• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • ramanagara

ramanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಯಾತ್ರೆಗೆ ಅಡ್ಡಿ ಖಂಡಿಸಿ ಕಾಂಗ್ರೆಸ್ಸಿಗರ ಪ್ರತಿಭಟನೆ
ರಾಮನಗರ: ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯಯಾತ್ರೆಗೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಚಂಡೆ ವಾದ್ಯ ನುಡಿಸಿ ಸೈ ಎನಿಸಿಕೊಂಡ ವನಿತೆಯರು
ಕುದೂರು: ವೇದ ಸುಳ್ಳಾದರೂ ಗಾದೆ ಸುಳ್ಳಾಗದು. ಗಂಡಿಗೆ ಚಟ ಇರಬಾರದು, ಹೆಣ್ಣಿಗೆ ಹಠ ಇರಬಾರದು ಎಂಬುದೊಂದು ಗಾದೆಯನ್ನು ಕುದೂರು ಗ್ರಾಮದ ಹೆಣ್ಣು ಮಕ್ಕಳು ಒಳ್ಳೆಯ ರೀತಿಯಲ್ಲಿ ಆ ಮಾತನ್ನು ನಿಜ ಮಾಡಿ ತೋರಿಸಿದ್ದಾರೆ.
ರಾಮತಾರಕ ಹೋಮದಲ್ಲಿ ಸಹಸ್ರಾರು ಜನ ಭಾಗಿ
ವಿವಿದೆಡೆಗಳಿಂದ ತಂದು ಪ್ರತಿಷ್ಠಾಪಿಸಲಾಗಿದ್ದ ಶ್ರೀರಾಮ-ಸೀತಾ ಲಕ್ಷ್ಮಣ, ಹನುಮ ಸಹಿತ ಉತ್ಸವ ಮೂರ್ತಿಗಳಿಗೆ ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ನಿರಂತರ 4 ಗಂಟೆಗಳ ಕಾಲ ನಡೆದ ರಾಮ ತಾರಕ ಹೋಮದ ಪೂರ್ಣಾಹುತಿಯಲ್ಲಿ ಶಾಸಕ ಧೀರಜ್‌ ಮುನಿರಾಜ್‌ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡರು.
ಅರಣ್ಯ ಒತ್ತುವರಿಯಲ್ಲಿ 3ನೇ ವ್ಯಕ್ತಿಗೆ ಅಧಿಕಾರ ಘೋಷಿಸದಂತೆ ಹೈಕೋರ್ಟ್ ನಿರ್ಬಂಧ
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಭುವನಹಳ್ಳಿ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರಿದೆ ಎನ್ನಲಾದ 8 ಎಕರೆ 35 ಗುಂಟೆ ಜಮೀನ ಮೇಲಿನ ಅಧಿಕಾರವನ್ನು ಯಾವುದೇ ಮೂರನೇ ವ್ಯಕ್ತಿಗೆ ಘೋಷಿಸದಂತೆ ನಿರ್ಬಂಧ ಹೇರಿ ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿದೆ.
ಮಾಗಡಿ ತಾಲೂಕಿನಾದ್ಯಂತ ಶ್ರೀರಾಮನ ಆರಾಧನೆ
ಮಂತ್ರಾಕ್ಷತೆ ಅಭಿಯಾನ ಸಮಿತಿಯಿಂದ ತಾಲೂಕಿನಲ್ಲಿ ಒಟ್ಟು 300ಕ್ಕೂ ಹೆಚ್ಚು ಗ್ರಾಮಗಳಲ್ಲಿ 1250 ಕರಸೇವಕರು ಹಾಗೂ 250 ಮಹಿಳಾ ಕರಸೇವಕರಿಂದ 35 ಸಾವಿರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಲಾಗಿದ್ದು ಕರಸೇವಕರಾದ ಶಿವಕುಮಾರ್, ಶಿವಣ್ಣ, ವೀರೇಂದ್ರ ಕುಮಾರ್ ರವರನ್ನು ಸಮಿತಿಯಿಂದ ಸನ್ಮಾನಿಸಲಾಯಿತು
ಕುದೂರಿನಲ್ಲಿ ಶ್ರೀ ರಾಮತಾರಕ ಹೋಮ
‘ಅಕ್ಕಪಕ್ಕದ ಜನರು ಯಾವುದೇ ಧರ್ಮ, ಜಾತಿಯವರಾಗಿರಲಿ, ಅವರು ಸಂಕಟದಲ್ಲಿದ್ದಾಗ ನೀನು ಸಂತೋಷಪಡಬೇಡ’ ಎಂಬುದನ್ನು ನಮ್ಮ ಸನಾತನ ಧರ್ಮ ಬೋಧಿಸಿದೆ. ಇಂತಹ ತತ್ವ ಸಿದ್ಧಾಂತಗಳಿಂದ ಭಾರತವನ್ನು ಇಡೀ ಜಗತ್ತು ಗುರುಸ್ಥಾನದಲ್ಲಿ ನೋಡುತ್ತಿದೆ.
ನೆಲಮಂಗಲದಲ್ಲಿಯೂ ರಾಮನ ದಿವ್ಯ ಸ್ಮರಣೆ
ಅಯೋಧ್ಯೆಯ ರಾಮ ಮಂದಿರ ನಿರ್ಮಾಣವಾಗಿ ಪ್ರತಿಷ್ಠಾಪನೆಯಾಗುತ್ತಿರುವ ಪ್ರಯುಕ್ತ ನಗರ ಹಾಗೂ ತಾಲೂಕಿನಾದ್ಯಂತ ರಾಮ ಹಾಗೂ ಹನುಮ ದೇವಾಲಯಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆಂಜನೇಯ ಸ್ವಾಮಿಯ ದೇವಾಲಯಗಳಿಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಿದ ಭಕ್ತರು ಶ್ರೀರಾಮ ಹಾಗೂ ಹನುಮನ ಜಪತಪಗಳಲ್ಲಿ ಮಿಂದೆದ್ದರು.
ಭಕ್ತಿ ಭಾವದಿಂದ ಶ್ರೀ ರಾಮನ ನಾಮಸ್ಮರಣೆ
ಶ್ರೀರಾಮನ ಉತ್ಸವ ಮೂರ್ತಿಗೆ ಶೋಡಷೋಪಚಾರ ಪೂಜೆಯನ್ನು ನೆರೆವೇರಿಸಲಾಯಿತು. ನಂತರ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ವೇದಿಕೆಯಲ್ಲಿ ಶ್ರೀರಾಮ, ಸೀತೆ, ಆಂಜನೇಯ ವೇಷ ತೊಟ್ಟಿದ್ದ ಮಕ್ಕಳು ಪ್ರದರ್ಶನ ನೀಡಿದರು. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನೆರೆವೇರಿತು.
ಕುದೂರು ಗ್ರಾಮದಲ್ಲಿ ಶ್ರೀ ರಾಮೋತ್ಸವ ಸಂಭ್ರಮ
ಗ್ರಾಮದ ವಿವಿಧೆಡೆಗಳಲ್ಲಿ ಹೆಸರುಬೇಳೆ, ಮಜ್ಜಿಗೆ, ಪಾನಕ ವಿತರಣೆ ಮಾಡಲಾಗುತ್ತಿತ್ತು. ಸಾಲುಮರದ ತಿಮ್ಮಕ್ಕನ ಮರದ ನೆರಳಿನಲ್ಲಿ ಬಿ.ಜಿ.ರಾಮಯ್ಯ ನಿರ್ಮಿಸಿರುವ ಶ್ರೀ ರಾಮದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಿ ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು.
ರಾಮಭಕ್ತರ ಕನಸು, ಪ್ರಧಾನಿ ಮೋದಿಯಿಂದ ನನಸು: ಎಂಟಿಬಿ ನಾಗರಾಜ್
ಸತ್ಯಕ್ಕೆ ಹರಿಶ್ಚಂದ್ರನ ತರಹ ಒಂದೊಂದು ಮೌಲ್ಯಕ್ಕೆ ಒಬ್ಬೊಬ್ಬ ವ್ಯಕ್ತಿ ಆದರ್ಶವಾಗಿರುವ ಸಂಸ್ಕೃತಿ ನಮ್ಮದು. ಆದರೆ, ಶ್ರೀರಾಮನ ವ್ಯಕ್ತಿತ್ವ ಇಡೀ ಜೀವನಕ್ಕೆ ಆದರ್ಶ. ಮರ್ಯಾದ ಪುರುಷೋತ್ತಮ ಎಂದು ಕರೆಯಲ್ಪಡುವ ರಾಮ ಕಷ್ಟದ ಕಾಲದಲ್ಲಿ ಸ್ನೇಹಿತನಾಗಿರುವನು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 364
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
ಸಿಇಟಿ ಸೀಟು ಹಂಚಿಕೆಯ ಅಂತಿಮ ರಿಸಲ್ಟ್‌ ಪ್ರಕಟ: ಕಾಲೇಜು ಪ್ರವೇಶ ಶುರು
ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved