• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಮಂಜುನಾಥ್‌ ಗೆಲ್ಲಿಸಿ ಮೋದಿ ಕೈ ಬಲಪಡಿಸಿ
ಕನಕಪುರ: ಅಚ್ಚಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡರು ಮೈತ್ರಿ ಅಭ್ಯರ್ಥಿ ಮಂಜುನಾಥ್ ಪರ ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.
ಡಿಕೆಸು ಪರ ಬೀದಿ ಬದಿ ವ್ಯಾಪಾರಿಗಳಿಂದ ಮತಯಾಚನೆ
ರಾಮನಗರ: ಸಂಸದ ಡಿ.ಕೆ.ಸುರೇಶ್ ಅವರ ಅಭಿವೃದ್ಧಿ ಕೆಲಸಗಳಿಂದಲೇ ರಾಜ್ಯದಲ್ಲಿ ಮನೆ ಮಾತಾಗಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅವರ ಗೆಲುವಿಗಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿನ ರಸ್ತೆ ಬದಿ ವ್ಯಾಪಾರಿಗಳನ್ನು ಸಂಪರ್ಕಿಸಿ ಮತಯಾಚನೆ ಮಾಡಲಿದ್ದೇವೆ ಎಂದು ಕೆಪಿಸಿಸಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷ ಡಾ.ಸಿ.ಇ.ರಂಗಸ್ವಾಮಿ ತಿಳಿಸಿದರು.
ಕಾಂಗ್ರೆಸ್‌ ನಿರ್ಲಕ್ಷ್ಯಕ್ಕೆ ಬೇಸತ್ತು ದಳ ಸೇರಿದೆ: ನರಸಿಂಹಮೂರ್ತಿ
ರಾಮನಗರ: ಕಾಂಗ್ರೆಸ್ ನಲ್ಲಿ ನಿಷ್ಟಾವಂತ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡಿದ್ದೆ. ನನ್ನ ಸೇವೆ ಗೊತ್ತಿದ್ದರೂ ಆ ಪಕ್ಷದಲ್ಲಿ ನಿರ್ಲಕ್ಷ್ಯ ಮಾಡಿದರು. ಇದರಿಂದ ಬೇಸತ್ತು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾಗಿ ಮುಖಂಡ ಬಸವನಪುರ ನರಸಿಂಹಮೂರ್ತಿ ತಿಳಿಸಿದರು.
ನಗರಸಭಾ ಸದಸ್ಯರಿಂದ ಸುರೇಶ್‌ ಪರ ಮತಯಾಚನೆ
ಕನಕಪುರ: ನಗರದ ಹಲಸಿನಮರದೊಡ್ಡಿ ವ್ಯಾಪ್ತಿಯ ವಾರ್ಡ್ ನಂ 15ರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಪಕ್ಷದ ಕಾರ್ಯಕರ್ತರು ಮತಯಾಚಿಸಿದರು.
ನಾಳೆ ಸುರೇಶ್ ಪರ ಮಲ್ಲಿಕಾರ್ಜುನ ಖರ್ಗೆ ಪ್ರಚಾರ
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಏ.22ಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ತಾಲೂಕಿನ ದಲಿತ ಮತ್ತು ಹಿಂದುಳಿದ ಸಮುದಾಯದವರು ಹಾಗೂ ಖರ್ಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷ ಜಯಕಾಂತ್ ಚಾಲುಕ್ಯ ಅವರು ಮನವಿ ಮಾಡಿದರು.
ರೇಷ್ಮೆನಾಡಿನ ಜನರ ಚಿತ್ತ ಮಂಡ್ಯ ಕ್ಷೇತ್ರದತ್ತಲೂ ನೆಟ್ಟಿದೆ
ರಾಮನಗರ: ರೇಷ್ಮೆನಾಡು ರಾಮನಗರ ಜಿಲ್ಲೆಯ ಜನತೆಯ ಚಿತ್ತ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಮಾತ್ರವಲ್ಲದೆ ನೆರೆಯ ಮಂಡ್ಯ ಸಂಸತ್ ಕ್ಷೇತ್ರದತ್ತಲೂ ನೆಟ್ಟಿದೆ.
ಡಾಕ್ಟರ್ ಸ್ಪರ್ಧೆಯಿಂದ ಅಣ್ಣತಮ್ಮಂದಿರಿಗೆ ತಲೆನೋವು!
ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಸ್ಪರ್ಧೆಯಿಂದ ಅಣ್ಣತಮ್ಮಂದಿರಿಗೆ ಟೆನ್ಸನ್ ಆಗಿದೆ. ನಾವು ಪುಗಸಟ್ಟೆ ಸಾವಿರಾರು ಕೋಟಿ ದುಡ್ಡು ಮಾಡಿಕೊಳ್ಳುತ್ತಿದ್ದೆವು. ಇವರು ಬಂದರಲ್ಲ ಎಂದು ತಲೆನೋವು ಶುರುವಾಗಿದೆ. ಆ ಹಿನ್ನೆಲೆಯಲ್ಲಿ ಅವರು ಎಲ್ಲೆಡೆ ಹೋಗಿ ಬೇರೆ ಪಕ್ಷದ ಮುಖಂಡರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಡಿ.ಕೆ.ಸಹೋದರರ ವಿರುದ್ಧ ಆರೋಪ ಮಾಡಿದರು.
ಪ್ರಬಲ ನಾಯಕರಿಗೂ ತಪ್ಪಲಿಲ್ಲ ಈ ಕ್ಷೇತ್ರದಲ್ಲಿ ಸೋಲು!
ರಾಮನಗರ: ಮುಲಾಜೇ ಇಲ್ಲ. ಎಲ್ಲಿಂದ ಬಂದವರಾದರೇನು ವೋಟು ಕೊಟ್ಟು ಗೆಲ್ಲಿಸೋಕೂ ಜೈ. ಅತಿರಥ ಮಹಾರಥರಾದರೇನು ಸೋಲಿಸೋಕೂ ಸೈ. ಇದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮತದಾರರ ಮಹಿಮೆ!
ಸಂವಿಧಾನ ಅಪಾಯದಲ್ಲಿದೆ: ಡಾ.ನಿರಂಜನಾರಾಧ್ಯ
ರಾಮನಗರ: ಸ್ವಾತಂತ್ರ್ಯ ಚಳವಳಿಯ ತ್ಯಾಗ ಬಲಿದಾನದ ಮೂಲಕ ನವಭಾರತವನ್ನು ಕಟ್ಟಿಕೊಳ್ಳಲು ಡಾ. ಅಂಬೇಡ್ಕರ್ ಅಧ್ಯಕ್ಷತೆಯಲ್ಲಿ ರಚನೆಯಾದ ಜಗತ್ತಿನ ಶ್ರೇಷ್ಠ ಸಂವಿಧಾನ ಇಂದು ಬಹುದೊಡ್ಡ ಅಪಾಯದಲ್ಲಿದೆ. ಈ ಲೋಕಸಭಾ ಚುನಾವಣೆ ಮೂಲಕ ಅದನ್ನು ರಕ್ಷಿಸಿಕೊಳ್ಳುವ ಕೆಲಸ ಮತದಾರರು ಮಾಡಬೇಕು ಎಂದು ಸಂವಿಧಾನ ರಕ್ಷಣಾ ವೇದಿಕೆ ಪ್ರಧಾನ ಸಂಚಾಲಕ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದರು.
ಡಾ.ಮಂಜುನಾಥ್ ಬಹುಮತದಲ್ಲಿ ಗೆಲುವು: ಪ್ರಕಾಶ್
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಮಾಯಗಾನಹಳ್ಳಿ ಗ್ರಾಪಂ ವತಿಯಿಂದ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್‌ಗೆ ಅಧಿಕ ಮತಗಳ ಲೀಡ್ ನೀಡುತ್ತೇವೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಕಾಶ್ ಬಸವನಪುರ ತಿಳಿಸಿದರು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 415
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved