿಂದಿವೆ.
ಕನಕಪುರದಲ್ಲಿ ಎಸಿ ಕೋರ್ಟ್ ನಡೆಸಲು ವಕೀಲರ ವಿರೋಧ
ರಾಮನಗರ: ಉಪವಿಭಾಗಾಧಿಕಾರಿಗಳು ಕನಕಪುರ ತಾಲೂಕು ಆಡಳಿತ ಸೌಧ ಕಚೇರಿಯಲ್ಲಿ ಕಂದಾಯ ಮೇಲ್ಮನವಿ ಪ್ರಕರಣ ನಡೆಸುವುದನ್ನು ಕೈಬಿಟ್ಟು ಜಿಲ್ಲಾ ಕೇಂದ್ರ ಕಚೇರಿಯ ಸ್ಥಾನದಲ್ಲಿಯೇ ಎಲ್ಲ ತಾಲೂಕುಗಳ ಮೇಲ್ಮನವಿ ಪ್ರಕರಣ ಮುಂದುವರೆಸುವಂತೆ ಒತ್ತಾಯಿಸಿ ವಕೀಲರು ಗುರುವಾರ ನ್ಯಾಯಾಲಯದ ಕಾರ್ಯಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯ
ರಾಮನಗರ: ಅಕ್ಕಪಕ್ಕದ ಮನೆಯ ಹೆಂಗಸರ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ ಹೊಸಬೈರೋಹಳ್ಳಿಯ ಸ್ವಾಮಿ ಇಟ್ಟಿಗೆ ಫ್ಯಾಕ್ಟರಿಯಲ್ಲಿ ನಡೆದಿದೆ.
ಹಾಲಿನ ದರ 2 ರು. ಕಡಿತ ಖಂಡಿಸಿ ಪ್ರತಿಭಟನೆ
ಚನ್ನಪಟ್ಟಣ: ಹಾಲು ಉತ್ಪಾದಕರು ಪೂರೈಸುವ ಪ್ರತಿ ಲೀಟರ್ ಹಾಲಿಗೆ 2 ರು. ಕಡಿತ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಧೋರಣೆ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ತಾಲೂಕಿನ ಬಮೂಲ್ ಶಿಬಿರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈಲಿಗೆ ಸಿಲುಕಿ ವ್ಯಕ್ತಿ ಸಾವು
ರಾಮನಗರ: ಹಳಿ ದಾಟುವಾಗ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಚೆನ್ನಮಾನಹಳ್ಳಿ ರೈಲ್ವೆ ಸೇತುವೆ ಬಳಿ ನಡೆದಿದೆ.
ಸರ್ಕಾರಿ ದಾಖಲೆಗಳು ಕದ್ದಿದ್ದ ವ್ಯಕ್ತಿ ಬಂಧನ
ಮಾಗಡಿ: ತಾಲೂಕು ಕಚೇರಿಯ ಕೆಲ ದಾಖಲೆ ಪತ್ರಗಳನ್ನು ಮನೆಯಲ್ಲಿಟ್ಟುಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಮಾಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved