• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ನಾರಾಯಣಸ್ವಾಮಿ ದೇವಾಲಯಕ್ಕೆ ಕಾಯಕಲ್ಪ
ಚನ್ನಪಟ್ಟಣ: ಅಳಿವಿನಂಚಿಗೆ ತಲುಪಿದ್ದ ತಾಲೂಕಿನ ಮಳೂರು ಪಟ್ಟಣದ ನಾರಾಯಣಸ್ವಾಮಿ ದೇವಾಲಯವನ್ನು ನರೇಗಾ ಯೋಜನೆಯಡಿ 13 ಲಕ್ಷ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ.
ಮದ್ಯ ತ್ಯಜಿಸಿದ 65 ಮಂದಿ ನವ ಜೀವನಾರಂಭ
ರಾಮನಗರ: ಮದ್ಯವ್ಯಸನ ಮುಕ್ತ ಸಮಾಜಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ 1,746ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನದ ಮುಕ್ತಾಯ ಸಮಾರಂಭ ತಾಲೂಕಿನ ಜಾಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ನಡೆಯಿತು.
ಟಾಟಾಎಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು
ನೆಲಮಂಗಲ: ಗಜಾರಿಯ ಬಡಾವಣೆಯಲ್ಲಿ ಟಾಟಾಎಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಮಹಿಳೆ ಗರ್ಭದಲ್ಲಿದ್ದ 10 ಕೆ.ಜಿ. ಗಡ್ಡೆ ಹೊರತೆಗೆದ ವೈದ್ಯರು
ಚನ್ನಪಟ್ಟಣ: ಮಹಿಳೆಯೊಬ್ಬರ ಗರ್ಭದಲ್ಲಿದ್ದ ಬರೋಬ್ಬರಿ 10 ಕೆ.ಜಿ. ತೂಕದ ಕ್ಯಾನ್ಸರ್ ಗಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ನಗರದ ಬಾಲು ಆಸ್ಪತ್ರೆ ಯಶಸ್ವಿಯಾಗಿದೆ.
ವರ್ಕ್ ಫ್ರಂ ಹೋಂ ಹೆಸರಲ್ಲಿ ವಂಚನೆ
ಚನ್ನಪಟ್ಟಣ: ವರ್ಕ್ ಫ್ರಂ ಹೋಂ ಹೆಸರಿನಲ್ಲಿ ಯುವತಿಯೊಬ್ಬಳಿಗೆ 5.43 ಲಕ್ಷ ರು. ವಂಚಿಸಿರುವ ಘಟನೆ ತಾಲೂಕಿನ ದೇವರಹೊಸಹಳ್ಳಿಯಲ್ಲಿ ನಡೆದಿದೆ.
ಕಾವೇರಿ ಸಮಸ್ಯೆಗೆ ಮೇಕೆದಾಟು ಅಣೆಕಟ್ಟೆಯೇ ಪರಿಹಾರ
ರಾಮನಗರ: ಕಾವೇರಿ ನದಿ ನೀರಿನ ವಿಷಯದಲ್ಲಿ ಕಾನೂನು ಮತ್ತು ಎರಡು ರಾಜ್ಯಗಳ ನಡುವಿನ ನೀರಾವರಿ ತಜ್ಞರು ಗಂಭೀರ ಚಿಂತನೆ, ಕಾನೂನು ಹೋರಾಟ ಹಾಗೂ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡುವ ಅವಶ್ಯಕತೆ ಇದೆ. ಮೇಕೆದಾಟು ನಿರ್ಮಾಣ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಅಧ್ಯಕ್ಷ ಧರಣೀಶ್ ರಾಂಪುರ ಹೇಳಿದರು.
ಹೂಡಿಕೆ ಹೆಸರಿನಲ್ಲಿ ಗೃಹಿಣಿಗೆ ವಂಚನೆ
ಚನ್ನಪಟ್ಟಣ: ಹೂಡಿಕೆಯ ಹೆಸರಿನಲ್ಲಿ ಗೃಹಿಣಿಯೊಬ್ಬರಿಂದ 4.94 ಲಕ್ಷ ರು. ಹಣ ಪಡೆದು ವಂಚಿಸಿರುವ ಘಟನೆ ತಾಲೂಕಿನ ಹೊಟ್ಟಿಗನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಬಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಕನಕಪುರ: ಪ್ರಕರಣವೊಂದರಲ್ಲಿ ವ್ಯಕ್ತಿಯ ಹೆಸರು ಕೈ ಬಿಡುವುದಕ್ಕಾಗಿ ₹15 ಸಾವಿರ ಲಂಚ ಪಡೆಯುತ್ತಿದ್ದ ಅಬಕಾರಿ ಇಲಾಖೆಯ ಇನ್‌ಸ್ಪೆಕ್ಟರ್ ಹಾಗೂ ಇಬ್ಬರು ಕಾನ್‌ಸ್ಟೆಬಲ್‌ಗಳು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್‌ಸ್ಪೆಕ್ಟರ್ ಮಂಜುನಾಥ್, ಕಾನ್‌ಸ್ಟೆಬಲ್‌ಗಳಾದ ಮಾರುತಿ, ರವಿ ಹಾಗೂ ಹಣ ಪಡೆದ ಖಾಸಗಿ ವ್ಯಕ್ತಿ ಬಾಲಾಜಿ ಎಂಬಾತನನ್ನು ಬಂಧಿಸಲಾಗಿದೆ.
ಮಾಗಡಿಯಲ್ಲಿ ಹೆಬ್ಬಾವು ರಕ್ಷಣೆ
ಮಾಗಡಿ: ಉರಗ ಪ್ರೇಮಿ ಪಟ್ಟಣದ ಜ್ಯೋತಿನಗರದ ಸ್ನೇಕ್‌ ರಾಯ 7 ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಸುರಕ್ಷಿತ ಪ್ರದೇಶದಲ್ಲಿ ಬಿಡಲಾಗಿದೆ.
ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • 334
  • 335
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved