ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
ramanagara
ramanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಿನ್ನ ಶೈಕ್ಷಣಿಕತೆಯಿಂದ ಶಿಕ್ಷಕರಿಗೆ ಒತ್ತಡ: ಮಹಾಬಲೇಶ್ವರ ರಾವ್
ಬದಲಾಗುತ್ತಿರುವ ಶೈಕ್ಷಣಿಕ ವ್ಯವಸ್ಥೆಗಳಿಂದಾಗಿ ಶಿಕ್ಷಕರು ತಮ್ಮ ಕರ್ತವ್ಯದಲ್ಲಿ ಸಾಕಷ್ಟು ಒತ್ತಡಕ್ಕೆ ಒಳಗಾಗುವಂತಾಗಿದೆ. ಮತ್ತೊಂದು ಕಡೆ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದಾಗಿ ಮನುಷ್ಯ ಸಮಾಜಕ್ಕೆ ವಿರುದ್ಧವಾದ ಮತ್ತೊಂದು ಸಮಾಜ ನಿರ್ಮಾಣಗೊಳ್ಳುತ್ತಿದೆ ಎಂದು ಉಡುಪಿ ಟಿಎಂಎಪೈ ಶಿಕ್ಷಣ ಸಂಸ್ಥೆ ಸಮನ್ವಯಾಧಿಕಾರಿ ಡಾ.ಮಹಾಬಲೇಶ್ವರ ರಾವ್ ಕಳವಳ ವ್ಯಕ್ತಪಡಿಸಿದರು.
ಎಸ್ಸಿಪಿ-ಟಿಎಸ್ಪಿ ಹಣ ದುರ್ಬಳಸಿಲ್ಲ: ಧರ್ಮಸೇನ
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್ಸಿಪಿ - ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಂಡಿಲ್ಲ. ವಿಪಕ್ಷಗಳು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಧರ್ಮಸೇನ ತಿಳಿಸಿದರು.
ರಾಜ್ಯ ಸರ್ಕಾರದ ರೈತ ಪರ ತೀರ್ಮಾನ ಸ್ವಾಗತಾರ್ಹ
ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರ ಪರವಾದ ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದು ತಾಪಂ ಮಾಜಿ ಸದಸ್ಯರಾದ ರೈತ ಮುಖಂಡ ಹೊಸೂರು ರಾಜಣ್ಣ ತಿಳಿಸಿದರು.
ಪೈಗಂಬರರ ತತ್ವ ಅಳವಡಿಸಿಕೊಂಡರೆ ಶಾಂತಿ-ನೆಮ್ಮದಿ
ರಾಮನಗರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ನಡೆಯುವ ಶಾಂತಿ , ಸೌಹಾರ್ದತೆಯ ಪ್ರತೀಕವಾಗಿರುವ ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಶುಕ್ರವಾರ ಸಡಗರ, ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಈದ್ಗಾ ಕಾಂಪೌಂಡ್ ಹೊಡೆದು ಹಾಕಿ ಅತಿಕ್ರಮ ಪ್ರವೇಶ
ಈದ್ಗಾಗೆ ಮಂಜೂರಾಗಿರುವ ಜಮೀನಿನ ಕಾಂಪೌಂಡ್ ಹೊಡೆದು ಹಾಕಿ, ಸಾರ್ವಜನಿಕ ರಸ್ತೆಯನ್ನು ಮುಚ್ಚಿ ಹಾಕಿ, ಅತಿಕ್ರಮ ಪ್ರವೇಶ ಮಾಡಿರುವರ ಮೇಲೆ ಕಾನೂನು ಕ್ರಮ ಜರುಗಿಸಬೇಕು.
ಲಂಚ ಸ್ವೀಕರಿಸುತ್ತಿದ್ದ ಲೋಕಾ ದಾಳಿ: ಕಾನ್ಸ್ಟೇಬಲ್ ವಶ, ಪಿಎಸ್ಐ ಪರಾರಿ
ನೊಂದ ಯುವತಿಯ ಕಡೆಯವರ ಬಳಿ ಪಿಎಸ್ಐ ಜಗದೇವಿ 75 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 55 ಸಾವಿರವನ್ನು ಮುಗಂಡವಾಗಿ ನೀಡಿದ್ದಾರೆ.
ವೇತನ ನೀಡದ ಮಾಲೀಕನ ವಿರುದ್ಧ ಪ್ರತಿಭಟನೆ
ವಾಣಿ ಟಾಕೀಸ್ ಹಿಂಭಾಗದ ರಸ್ತೆಯಲ್ಲಿರುವ ಈ ಕಾರ್ಖಾನೆಯಲ್ಲಿ ನಲವತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಮೂರು ತಿಂಗಳಿಂದ ವೇತನ ನೀಡದೆ, ಮಾಲೀಕ ಜಯಕುಮಾರ್ ಕಿರುಕುಳ ನೀಡುತ್ತಿದ್ದಾರೆ,
ಬಿಡದಿ: ಎಕರೆಗೆ 1.50 ರಿಂದ 2.50 ಕೋಟಿವರೆಗೆ ಪರಿಹಾರ
ಈ ಭಾಗದಲ್ಲಿ ಭೂಮಿ ಬೆಲೆ 15 ರಿಂದ 85 ಲಕ್ಷ ರುಪಾಯಿವರೆಗೆ ಇದೆ. ಜಮೀನು ಕಳೆದುಕೊಂಡವರಲ್ಲಿ ಯಾವ ರೈತರು ಪರಿಹಾರ ಹಣ ಬೇಡ ಎನ್ನುತ್ತಾರೆ ಅವರಿಗೆ 60 -40ರ ಅನುಪಾತದಲ್ಲಿ ಅಭಿವೃದ್ಧಿ ಪಡಿಸಿದ ಭೂಮಿ ನೀಡಲು ಉದ್ದೇಶಿಸಿದ್ದೆ.
ಯಡಿಯೂರಪ್ಪರಂತೆ ಜೈಲಿಗೆ ಹೋಗಲು ಸಿದ್ದನಿಲ್ಲ: ಡಿಕೆ ಶಿವಕುಮಾರ್
ನಾನು ಹೊರಗಡೆಯಿಂದ ಬಂದವನಲ್ಲ. ನಾನು ಕೂಡ ನಿಮ್ಮ ಜಿಲ್ಲೆಯವನೇ. ಬಿಡದಿ ಕೈಗಾರಿಕಾ ಪ್ರದೇಶ ಮಾಡಿದಾಗ ಯಾವ ಸರ್ಕಾರ ಅಧಿಕಾರದಲ್ಲಿತ್ತು ಎಂಬುದು ರೈತರಿಗೆ ತಿಳಿದಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿರುದ್ಧ ಸಾರ್ವಜನಿಕರ ಅಸಮಾಧಾನ
ರಾಷ್ಟ್ರೀಯ ಹೆದ್ದಾರಿ 209 ಹಾದು ಹೋಗುವ ಮುಖ್ಯರಸ್ತೆಯಲ್ಲಿ ಕೇಂದ್ರ ಸರ್ಕಾರದ ಯೋಜನೆಯಂತೆ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭಗೂಂಡು ಮೂರು ತಿಂಗಳುಗಳೇ ಕಳೆದಿದೆ.
< previous
1
...
29
30
31
32
33
34
35
36
37
...
414
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ