• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳೆಗುಂದಿದ ಮಹಿಮರಂಗನ ದನಗಳ ಜಾತ್ರೆ
60 ವರ್ಷಗಳ ಹಿಂದೆ 10 ಸಾವಿರಕ್ಕೂ ಅಧಿಕ ರಾಸುಗಳಿಂದ ಕೂಡಿದ್ದ ಮಹಿಮರಂಗನ ದನಗಳ ಜಾತ್ರೆ ಇಂದು ಕೇವಲ ಬೆರಳೆಣಿಕೆಯಷ್ಟು ಮಾತ್ರಕ್ಕೆ ಬಂದು ನಿಂತಿದೆ. ಕೊಂಬಿಗೆ ಕಳಶ, ಕಾಲಿಗೆ ಗೆಜ್ಜೆ, ಕೊರಳಿಗೆ ಕರಿದಾರ ಕಟ್ಟಿ ರಾಸುಗಳನ್ನು ಕಟ್ಟುವ ಜಾಗಕ್ಕೆ ಪೈಪೋಟಿ, ಜಾತ್ರೆಗೆ ಪಾತ್ರೆ, ಸೌದೆ, ಆಹಾರ ಪದಾರ್ಥಗಳೊಂದಿಗೆ ಎತ್ತಿನಗಾಡಿಯೊಂದಿಗೆ ಆಗಮಿಸುತ್ತಿದ್ದ ಜನರು ಇಂದು ಹಳ್ಳಿ ದನಗಳ ಜಾತ್ರೆಗಳಲ್ಲಿ ಹುಡುಕಿದರೂ ಸಿಗುತ್ತಿಲ್ಲ.
ಹೊನ್ನಾಲಗನದೊಡ್ಡಿ ಡೇರಿಯಲ್ಲಿ ಜೆಡಿಎಸ್ ಬೆಂಬಲಿತರ ಮೇಲುಗೈ
ಹಾರೋಹಳ್ಳಿ: ತಾಲೂಕಿನ ಹೊನ್ನಾಲಗನದೊಡ್ಡಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 11 ಜೆಡಿಎಸ್ ಬೆಂಬಲಿತ ನಿರ್ದೇಶಕರು ಜಯಗಳಿಸಿದ್ದಾರೆ.
ಫೆ.1ರಂದು ಬಿಸಿಯೂಟ ತಯಾರಕರ ಅಹೋರಾತ್ರಿ ಧರಣಿ
ಚನ್ನಪಟ್ಟಣ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮಗೂ ಒಂದು ಕುಟುಂಬವಿದೆ ಎಂಬುದನ್ನು ಮರೆತಿವೆ. ಕನಿಷ್ಠ ವೇತನವನ್ನೂ ನೀಡದೇ ತಾರಾತಮ್ಯ ಮಾಡುತ್ತಿವೆ. ಸರ್ಕಾರಗಳ ಈ ನಡೆ ಖಂಡಿಸಿ ಹಾಗೂ ನಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾಧ್ಯಕ್ಷೆ ನಿರ್ಮಲ ಎಚ್. ತಿಳಿಸಿದರು.
ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ರಂಗನಾಥ್ ಕಣಕ್ಕೆ!
ರಾಮನಗರ: ತೀವ್ರ ಕುತೂಹಲ ಕೆರಳಿಸಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟು ಬಗೆಹರಿದಿದ್ದು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಆಗಿದೆ.
ಯುವಕರು ಜಾನಪದ ಕಲೆಗಳನ್ನು ಉಳಿಸಿ-ಬೆಳೆಸಿ
ರಾಮನಗರ: ಜಾನಪದ ಅತ್ಯಂತ ಪುರಾತನ ಕಲಾ ಪ್ರಕಾರ‍‍ವಾಗಿದ್ದು, ಹಲವು ರೀತಿಯಲ್ಲಿ ಪ್ರಕಟಗೊಂಡಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಾನಂದೂರು ಕೆಂಪಯ್ಯ ಹೇಳಿದರು.
ತಿಗಳರ ಸಂಘದ ಅಭಿವೃದ್ಧಿಗೆ 1 ಕೋಟಿ ವೈಯಕ್ತಿಕ ದೇಣಿಗೆ
ಮಾಗಡಿ: ತಿಗಳ ಜನಾಂಗದ ಅಭಿವೃದ್ಧಿ ದೃಷ್ಟಿಯಿಂದ ಜನಾಂಗದವರು ತಾಲೂಕಿನಲ್ಲಿ ಜಮೀನು ಪಡೆಯುವ ನಿಟ್ಟಿನಲ್ಲಿ ನನ್ನ ಪೋಷಕರ ಹೆಸರಿನಲ್ಲಿ ವೈಯಕ್ತಿಕವಾಗಿ ಒಂದು ಕೋಟಿ ಹಣ ನೀಡುತ್ತೇನೆ ಎಂದು ಕೆಆರ್‌ಡಿಸಿಎಲ್ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಬಾಲಕೃಷ್ಣ ಹೇಳಿದರು.
ಹೋರಾಟಗಾರ್ತಿ ಅನುಸೂಯಮ್ಮಗೆ ಶಾಂತವೇರಿ ಗೋಪಾಲಗೌಡ ಪ್ರಶಸ್ತಿ
ಬೆಂಗಳೂರು: ಬಿಡದಿಯ ಮೈಕೊ ಕನ್ನಡ ಬಳಗ ಬೆಂಗಳೂರು ನಗರ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿರುವ ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡ ಸ್ಮಾರಕ ಪ್ರಶಸ್ತಿಗೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಅರಳಾಳುಸಂದ್ರ ಗ್ರಾಮದ ರೈತ ಹೋರಾಟಗಾರ್ತಿ ಅನುಸೂಯಮ್ಮ ಭಾಜನರಾಗಿದ್ದಾರೆ.
ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಡ್ಯಾಮೇಜ್ ಆಗಲ್ಲ
ರಾಮನಗರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೌರವಕ್ಕೆ ಧಕ್ಕೆ ತಂದಿದ್ದು ಬಿಜೆಪಿ ಪಕ್ಷ. ಈಗ ಏಕೆ ಅದೇ ಪಕ್ಷಕ್ಕೆ ಹೋದರು ಎಂಬುದು ಗೊತ್ತಿಲ್ಲ. ಅವರ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ಡ್ಯಾಮೇಜ್ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಕೃಷ್ಣ
ಮಾಗಡಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ತಾಲೂಕಿನ ಜನತೆಯ ಆಶಯದಂತೆ ಸಮಗ್ರ ಅಭಿವೃದ್ಧಿ ಪಡಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ತೋರಿಸುತ್ತೇನೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಜನಮುಖಿ ಚಿಂತನೆಯಿಂದ ಸೇವೆಯ ಸದಾಶಯ ಸಾಕಾರ; ಬಿ.ಎಸ್.ನಾಗರಾಜ್‌
ಅಪೌಷ್ಟಿಕತೆ ನಿವಾರಣೆ ಉದ್ದೇಶದಿಂದ ಜಾರಿಗೊಳಿಸಲಾಗಿರುವ ನ್ಯೂಟ್ರಿಷನ್ ಸಪ್ಲಿಮೆಂಟ್‌ ವಿತರಣೆ ಕಾರ್ಯವನ್ನು ತಾಲೂಕಿನ 48 ಸರ್ಕಾರಿ ಶಾಲೆಗಳಲ್ಲಿ ದಿನನಿತ್ಯ ಜಾರಿಗೊಳಿಸಿರುವುದು ಮತ್ತು ಕ್ವೆಸ್ಟ್‌ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿರುವುದು ಆರ್.ಎಲ್.ಜಾಲಪ್ಪ ಲಯನ್ಸ್‌ ಕ್ಲಬ್‌ನ ಹೆಗ್ಗಳಿಕೆಯಾಗಿದೆ.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 364
  • next >
Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved