• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈ ಕೊಟ್ಟು ಹೋದ ಪುಟ್ಟಣ್ಣ ಮಣಿಸಲು ದಳ ಕಮಲ ಪಟ್ಟು
ರಾಮನಗರ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಈವರೆಗೆ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಬಿಜೆಪಿ - ಜೆಡಿಎಸ್ ಪಕ್ಷಗಳು ದೋಸ್ತಿ ಸಾಧಿಸಿದ್ದು, ಇದೇ ಮೊದಲ ಬಾರಿ ಕಾಂಗ್ರೆಸ್ ವಿರುದ್ಧ ನೇರ ಹಣಾಹಣಿಗೆ ಮುಂದಾಗಿದೆ.
ವಿದ್ಯಾರ್ಥಿಗಳು ಶಿಸ್ತು - ಶ್ರದ್ಧೆ ಅಳವಡಿಸಿಕೊಳ್ಳಿ: ಸ್ವಾಮೀಜಿ
ಕುದೂರು: ಸಾಹಸಿಯ ಬದುಕಲ್ಲಿ ಶಿಸ್ತಿರುತ್ತೆ. ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಶಿಸ್ತು ಮತ್ತು ಶ್ರದ್ಧೆಯನ್ನು ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸೃಷ್ಟಿಸುವವರ ಪಟ್ಟಿಯಲ್ಲಿ ನೀವಿರುತ್ತೀರಿ ಎಂದು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಸಂಸತ್ ಚುನಾವಣೆಯಲ್ಲಿ ಕೈ ಸೋತರೆ ಗ್ಯಾರಂಟಿ ರದ್ದು?: ಬಾಲಕೃಷ್ಣ
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಅರ್ಥದಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಪಿಎಚ್ಎಚ್ ಕಾರ್ಡುಗಳಿಗೆ ಜನರಿಂದ ಹೆಚ್ಚಿದ ಬೇಡಿಕೆ!
ರಾಮನಗರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಬಳಿಕ ಪಿಎಚ್ ಎಚ್ (ಪ್ರಿಯಾರಿಟಿ ಹೌಸ್ ಹೋಲ್ಡ್ - ಆದ್ಯತೆಯ ಕುಟುಂಬ) ಕಾರ್ಡ್ ಗಳಿಗೆ ಬೇಡಿಕೆ ಹೆಚ್ಚಾಗಿದೆ.
ಶ್ರೀ ಸಾವಂದಿ ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಸಾವನದುರ್ಗದ ಶ್ರೀ ಸಾವಂದಿ ವೀರಭದ್ರಸ್ವಾಮಿ ಹಾಗೂ ಶ್ರೀ ಭದ್ರಕಾಳಮ್ಮದೇವಿ ಬ್ರಹ್ಮರಥೋತ್ಸವ ಫೆ.20ರಿಂದ 24ರವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನದ ಅರ್ಚಕ ಎಸ್.ರೇಣುಕಾರಾಧ್ಯ ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಸಮಯ ನಿರ್ವಹಣೆ ಮುಖ್ಯ: ಡಾ.ಶಿವಕುಮಾರ್
ರಾಮನಗರ: ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವನದಲ್ಲಿ ಯೋಜಿತ ರೂಪದಲ್ಲಿ ಅಭ್ಯಾಸಮಾಡುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ಡಾ. ಶಿವಕುಮಾರ್ ಹೇಳಿದರು.
ಕೆರಗೋಡು ಹನುಮಧ್ವಜ ತೆರವು ಖಂಡಿಸಿ ಪ್ರತಿಭಟನೆ
ರಾಮನಗರ: ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ಹಾಕಲಾಗಿದ್ದ ಹನುಮಧ್ವಜ ತೆರವು ಮಾಡಿದ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸಂಸದ ಸುರೇಶ್ ಆಧುನಿಕ ಭಗೀರಥ: ಅಶೋಕ್
ರಾಮನಗರ: ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಯಕದಲ್ಲಿ ಯಶಸ್ವಿಯಾಗಿರುವ ಸಂಸದ ಡಿ.ಕೆ.ಸುರೇಶ್ ಅವರನ್ನು ಆಧುನಿಕ ಭಗೀರಥ ಎಂದರೆ ತಪ್ಪಾಗಲಾರದು ಎಂದು ಜಿಪಂ ಮಾಜಿ ಅಧ್ಯಕ್ಷ ಎಚ್.ಎನ್.ಅಶೋಕ್(ತಮ್ಮಾಜಿ) ಹೇಳಿದರು.
ಕೆಂಪೇಗೌಡರ ದೂರದೃಷ್ಟಿ ಚಿಂತನೆಯೇ ಇಂದಿನ ಬೆಂಗಳೂರು
ಕನಕಪುರ: ಕೆಂಪೇಗೌಡರ ದೂರದೃಷ್ಟಿ ಚಿಂತನೆ ಮತ್ತು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಮಾನ್ಯತೆ ಪಡೆದಿದೆ ಎಂದು ಸಮುದಾಯದ ಮುಖಂಡ ಕೃಷ್ಣಮೂರ್ತಿ ತಿಳಿಸಿದರು.
ಸಂವಿಧಾನ ಪೀಠಿಕೆ ಪಠಿಸಿದ ಬಾಲಕನಿಗೆ ಸಿಎಂ ಮೆಚ್ಚುಗೆ
ಚನ್ನಪಟ್ಟಣ: ಗಣರಾಜ್ಯೋತ್ಸವ ಸಮಾರಂಭದಲ್ಲಿ ತನ್ನ ತೊದಲು ನುಡಿಗಳ ಮೂಲಕ ಸಂವಿಧಾನದ ಪ್ರಸ್ತಾವನೆ ಹೇಳಿದ್ದ ತಾಲೂಕಿನ ಅರಳಾಳುಸಂದ್ರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಯುಕೆಜಿ ವಿದ್ಯಾರ್ಥಿ ಹರ್ಷವರ್ಧನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 364
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved