• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವ್ಯಕ್ತಿ ಸ್ವಾತಂತ್ರ್ಯದ ಮಿತಿಗಳ ಅರಿವು ಅಗತ್ಯ: ಶ್ರೀನಿವಾಸ್
ಗಣತಂತ್ರ ಭಾರತ ಇಂದು ಜಾಗತಿಕ ಶಕ್ತಿಯಾಗಿದೆ. ಹಲವು ಸಂದಿಗ್ಧತೆ, ಸವಾಲುಗಳನ್ನು ಮೆಟ್ಟಿನಿಂತು ವಿಶ್ವದ ಗಮನ ಸೆಳೆದಿದೆ. ವಿಜ್ಞಾನ, ತಂತ್ರಜ್ಞಾನ, ಆರೋಗ್ಯ, ಶಿಕ್ಷಣ ಇತ್ಯಾದಿ ಮಹತ್ವದ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ.
5ನೇ ಬಾರಿ ಗೆದ್ದ ಬಾಲಕೃಷ್ಣ ಕೆಆರ್‌ಡಿಸಿಎಲ್ ಅಧ್ಯಕ್ಷ
ರಾಮನಗರ: ಜಿಲ್ಲೆಯ ಹಿರಿಯ ಹಾಗೂ ಅನುಭವಿ ರಾಜಕಾರಣಿಯಾದ ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಸಚಿವ ಸ್ಥಾನದ ಬದಲು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ(ಕೆಆರ್ ಡಿಸಿಎಲ್) ಅಧ್ಯಕ್ಷ ಸ್ಥಾನ ಲಭಿಸಿದೆ.
ವೈದ್ಯ ಸಾಹಿತಿ ಡಾ.ಸಿ.ಆರ್‌.ಚಂದ್ರಶೇಖರ್ ಪದ್ಮಶ್ರೀ ಗೌರವ
ರಾಮನಗರ: ಮನೋ ವೈದ್ಯರಾಗಿ ಮತ್ತು ವೈದ್ಯ ಸಾಹಿತಿಗಳಾಗಿ ಸಾಮಾಜಿಕ ಬದ್ಧತೆಯಿಂದ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಮುಂಚೂಣಿಯಲ್ಲಿರುವ ಡಾ.ಸಿ.ಆರ್. ಚಂದ್ರಶೇಖರ್‌ (ಚಂದ್ರಶೇಖರ್ ಚನ್ನಪಟ್ಟಣ ರಾಜಣ್ಣಾಚಾರ್) ಅವರಿಗೆ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.
ಅಸ್ಮಿತೆ ಉಳಿಸಿಕೊಂಡು ಅಭಿವೃದ್ಧಿಯತ್ತ ಕರ್ನಾಟಕ
ರಾಮನಗರ: ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಕರ್ನಾಟಕ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೈರೇಗೌಡರದು ಬಹುಮುಖ ಪ್ರತಿಭೆ: ದಾಮೋದರ ಶೆಟ್ಟಿ
ಜನಪದ ಸಾಹಿತ್ಯಕ್ಕೆ ರಾಮನಗರ ಮತ್ತು ಚನ್ನಪಟ್ಟಣದ ಕೊಡುಗೆ ಅಪಾರ. ಇಲ್ಲಿನ ಪರಂಪರೆ ಮುಂದುವರಿಸಿಕೊಂಡು ಬಂದಿರುವವರಲ್ಲಿ ಬೈರೇಗೌಡ ಪ್ರಮುಖರು. ಅವರ ಈ ಮೂರು ಕೃತಿಗಳ ಶೀರ್ಷಿಕೆಯೇ ಅವರಲ್ಲಿರುವ ವಿಶೇಷತೆಯನ್ನು ಹೇಳುತ್ತದೆ.
ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದ ಪುಟ್ಟಣ್ಣ: ರಂಗನಾಥ್‌
ಕನಕಪುರ: ಪುಟ್ಟಣ್ಣ ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸದೆ ಕಾಲಹರಣ ಮಾಡಿದರು ಎಂದು ಎ.ಪಿ. ರಂಗನಾಥ್ ಟೀಕಿಸಿದರು.
ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಪರೀಕ್ಷಾ ಪೇ ಚರ್ಚಾ ಚಿತ್ರಕಲಾ ಸ್ಪರ್ಧೆ
ಚನ್ನಪಟ್ಟಣ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಅಂಗವಾಗಿ ಕೆಂಗಲ್ ಬಳಿಯ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ ಪರೀಕ್ಷಾ ಪೇ ಚರ್ಚಾ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಗುರಿ ಸಾಧಿಸಲು ಉನ್ನತ ಶಿಕ್ಷಣ ಪಡೆಯಿರಿ: ಮಲ್ಲೇಶ್
ರಾಮನಗರ: ಇಂದು ಜ್ಞಾನ ಸಂಪಾದನೆಗೆ ಶಿಕ್ಷಣ ತೀರಾ ಅವಶ್ಯಕ, ಉತ್ತಮ ಶಿಕ್ಷಣ ಪಡೆದು ಜೀವನದ ಗುರಿ ಸಾಧಿಸಿ ಎಂದು ಬಿಡದಿಯ ಉಪ ತಹಸೀಲ್ದಾರ್ ಎಂ.ಮಲ್ಲೇಶ್ ಕರೆ ನೀಡಿದರು.
ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ
ರಾಮನಗರ: ಚುನಾವಣೆಗಳಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೇ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ನಿಷ್ಪಕ್ಷಪಾತವಾಗಿ ಚಲಾಯಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಎನ್.ಪಿ.ಅನಿತಾ ಕರೆ ನೀಡಿದರು.
ಬಾಲರಾಮನಿಗಾಗಿ ಸಹಸ್ರಕೋಟಿ ಜಪ ಮಾಡೋಣ
ಮಾಗಡಿ: ಅಯೋಧ್ಯದಲ್ಲಿ ಪ್ರತಿಷ್ಠಾಪಿಸಿರುವ ಬಾಲರಾಮನಿಗೆ 45 ದಿನಗಳ ಕಾಲ ಮಂಡಲ ಪೂಜೆ ನೆರವೇರಿಸಲಾಗುವುದು, ದೇಶದ ಸಾಧು, ಸಂತರು, ಅರ್ಚಕರು, ಪುರೋಹಿತರು ಮತ್ತು ಎಲ್ಲಾ ದೇವಸ್ಥಾನದ ಪೂಜಾರಿಗಳು ಪ್ರತಿನಿತ್ಯ ತಮ್ಮ ಪೂಜಾ ವಿಧಿ ವಿಧಾನಗಳ ಜೊತೆ ಸಹಸ್ರಕೋಟಿ ರಾಮ ಜಪ ಮಾಡುವ ಮೂಲಕ ಬಾಲರಾಮನಿಗೆ ಶಕ್ತಿ ತುಂಬಬೇಕಿದೆ ಎಂದು ಜಿಲ್ಲಾ ಬ್ರಾಹ್ಮಣ ಒಕ್ಕೂಟದ ಅಧ್ಯಕ್ಷ ರಾಘವೇಂದ್ರಮಯ್ಯ ಹೇಳಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved