ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪದೇಪದೇ ಕೆಡುವ ಶುದ್ಧ ಕುಡಿಯುವ ನೀರಿನ ಘಟಕ
ಕುದೂರು: ಶುದ್ಧ ನೀರಿನ ಘಟಕ ಆರಂಭವಾಗಿ ಒಂದು ವರ್ಷದೊಳಗೆ ಹತ್ತಾರು ಬಾರಿ ರಿಪೇರಿ ಬಂದು ಈಗ ಕೆಲಸ ನಿರ್ವಹಿಸದೆ ಬೀಗ ಜಡಿದು ಕೂತಿದೆ.
ಮಹದೇವ ಶಾಸ್ತ್ರಿಗಳಿಗೆ ಬೀರಶೈವಾಗಮ ಪ್ರವೀಣ ಬಿರುದು
ರಾಮನಗರ: ಪರ್ಜನ್ಯ ಗುರುಕುಲ ಸಂಸ್ಥಾಪಕರು ಮತ್ತು ಲಕ್ಷ್ಮೀಗಣಪತಿ ದೇವಾಲಯದ ಪ್ರಧಾನ ಅರ್ಚಕರು ವಿದ್ವಾನ್ ಮಹದೇವ ಶಾಸ್ತ್ರಿಗಳಿಗೆ ಬೀರಶೈವಾಗಮ ಪ್ರವೀಣ ಬಿರುದಿಗೆ ಪಾತ್ರರಾಗಿದ್ದಾರೆ.
23ರಂದು ನಿಮ್ಮ ಆಸ್ತಿ ನಿಮ್ಮ ಹಕ್ಕು ಅಭಿಯಾನಕ್ಕೆ ಚಾಲನೆ
ರಾಮನಗರ: ನಗರಸಭಾ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ತೆರಳಿ ಅವರ ಸ್ವತ್ತಿಗೆ ಇ - ಆಸ್ತಿ ಸೃಜಿಸಿ ಕೊಡುವ ನಿಟ್ಟಿನಲ್ಲಿ ನಿಮ್ಮ ಆಸ್ತಿ ನಿಮ್ಮ - ಹಕ್ಕು ಅಭಿಯಾನಕ್ಕೆ ಜುಲೈ 23ರಂದು ಚಾಲನೆ ನೀಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ) ತಿಳಿಸಿದರು.
ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು
ಕನಕಪುರ: ಹಾರೋಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಆವರಣದಲ್ಲಿ 14 ದಿನಗಳ ಸೆಣಬು ಉತ್ಪನ್ನಗಳ ತಯಾರಿಕಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ವೇತನ ಹೆಚ್ಚಳಕ್ಕೆ ಬಿಸಿಯೂಟ ತಯಾರಕರ ಆಗ್ರಹ
ರಾಮನಗರ: ವೇತನ ಹೆಚ್ಚಳ ಮತ್ತು ಅಪಘಾತ ಪರಿಹಾರ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ತಯಾರಕರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಸರ್ಕಾರಿ ಶಾಲೆಗಳಲ್ಲೂ ಯೂನಿಟ್ ಟೆಸ್ಟ್ ಪದ್ಧತಿ
ರಾಮನಗರ: ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ಮಾದರಿಯಲ್ಲಿಯೇ ಸರ್ಕಾರಿ ಶಾಲೆಗಳಲ್ಲಿಯೂ ಯೂನಿಟ್ ಟೆಸ್ಟ್ ಪದ್ಧತಿಯನ್ನು 2025-26ನೇ ಶೈಕ್ಷಣಿಕ ಸಾಲಿನಿಂದಲೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಾರಿಗೊಳಿಸಿದೆ.
ಬಡಮಕಾನ್ನಲ್ಲಿ ಮನೆ-ಮನೆಗೆ ಪೊಲೀಸ್ ಅಭಿಯಾನ
ಚನ್ನಪಟ್ಟಣ: ಪೊಲೀಸ್ ಆಡಳಿತವನ್ನು ಜನಸ್ನೇಹಿಯಾಗಿಸಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು, ಜನರೊಂದಿಗೆ ಸಮನ್ವಯತೆ ಸಾಧಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಡಿವೈಎಸ್ಪಿ ಕೆ.ಸಿ.ಗಿರಿ ತಿಳಿಸಿದರು.
ದ್ವಿಭಾಷಾ ನೀತಿ ಜಾರಿಗೆ ಕದಂಬ ಕನ್ನಡ ಸೇನೆ ಆಗ್ರಹ
ರಾಮನಗರ: ರಾಜ್ಯದಲ್ಲಿನ ವಿದ್ಯಾರ್ಥಿಗಳ ಮೇಲೆ ಬಲವಂತವಾಗಿ ಹಿಂದಿ ಹೇರಿಕೆ ಮಾಡಬಾರದು. ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಎಂದು ಕದಂಬ ಕನ್ನಡ ಸೇನೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿತು.
ಬಿಡದಿ ಟೌನ್ಶಿಪ್ ಭೂ ಸ್ವಾಧೀನ ವಿರೋಧಿಸಿ ಜು.21ರ ಬಂದ್ಗೆ ಬೆಂಬಲ
ರಾಮನಗರ: ಬಿಡದಿ ಟೌನ್ ಶಿಪ್ ಗಾಗಿ ಭೂ ಸ್ವಾಧೀನ ವಿರೋಧಿಸಿ ರೈತರು ಜುಲೈ 21ರಂದು ಕರೆನೀಡಿರುವ ಬಂದ್ ಗೆ ಜನತಾ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರೈತ ಘಟಕ ಅಧ್ಯಕ್ಷ ಬೈರೇಗೌಡ ತಿಳಿಸಿದರು.
ಬಾಲು ಶಾಲೆ ವಿದ್ಯಾರ್ಥಿ ಮಂಡಳಿ ಚುನಾವಣೆ
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಮಂಡಳಿ ಚುನಾವಣೆ ಸುವ್ಯವಸ್ಥಿತವಾಗಿ ನಡೆಯಿತು. ಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ ವಿದ್ಯಾರ್ಥಿ ಮಂಡಳಿ ನಾಯಕರನ್ನು ಆಯ್ಕೆ ಮಾಡುವ ಮತದಾನ ಪ್ರಕ್ರಿಯೆ ಮೂಲಕ ಚುನಾಯಿಸಿದರು.
< previous
1
...
29
30
31
32
33
34
35
36
37
...
389
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ