• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಕರೂ ಜಾಹೀರಾತು ಫಲಕ ಹರಿದು ಪ್ರತಿಭಟನೆ
ಚನ್ನಪಟ್ಟಣ: ತಾಲೂಕಿನ ಬೈರಾಪಟ್ಟಣದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ಅಳವಡಿಸಿರುವ ವಾಕರೂ ಪಾದರಕ್ಷೆ ಕಂಪನಿಯ ಜಾಹೀರಾತು ಫಲಕದಲ್ಲಿ ಕರ್ನಾಟಕದ ಬಾವುಟಕ್ಕೆ ಬಳಸಲಾಗುವ ಹಳದಿ ಹಾಗೂ ಕೆಂಪು ಬಣ್ಣವನ್ನು ಬಳಸುವ ಮೂಲಕ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.
ವಿಷಪೂರಿತ ಆಹಾರ ಸೇವನೆಯೇ ಕೋತಿಗಳ ಸಾವಿಗೆ ಕಾರಣ
ರಾಮನಗರ: ಹಾರೋಹಳ್ಳಿ ತಾಲೂಕಿನ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಸುಪಟ್ಟಣ ಗ್ರಾಮದ ರಸ್ತೆ ಬದಿ ಗೋಣಿಚೀಲದಲ್ಲಿ ಪತ್ತೆಯಾದ ಮೃತ ಕೋತಿಗಳ ಸಾವು ವಿಷಪೂರಿತ ಆಹಾರ ಸೇವನೆಯಿಂದಲೇ ಆಗಿದೆ ಎಂಬುದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ.
ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನಕಪುರ: ರಾಜ್ಯ ಸರ್ಕಾರ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡ ಭಾಜನರಾಗಿದ್ದಾರೆ. 85 ವರ್ಷ ವಯಸ್ಸಿನ ಪುಟ್ಟಸ್ವಾಮಿಗೌಡರು ಮೂಲತಃ ದೊಡ್ಡ ಆಲಹಳ್ಳಿ ಗ್ರಾಮದವರು. ತಂದೆ ಪಟೇಲ್‌ ದೇವೇಗೌಡರು ಕೃಷಿಕರಾಗಿದ್ದರು.
ಚರಂಡಿ ಮುಚ್ಚುವ ಕಲ್ಲುಗಳಾದ ಕವಿಗಳ ಹೆಸರಿನ ನಾಮಫಲಕಗಳು!
ಕುದೂರು: ಕುದೂರು ಗ್ರಾಮದಲ್ಲಿ ಕನ್ನಡ ಕವಿಗಳ ಹೆಸರಿನ ನಾಮಫಲಕಗಳು ಚರಂಡಿ ಮುಚ್ಚುವ ಕಲ್ಲುಗಳಾಗಿ, ಸೊಂಟ ಮುರಿದು ಜನರ ಕಾಲ್ತುಳಿತಕ್ಕೆ ಒಳಗಾಗಿ ಕವಿಗಳ ಆತ್ಮ ನೋವಿನಿಂದ ನರಳುವಂತೆ ಮಾಡಿದ ಕೆಟ್ಟ ಕೀರ್ತಿ ಕುದೂರು ಗ್ರಾಮ ಪಂಚಾಯಿತಿಗೆ ಸಲ್ಲುತ್ತದೆ.
ಈ ಜಿಲ್ಲೆ ಬೆಂಗಳೂರಿನದ್ದೇ, ಬೆಂಗಳೂರಿಗೆ ಸೇರುತ್ತೆ: ಡಿಕೆಸು
ಹಾರೋಹಳ್ಳಿ: ರಾಮನಗರ ಜಿಲ್ಲೆಯು ಬೆಂಗಳೂರಿನಿಂದಲೇ ಬೇರ್ಪಟ್ಟಿದೆ. ಇದೀಗ ಜನರ ಹಿತದೃಷ್ಟಿಯಿಂದ ಬೆಂಗಳೂರಿಗೇ ಸೇರಲಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದರು.
ಭೈರವೇಶ್ವರ ಬೆಟ್ಟದ ತುದಿಯಲ್ಲಿ ಹಾರಾಡುತ್ತಿರುವ 68 ಅಡಿ ಕನ್ನಡ ಬಾವುಟ
ಕುದೂರು: ಕುದೂರು ಗ್ರಾಮದ ಶ್ರೀ ಭೈರವೇಶ್ವರ ಬೆಟ್ಟದ ತುದಿಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ಸಂಸ್ಮರಣೆ ಕಾರ್ಯಕ್ರಮದ ನಿಮಿತ್ತ 68 ಅಡಿ ಉದ್ದದ ಕನ್ನಡದ ಬಾವುಟವನ್ನು ಹಾರಿಸಲಾಯಿತು.
ವಾಸ ಪಟ್ಟಣದಲ್ಲಿ ಕೋತಿಗಳ ಮಾರಣ ಹೋಮ
ಹಾರೋಹಳ್ಳಿ: ತೆಂಗಿನ ಫಸಲು ನಾಶ ಮಾಡುತ್ತವೆ ಎಂಬ ಕಾರಣಕ್ಕೆ ಏಳು ಕೋತಿಗಳನ್ನು ಕೊಂದು ಚೀಲದಲ್ಲಿ ಕಟ್ಟಿ ಬಿಸಾಡಿರುವ ಅಮಾನವೀಯ ಘಟನೆ ತಾಲೂಕಿನ ಯಲಚವಾಡಿ ಬಳಿಯ ವಾಸ ಪಟ್ಟಣದಲ್ಲಿ ನಡೆದಿದೆ. ಕೋತಿಗಳು ಸಾಮಾನ್ಯವಾಗಿ ತೆಂಗಿನ ಮರದಲ್ಲಿ ಎಳನೀರು, ಸೀಬೆಕಾಯಿ, ಕಡಲೆಕಾಯಿ ಇತ್ಯಾದಿ ಕೃಷಿ ಬೆಳೆಗಳ ಮೇಲು ದಾಳಿ ಮಾಡುತ್ತವೆ. ಇದೇ ಕಾರಣಕ್ಕೆ ಕೋತಿಗಳ ಉಪಟಳದಿಂದ ಬೇಸತ್ತ ಕಿಡಿಗೇಡಿಗಳು ಕೋತಿ ಮರಿಗಳನ್ನ ಸಾಯಿಸಿ ತಂದು ಹಾಕಿದ್ದಾರೆ.
ದುಬೈನ ಒಂದೇ ವೇದಿಕೆಯಲ್ಲಿ ಎಚ್‌ಡಿಕೆ-ಸಿಪಿವೈ!
ಚನ್ನಪಟ್ಟಣ: ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.
ಕೆಐಎಡಿಬಿ ಎಂಜಿನಿಯರ್‌ ಮಾವನ ಮನೆ ಮೇಲೆ ಲೋಕಾ ದಾಳಿ
ಚನ್ನಪಟ್ಟಣ: ಪಟ್ಟಣದ ವಿವೇಕಾನಂದ ನಗರದಲ್ಲಿರುವ ಮಂಡ್ಯದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಎಂಜಿನಿಯರ್ ಶಶಿಕುಮಾರ್ ಅವರ ಮಾವನ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ.
ಸಾಲದ ಶೂಲಕ್ಕೆ ಸಿಲುಕಿರುವ ಜಿಲ್ಲೆಯ ಕಲಾವಿದರು!
ರಾಮನಗರ: ನಾಡಿನ ಶ್ರೀಮಂತ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಜಾನಪದ ಕಲಾ ಪ್ರಕಾರಗಳನ್ನೇ ನೆಚ್ಚಿಕೊಂಡು ಬದುಕು ಕಟ್ಟಿಕೊಂಡಿರುವ ಕಲಾವಿದರು ಇದೀಗ ಸಾಲದ ಶೂಲಕ್ಕೆ ಸಿಲುಕಿದ್ದಾರೆ.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved